AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್ ಸ್ಟಾರ್ ಬೌಲರ್​ ಟೆಸ್ಟ್​ ಸರಣಿಯಿಂದ ಔಟ್! ಐಪಿಎಲ್ 2021 ಮತ್ತು ಟಿ-20 ವಿಶ್ವಕಪ್​ಗೂ ಅಲಭ್ಯ

IND vs ENG: ತಂಡದ ಸ್ಟಾರ್ ವೇಗದ ಬೌಲರ್ ಜೋಫ್ರಾ ಆರ್ಚರ್ ಗಾಯದಿಂದಾಗಿ ಈ ವರ್ಷ ಪೂರ್ತಿ ಮೈದಾನದಿಂದ ಹೊರಗುಳಿಯಲ್ಲಿದ್ದಾರೆ. ಆರ್ಚರ್ ತಮ್ಮ ಬಲ ಮೊಣಕೈ ಗಾಯದಿಂದ ನರಳುತ್ತಿದ್ದಾರೆ.

IND vs ENG: ಇಂಗ್ಲೆಂಡ್ ಸ್ಟಾರ್ ಬೌಲರ್​ ಟೆಸ್ಟ್​ ಸರಣಿಯಿಂದ ಔಟ್! ಐಪಿಎಲ್ 2021 ಮತ್ತು ಟಿ-20 ವಿಶ್ವಕಪ್​ಗೂ ಅಲಭ್ಯ
ಇಂಗ್ಲೆಂಡ್ ಕ್ರಿಕೆಟ್ ತಂಡ
TV9 Web
| Edited By: |

Updated on: Aug 05, 2021 | 6:29 PM

Share

ಭಾರತದ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಇಂಗ್ಲೆಂಡ್ ಇನ್ನೂ ಹೇಳಿಕೊಳ್ಳುವಂತಹ ಆಟ ಆಡಿಲ್ಲ. ತಂಡವನ್ನು ಮೊದಲ ಇನ್ನಿಂಗ್ಸ್ ನಲ್ಲಿ ಕೇವಲ 183 ರನ್ ಗಳಿಗೆ ಇಳಿಸಲಾಯಿತು. ಉತ್ತರವಾಗಿ, ಭಾರತ ತಂಡ ಪ್ರಬಲ ಆರಂಭ ಮಾಡಿದೆ. ಮೈದಾನದಲ್ಲಿ ಇಂತಹ ಸನ್ನಿವೇಶದ ಮಧ್ಯೆ, ಇಂಗ್ಲೆಂಡಿಗೆ ಇನ್ನಷ್ಟು ಕೆಟ್ಟ ಸುದ್ದಿಗಳು ಬಂದಿವೆ. ತಂಡದ ಸ್ಟಾರ್ ವೇಗದ ಬೌಲರ್ ಜೋಫ್ರಾ ಆರ್ಚರ್ ಗಾಯದಿಂದಾಗಿ ಈ ವರ್ಷ ಪೂರ್ತಿ ಮೈದಾನದಿಂದ ಹೊರಗುಳಿಯಲ್ಲಿದ್ದಾರೆ. ಆರ್ಚರ್ ತಮ್ಮ ಬಲ ಮೊಣಕೈ ಗಾಯದಿಂದ ನರಳುತ್ತಿದ್ದಾರೆ. ಈ ಕಾರಣದಿಂದಾಗಿ ಅವರು ಕಳೆದ ಕೆಲವು ತಿಂಗಳುಗಳಿಂದ ಮೈದಾನಕ್ಕಿಳಿದಿಲ್ಲ. ಈ ಕಾರಣದಿಂದಾಗಿ, ಅವರು ಭಾರತದ ವಿರುದ್ಧದ ಟೆಸ್ಟ್ ಸರಣಿಯ ಉಳಿದ ಪಂದ್ಯಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಇದು ಮಾತ್ರವಲ್ಲ, ಐಸಿಸಿ ಟಿ 20 ವಿಶ್ವಕಪ್ ಮತ್ತು ಆಶಸ್ ಸರಣಿಯಿಂದಲೂ ಅವರನ್ನು ಹೊರಗಿಡಲಾಗಿದೆ.

Follow Us
TV9 Web
TV9 Web

TV9 Kannada

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!