AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಹೊಸ ಕೇಶ ವಿನ್ಯಾಸದಿಂದ ಮಿಂಚುತ್ತಿದ್ದಾರೆ ಕ್ಯಾಪ್ಟನ್ ಕೂಲ್ ಧೋನಿ!

MS Dhoni new look: ತಮ್ಮ ಕೇಶ ವಿನ್ಯಾಸದಿಂದ ಮೊದಲಿನಿಂದಲೂ ಸುದ್ದಿಯಲ್ಲಿರುತ್ತಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ವಿಭಿನ್ನ ರೀತಿಯಲ್ಲಿ ಹೇರ್ ಕಟ್ ಮಾಡಿಸಿರುವ ಅವರು ಈಗ ವಿಭಿನ್ನವಾಗಿ ಕಾಣುತ್ತಿದ್ದಾರೆ.

MS Dhoni: ಹೊಸ ಕೇಶ ವಿನ್ಯಾಸದಿಂದ ಮಿಂಚುತ್ತಿದ್ದಾರೆ ಕ್ಯಾಪ್ಟನ್ ಕೂಲ್ ಧೋನಿ!
ಹೊಸ ಕೇಶ ವಿನ್ಯಾಸದಲ್ಲಿ ಎಂಎಸ್ ಧೋನಿ (ಚಿತ್ರ ಕೃಪೆ: ಆಲಿಮ್ ಹಕೀಮ್)
Follow us
TV9 Web
| Updated By: shivaprasad.hs

Updated on:Jul 30, 2021 | 1:40 PM

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ವ್ಯಕ್ತಿತ್ವದಿಂದಾಗಿ ಗಮನ ಸೆಳೆಯುತ್ತಾರೆ. ಕಾಲಕಾಲಕ್ಕೆ ವಿಭಿನ್ನವಾಗಿ ಹೇರ್ ಕಟ್ ಮಾಡಿಸಿಕೊಳ್ಳುವ ಅವರು ಹೊಸ ಟ್ರೆಂಡ್​ ಅನ್ನೂ ಹುಟ್ಟುಹಾಕುತ್ತಾರೆ. ಇದೀಗ ಧೋನಿ ಹೊಸ ಬಗೆಯ ಹೇರ್ ಕಟ್ ಮಾಡಿಸಿಕೊಂಡಿರುವುದು ಸಕ್ಕತ್ ಸುದ್ದಿಯಾಗುತ್ತಿದೆ. ಸೆಲೆಬ್ರಿಟಿಗಳ ಕೇಶ ವಿನ್ಯಾಸ ಮಾಡುವ ಆಲಿಮ್ ಹಕೀಮ್ ಅವರು ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಧೋನಿಯವರ ಹೊಸ ಅವತಾರ ಎಲ್ಲರ ಹುಬ್ಬೇರುವಂತೆ ಮಾಡಿದೆ. 

ಆಲಿಮ್ ಹಕೀಮ್ ಹಂಚಿಕೊಂಡ ಚಿತ್ರಗಳು ಇಲ್ಲಿವೆ:

ಧೋನಿಯವರು ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದು ಐಪಿಎಲ್​ನಲ್ಲಿ ಮಾತ್ರ ಆಡುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ನಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಪ್ರಸ್ತುತ ದುಬೈಗೆ ಐಪಿಎಲ್​ನ ಮುಂದುವರಿಕೆಯ ಭಾಗವಾಗಿ ತೆರಳಿದ್ದಾರೆ.

ಈ ಕುರಿತ ವಿಡಿಯೊ ವರದಿ ಇಲ್ಲದೆ:

ಸೆಪ್ಟೆಂಬರ್ ತಿಂಗಳಿನಲ್ಲಿ ದುಬೈನಲ್ಲಿ ಐಪಿಎಲ್ ಮತ್ತೆ ಆರಂಭವಾಗಲಿದೆ. ಈ ಹಿಂದೆ ಬಯೊಬಬಲ್​ನಲ್ಲಿ ಕೆಕೆಆರ್ ತಂಡದ ಆಟಗಾರರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದರಿಂದ ಐಪಿಎಲ್​ ಅನ್ನು ಮುಂದೂಡಲಾಗಿತ್ತು. ನಂತರ ಚೆನ್ನೈ ತಂಡದ ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಾಜಿ ಸೇರಿದಂತೆ ಹಲವರಿಗೆ ಸೋಂಕು ಪತ್ತೆಯಾಗಿತ್ತು.ಈಗ ಐಪಿಎಲ್ ತಂಡಗಳು ದುಬೈಗೆ ಪ್ರಯಾಣ ಬೆಳೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕೆಲವು ತಂಡಗಳು ಈಗಾಗಲೇ ದುಬೈ ತಲುಪಿವೆ.

ಇದನ್ನೂ ಓದಿ: Yuzvendra Chahal: ಕೃನಾಲ್ ಪಾಂಡ್ಯ ಸಂಪರ್ಕದಲ್ಲಿದ್ದ ಇಬ್ಬರು ಭಾರತೀಯ ಆಟಗಾರರಿಗೆ ಕೊರೊನಾ ದೃಢ!

ಇದನ್ನೂ ಓದಿ: Tokyo Olympics: ಭಾರತದ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಅವರ ಒಲಂಪಿಕ್ಸ್ ಪದಕದ ಕನಸು ಭಗ್ನ

(Former Indian Cricket Captain attracts everyone with his new hair cut)

Published On - 1:29 pm, Fri, 30 July 21

‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್