AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ಸಾವಿರಕ್ಕೂ ಹೆಚ್ಚು ರನ್, 1697 ವಿಕೆಟ್ .. ಈ ಲೆಜೆಂಡರಿ ಕ್ರಿಕೆಟಿಗನ ಬಗ್ಗೆ ಯಾರಿಗಾದರೂ ಗೊತ್ತಾ!

ಪೀಟರ್ ಸ್ಮಿತ್ ಪ್ರಥಮ ದರ್ಜೆ ಪಂದ್ಯಗಳ ಪ್ರದರ್ಶನ ಗಮನಿಸಿದಾಗ, ಅಂಕಿಅಂಶಗಳು ಅದ್ಭುತವಾಗಿವೆ. ಅವರು 465 ಪಂದ್ಯಗಳಲ್ಲಿ 17.95 ಸರಾಸರಿಯಲ್ಲಿ 10142 ರನ್ ಗಳಿಸಿದ್ದಾರೆ.

10 ಸಾವಿರಕ್ಕೂ ಹೆಚ್ಚು ರನ್, 1697 ವಿಕೆಟ್ .. ಈ ಲೆಜೆಂಡರಿ ಕ್ರಿಕೆಟಿಗನ ಬಗ್ಗೆ ಯಾರಿಗಾದರೂ ಗೊತ್ತಾ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 05, 2021 | 8:50 PM

Share

10 ಸಾವಿರಕ್ಕೂ ಹೆಚ್ಚು ರನ್, 1697 ವಿಕೆಟ್ .. ಅವರು ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ತಮ್ಮದೇ ಆದ ಮನ್ನಣೆಯನ್ನು ಗಳಿಸಿದರು. ಅನೇಕ ಅದ್ಭುತ ದಾಖಲೆಗಳನ್ನು ಲೂಟಿ ಮಾಡಿದ್ದಾರೆ. ಅವರು ಬೇರೆ ಯಾರೂ ಅಲ್ಲ, ಇಂಗ್ಲೆಂಡ್ ಕ್ರಿಕೆಟಿಗ ಪೀಟರ್ ಸ್ಮಿತ್. ಈ ದಿಗ್ಗಜ ಕ್ರಿಕೆಟಿಗ ದಾಖಲಿಸಿದ ದಾಖಲೆಗಳನ್ನು ಮತ್ತೊಮ್ಮೆ ಸ್ಮರಿಸೋಣ. ವಾಸ್ತವವಾಗಿ, ಪೀಟರ್ ಸ್ಮಿತ್ ಇಂಗ್ಲೆಂಡ್ ಪರ ಕೇವಲ 4 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಆದರೆ ಅವರು ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಹೆಸರು ಮಾಡಿದರು.

1933 ರಲ್ಲಿ ಯಾರೋ ಒಬ್ಬರು ನೀನು ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿದ್ದೀಯಾ ಎಂದು ಪೀಟರ್ ಸ್ಮಿತ್‌ಗೆ ತಪ್ಪು ಮಾಹಿತಿ ನೀಡಿದ್ದರು. ಆದರೆ ಅದು ಸುಳ್ಳಾಗಿತ್ತು. ಆದಾಗ್ಯೂ, ಸಂದೇಶ ಸ್ವೀಕರಿಸಿದ 13 ವರ್ಷಗಳ ನಂತರ ಪೀಟರ್ ಸ್ಮಿತ್ ಇಂಗ್ಲೆಂಡ್‌ ತಂಡಕ್ಕೆ ಪಾದಾರ್ಪಣೆ ಮಾಡಿದರು. ಅವರು ನಾಲ್ಕು ಟೆಸ್ಟ್ ಆಡಿ ಕೇವಲ ಮೂರು ವಿಕೆಟ್ ಪಡೆದರು.

10 ಸಾವಿರಕ್ಕೂ ಹೆಚ್ಚು ರನ್, 1697 ವಿಕೆಟ್ ಪೀಟರ್ ಸ್ಮಿತ್ ಪ್ರಥಮ ದರ್ಜೆ ಪಂದ್ಯಗಳ ಪ್ರದರ್ಶನ ಗಮನಿಸಿದಾಗ, ಅಂಕಿಅಂಶಗಳು ಅದ್ಭುತವಾಗಿವೆ. ಅವರು 465 ಪಂದ್ಯಗಳಲ್ಲಿ 17.95 ಸರಾಸರಿಯಲ್ಲಿ 10142 ರನ್ ಗಳಿಸಿದ್ದಾರೆ. ಇದರಲ್ಲಿ ಎಂಟು ಶತಕಗಳು ಮತ್ತು 32 ಅರ್ಧ ಶತಕಗಳು ಸೇರಿವೆ. ಗರಿಷ್ಠ ಸ್ಕೋರ್ 163 ರನ್. ಬೌಲಿಂಗ್ ವಿಷಯಕ್ಕೆ ಬಂದರೆ .. ಅವರು 1697 ವಿಕೆಟ್ ಪಡೆದಿದ್ದಾರೆ. ಜೊತೆಗೆ 122 ಬಾರಿ ಐದು ಅಥವಾ ಅದಕ್ಕೂ ಹೆಚ್ಚಿನ ವಿಕೆಟ್ ಪಡೆದಿದ್ದಾರೆ.

Published On - 8:49 pm, Thu, 5 August 21

Follow Us
TV9 Web
TV9 Web

TV9 Kannada

Read More
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್