Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಜ್ವೇಂದ್ರ ಚಹಲ್-ಮಹ್ವಾಶ್ ವಿಡಿಯೋ ವೈರಲ್: ಇದರ ಅಸಲಿಯತ್ತೇನು?

Yuzvendra Chahal-RJ Mahvash: ಭಾರತ ತಂಡದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕಾಣಿಸಿಕೊಂಡಿದ್ದರು. ಅದು ಸಹ ಚೆಂದುಳ್ಳಿ ಚೆಲುವೆ ಮಹ್ವಾಶ್ ಅವರೊಂದಿಗೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ಇಬ್ಬರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಯುಜ್ವೇಂದ್ರ ಚಹಲ್-ಮಹ್ವಾಶ್ ವಿಡಿಯೋ ವೈರಲ್: ಇದರ ಅಸಲಿಯತ್ತೇನು?
Yuzvendra Chahal-Rj Mahvash
Follow us
ಝಾಹಿರ್ ಯೂಸುಫ್
|

Updated on: Mar 13, 2025 | 1:55 PM

ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಹಾಗೂ ಆರ್‌ಜೆ ಮಹ್ವಾಶ್ ಜೊತೆಯಾಗಿ ಕಾಣಿಸಿಕೊಂಡಿದ್ದರು. ಈ ಫೋಟೋ ಹಾಗೂ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಇದೀಗ ಚಹಲ್ ಹಾಗೂ ಮಹ್ವಾಶ್ ಅವರ ಮತ್ತೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸ್ಟೇಡಿಯಂನಲ್ಲಿ ಚಹಲ್ ಹಾಗೂ ಮಹ್ವಾಶ್ ಪರಸ್ಪರ ಚುಂಬಿಸುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಆದರೆ ಈ ವಿಡಿಯೋ ಅಸಲಿಯತ್ತೇ ಬೇರೆ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ವಿಡಿಯೋ ಹಿಂದಿನ ಸತ್ಯಾಸತ್ಯತೆಯೇನು?

ಸೋಷಿಯಲ್ ಮೀಡಿಐಆದಲ್ಲಿ ವೈರಲ್ ಆಗುತ್ತಿರುವ ವಿಡಿಯೋವೊಂದರಲ್ಲಿ, ಆರ್‌ಜೆ ಮಹ್ವಾಶ್ ಮತ್ತು ಯುಜ್ವೇಂದ್ರ ಚಹಲ್ ಚುಂಬಿಸುತ್ತಿರುವುದು ಎಐ ಜನರೇಟೆಡ್ ವಿಡಿಯೋ. ಇತ್ತೀಚಿನ ದಿನಗಳಲ್ಲಿ AI ಮೂಲಕ ಹಲವು ರೀತಿಯ ವಿಡಿಯೋಗಳನ್ನು ಸೃಷ್ಟಿಸಿಕೊಳ್ಳಬಹುದು. ಅದರಂತೆ ಚಹಲ್-ಮಹ್ವಾಶ್ ಅವರ ಫೋಟೋ ಬಳಿಸಿ ಚುಂಬಿಸುತ್ತಿರುವ ವಿಡಿಯೋ ಸೃಷ್ಟಿಸಲಾಗಿದೆ.

ಚಹಲ್-ಮಹ್ವಾಶ್ AI ವಿಡಿಯೋ:

View this post on Instagram

A post shared by JIGOD ™️ (@jg_army18)

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ಕಹಿ ಸುದ್ದಿ..!

ಯಾರು ಈ ಮಹ್ವಾಶ್?

ಯುಜ್ವೇಂದ್ರ ಚಹಲ್ ಜೊತೆ ಕಾಣಿಸಿಕೊಂಡಿರುವ ಮಹ್ವಾಶ್ ರೆಡಿಯೋ ಜಾಕಿಯೋ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ‘ಸೆಕ್ಷನ್ 108’ ಹೆಸರಿನ ಸಿನಿಮಾ ನಿರ್ಮಾಣ ಸಹ ಮಾಡಿದ್ದಾರೆ. ಹಾಗೆಯೇ ವೆಬ್ ಸೀರಿಸ್ ಒಂದರಲ್ಲಿ ನಾಯಕಿ ಆಗಿಯೂ ನಟಿಸುತ್ತಿದ್ದಾರೆ. ಇದೀಗ ಯುಜ್ವೇಂದ್ರ ಚಹಲ್ ಜೊತೆ ಕಾಣಿಸಿಕೊಳ್ಳುವ ಮೂಲಕ ಮಹ್ವಾಶ್ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ.

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ