AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಹೊಸ ಕೇಶ ವಿನ್ಯಾಸದಿಂದ ಮಿಂಚುತ್ತಿದ್ದಾರೆ ಕ್ಯಾಪ್ಟನ್ ಕೂಲ್ ಧೋನಿ!

MS Dhoni new look: ತಮ್ಮ ಕೇಶ ವಿನ್ಯಾಸದಿಂದ ಮೊದಲಿನಿಂದಲೂ ಸುದ್ದಿಯಲ್ಲಿರುತ್ತಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ವಿಭಿನ್ನ ರೀತಿಯಲ್ಲಿ ಹೇರ್ ಕಟ್ ಮಾಡಿಸಿರುವ ಅವರು ಈಗ ವಿಭಿನ್ನವಾಗಿ ಕಾಣುತ್ತಿದ್ದಾರೆ.

MS Dhoni: ಹೊಸ ಕೇಶ ವಿನ್ಯಾಸದಿಂದ ಮಿಂಚುತ್ತಿದ್ದಾರೆ ಕ್ಯಾಪ್ಟನ್ ಕೂಲ್ ಧೋನಿ!
ಹೊಸ ಕೇಶ ವಿನ್ಯಾಸದಲ್ಲಿ ಎಂಎಸ್ ಧೋನಿ (ಚಿತ್ರ ಕೃಪೆ: ಆಲಿಮ್ ಹಕೀಮ್)
TV9 Web
| Edited By: |

Updated on:Jul 30, 2021 | 1:40 PM

Share

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ತಮ್ಮ ವ್ಯಕ್ತಿತ್ವದಿಂದಾಗಿ ಗಮನ ಸೆಳೆಯುತ್ತಾರೆ. ಕಾಲಕಾಲಕ್ಕೆ ವಿಭಿನ್ನವಾಗಿ ಹೇರ್ ಕಟ್ ಮಾಡಿಸಿಕೊಳ್ಳುವ ಅವರು ಹೊಸ ಟ್ರೆಂಡ್​ ಅನ್ನೂ ಹುಟ್ಟುಹಾಕುತ್ತಾರೆ. ಇದೀಗ ಧೋನಿ ಹೊಸ ಬಗೆಯ ಹೇರ್ ಕಟ್ ಮಾಡಿಸಿಕೊಂಡಿರುವುದು ಸಕ್ಕತ್ ಸುದ್ದಿಯಾಗುತ್ತಿದೆ. ಸೆಲೆಬ್ರಿಟಿಗಳ ಕೇಶ ವಿನ್ಯಾಸ ಮಾಡುವ ಆಲಿಮ್ ಹಕೀಮ್ ಅವರು ಈ ಚಿತ್ರಗಳನ್ನು ಹಂಚಿಕೊಂಡಿದ್ದು, ಧೋನಿಯವರ ಹೊಸ ಅವತಾರ ಎಲ್ಲರ ಹುಬ್ಬೇರುವಂತೆ ಮಾಡಿದೆ. 

ಆಲಿಮ್ ಹಕೀಮ್ ಹಂಚಿಕೊಂಡ ಚಿತ್ರಗಳು ಇಲ್ಲಿವೆ:

ಧೋನಿಯವರು ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದು ಐಪಿಎಲ್​ನಲ್ಲಿ ಮಾತ್ರ ಆಡುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ನಾಯಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಪ್ರಸ್ತುತ ದುಬೈಗೆ ಐಪಿಎಲ್​ನ ಮುಂದುವರಿಕೆಯ ಭಾಗವಾಗಿ ತೆರಳಿದ್ದಾರೆ.

ಈ ಕುರಿತ ವಿಡಿಯೊ ವರದಿ ಇಲ್ಲದೆ:

ಸೆಪ್ಟೆಂಬರ್ ತಿಂಗಳಿನಲ್ಲಿ ದುಬೈನಲ್ಲಿ ಐಪಿಎಲ್ ಮತ್ತೆ ಆರಂಭವಾಗಲಿದೆ. ಈ ಹಿಂದೆ ಬಯೊಬಬಲ್​ನಲ್ಲಿ ಕೆಕೆಆರ್ ತಂಡದ ಆಟಗಾರರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದರಿಂದ ಐಪಿಎಲ್​ ಅನ್ನು ಮುಂದೂಡಲಾಗಿತ್ತು. ನಂತರ ಚೆನ್ನೈ ತಂಡದ ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಾಜಿ ಸೇರಿದಂತೆ ಹಲವರಿಗೆ ಸೋಂಕು ಪತ್ತೆಯಾಗಿತ್ತು.ಈಗ ಐಪಿಎಲ್ ತಂಡಗಳು ದುಬೈಗೆ ಪ್ರಯಾಣ ಬೆಳೆಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಕೆಲವು ತಂಡಗಳು ಈಗಾಗಲೇ ದುಬೈ ತಲುಪಿವೆ.

ಇದನ್ನೂ ಓದಿ: Yuzvendra Chahal: ಕೃನಾಲ್ ಪಾಂಡ್ಯ ಸಂಪರ್ಕದಲ್ಲಿದ್ದ ಇಬ್ಬರು ಭಾರತೀಯ ಆಟಗಾರರಿಗೆ ಕೊರೊನಾ ದೃಢ!

ಇದನ್ನೂ ಓದಿ: Tokyo Olympics: ಭಾರತದ ಬಿಲ್ಲುಗಾರ್ತಿ ದೀಪಿಕಾ ಕುಮಾರಿ ಅವರ ಒಲಂಪಿಕ್ಸ್ ಪದಕದ ಕನಸು ಭಗ್ನ

(Former Indian Cricket Captain attracts everyone with his new hair cut)

Published On - 1:29 pm, Fri, 30 July 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್