AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಲೀಪ್ ಟ್ರೋಫಿ ಫೈನಲ್​ಗೆ 2 ತಂಡಗಳು ಲಗ್ಗೆ; ಪ್ರಶಸ್ತಿ ಪಂದ್ಯ ಯಾವಾಗ?

2026ರ ದುಲೀಪ್ ಟ್ರೋಫಿಯ ಸೆಮಿಫೈನಲ್ ಮುಕ್ತಾಯಗೊಂಡಿದ್ದು, ಪೂರ್ವ ವಲಯ ಮತ್ತು ದಕ್ಷಿಣ ವಲಯ ತಂಡಗಳು ಫೈನಲ್​ಗೆ ಪ್ರವೇಶಿಸಿವೆ. 13 ವರ್ಷಗಳ ಬಳಿಕ ಪೂರ್ವ ವಲಯ ಫೈನಲ್ ಪ್ರವೇಶಿಸಿದ್ದು, ಸೆಪ್ಟೆಂಬರ್ 6ರಂದು ಆರಂಭವಾಗಲಿರುವ ಫೈನಲ್ ಪಂದ್ಯದಲ್ಲಿ ಇಶಾನ್ ಕಿಶನ್ ನಾಯಕತ್ವದ ಪೂರ್ವ ವಲಯ ಹಾಗೂ ತಿಲಕ್ ವರ್ಮಾ ನಾಯಕತ್ವದ ದಕ್ಷಿಣ ವಲಯ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ.

ದುಲೀಪ್ ಟ್ರೋಫಿ ಫೈನಲ್​ಗೆ 2 ತಂಡಗಳು ಲಗ್ಗೆ; ಪ್ರಶಸ್ತಿ ಪಂದ್ಯ ಯಾವಾಗ?
Duleep TrophyImage Credit source: BCCI X
ಪೃಥ್ವಿಶಂಕರ
|

Updated on:Sep 02, 2026 | 3:33 PM

Share

2026ರ ದುಲೀಪ್ ಟ್ರೋಫಿಯ ಸೆಮಿಫೈನಲ್ ಸುತ್ತು ಮುಗಿದಿದೆ. ಈ ಸುತ್ತಿನಲ್ಲಿ ಗೆಲುವು ಸಾಧಿಸಿದ ಎರಡು ತಂಡಗಳು ಫೈನಲ್​ನಲ್ಲಿ ಪ್ರಶಸ್ತಿಗಾಗಿ ಸೆಣಸಾಡಲಿವೆ. ಬೆಂಗಳೂರಿನಲ್ಲಿ ನಡೆದ ದುಲೀಪ್ ಟ್ರೋಫಿ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕೇಂದ್ರ ವಲಯ ತಂಡವನ್ನು ಮಣಿಸಿದ ಪೂರ್ವ ವಲಯ ತಂಡ 13 ವರ್ಷಗಳ ಬಳಿಕ ಫೈನಲ್​ಗೆ ಅರ್ಹತೆಗಿಟ್ಟಿಸಿಕೊಂಡಿದ್ದರೆ, ಇತ್ತ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಉತ್ತರ ವಲಯ ತಂಡವನ್ನು 7 ವಿಕೆಟ್​ಗಳಿಂದ ಸೋಲಿಸಿದ ದಕ್ಷಿಣ ವಲಯ ತಂಡ ಎರಡನೇ ತಂಡವಾಗಿ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಹೀಗಾಗಿ ಸೆಪ್ಟೆಂಬರ್ 6ರ ಭಾನುವಾರದಿಂದ ಆರಂಭವಾಗಲಿರುವ ಫೈನಲ್ ಪಂದ್ಯದಲ್ಲಿ ಇಶಾನ್ ಕಿಶನ್ ನಾಯಕತ್ವದ ಪೂರ್ವ ವಲಯ ಹಾಗೂ ತಿಲಕ್ ವರ್ಮಾ ನಾಯಕತ್ವದ ದಕ್ಷಿಣ ವಲಯ ತಂಡ ಪರಸ್ಪರ ಮುಖಾಮುಖಿಯಾಗಲಿವೆ.

Published On - 3:29 pm, Wed, 2 September 26

Follow Us
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು