AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big news: ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್! ನಾಲ್ವರನ್ನು ಪ್ರತ್ಯೇಕವಾಗಿರಿಸಿದ ಬಿಸಿಸಿಐ

ನಿನ್ನೆ ಸಂಜೆ ಶಾಸ್ತ್ರಿಯವರ ಫ್ಲೋ ಟೆಸ್ಟ್ ಪಾಸಿಟಿವ್ ಬಂದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಾಲ್ವರ RT-PCR ಪರೀಕ್ಷೆಯನ್ನು ಮಾಡಲಾಗಿದೆ.

Big news: ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್! ನಾಲ್ವರನ್ನು ಪ್ರತ್ಯೇಕವಾಗಿರಿಸಿದ ಬಿಸಿಸಿಐ
ಕೋಚ್ ರವಿಶಾಸ್ತ್ರಿ ಫ್ಲೋ ಟೆಸ್ಟ್ ವರದಿ ಪಾಸಿಟಿವ್
TV9 Web
| Edited By: |

Updated on:Sep 05, 2021 | 3:55 PM

Share

ಭಾರತ ತಂಡ ಪ್ರಸ್ತುತ ಇಂಗ್ಲೆಂಡ್ ವಿರುದ್ಧ ಓವಲ್ ಮೈದಾನದಲ್ಲಿ ನಾಲ್ಕನೇ ಟೆಸ್ಟ್ ಪಂದ್ಯ ಆಡುತ್ತಿದೆ ಮತ್ತು ಇಂದು ಈ ಪಂದ್ಯದ ನಾಲ್ಕನೇ ದಿನವಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಭಾರತದ ಪಾಳಯದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಭಾರತೀಯ ತಂಡದ ಸಹಾಯಕ ಸಿಬ್ಬಂದಿಯ ನಾಲ್ವರನ್ನು ಪ್ರತ್ಯೇಕಿಸಲಾಗಿದೆ. ಬಿಸಿಸಿಐ ಈ ಹೇಳಿಕೆಯನ್ನು ನೀಡುವ ಮೂಲಕ ಮಾಹಿತಿಯನ್ನು ಹೊರಹಾಕಿದೆ. ಈ ನಾಲ್ಕು ಜನರಲ್ಲಿ ಮುಖ್ಯ ಕೋಚ್ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಮತ್ತು ಫಿಸಿಯೋಥೆರಪಿಸ್ಟ್ ನಿತಿನ್ ಪಟೇಲ್ ಸೇರಿದ್ದಾರೆ.

ಬಿಸಿಸಿಐ ತನ್ನ ಹೇಳಿಕೆಯಲ್ಲಿ, ಬಿಸಿಸಿಐ ವೈದ್ಯಕೀಯ ತಂಡ ರವಿಶಾಸ್ತ್ರಿ, ಭರತ್ ಅರುಣ್, ಆರ್. ಶ್ರೀಧರ್ ಮತ್ತು ನಿತಿನ್ ಪಟೇಲ್ ಅವರನ್ನು ಮುನ್ನೆಚ್ಚರಿಕೆಯಾಗಿ ಪ್ರತ್ಯೇಕಿಸಲಾಗಿದೆ. ನಿನ್ನೆ ಸಂಜೆ ಶಾಸ್ತ್ರಿಯವರ ಫ್ಲೋ ಟೆಸ್ಟ್ ಪಾಸಿಟಿವ್ ಬಂದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ನಾಲ್ವರ RT-PCR ಪರೀಕ್ಷೆಯನ್ನು ಮಾಡಲಾಗಿದೆ. ಈ ನಾಲ್ವರು ವೈದ್ಯಕೀಯ ತಂಡದ ದೃಢೀಕರಣವಿಲ್ಲದೆ ತಂಡದೊಂದಿಗೆ ಪ್ರಯಾಣಿಸುವಂತಿಲ್ಲ.

ಉಳಿದ ಸದಸ್ಯರನ್ನೂ ಪರೀಕ್ಷಿಸಲಾಗಿದೆ ಉಳಿದ ತಂಡದ ಸದಸ್ಯರ ಫ್ಲೋ ಟೆಸ್ಟ್ ಮಾಡಲಾಗಿದೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಟೀಮ್ ಇಂಡಿಯಾದ ಉಳಿದ ಸದಸ್ಯರಿಗೆ ಎರಡು ಫ್ಲೋ ಪರೀಕ್ಷೆಗಳನ್ನು ಸಹ ಮಾಡಲಾಯಿತು ಒಂದು ನಿನ್ನೆ ರಾತ್ರಿ ಮತ್ತು ಒಂದು ಬೆಳಿಗ್ಗೆ. ಓವಲ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಮೈದಾನಕ್ಕೆ ಹೋಗಲು ನೆಗೆಟಿವ್ ಬಂದಿರುವ ಸದಸ್ಯರಿಗೆ ಅನುಮತಿ ನೀಡಲಾಗಿದೆ.

Published On - 3:46 pm, Sun, 5 September 21

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?