AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಾಕ್ ಸೋಲನ್ನು ಸಂಭ್ರಮಿಸಿದ ಗೌತಮ್ ಗಂಭೀರ್: ಹೊಸ ವಿವಾದ ಶುರು..!

Gautam Gambhir's video: ಏಷ್ಯಾಕಪ್​ನ ಫೈನಲ್​ ಪಂದ್ಯದಲ್ಲಿ  ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಭಾನುಕಾ ರಾಜಪಕ್ಸೆ (71) ಅವರ ಅಜೇಯ ಅರ್ಧಶತಕದ ನೆರವಿನಿಂದ 170 ರನ್​ ಕಲೆಹಾಕಿತು.

Viral Video: ಪಾಕ್ ಸೋಲನ್ನು ಸಂಭ್ರಮಿಸಿದ ಗೌತಮ್ ಗಂಭೀರ್: ಹೊಸ ವಿವಾದ ಶುರು..!
Gautam Gambhir
TV9 Web
| Edited By: |

Updated on:Sep 12, 2022 | 2:27 PM

Share

ದುಬೈ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಏಷ್ಯಾಕಪ್​ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ದ ಶ್ರೀಲಂಕಾ ತಂಡವು ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಲಂಕಾ ತಂಡವು ಏಷ್ಯನ್ ಕ್ರಿಕೆಟ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಶ್ರೀಲಂಕಾದ ಈ ಗೆಲುವನ್ನು ಟೀಮ್ ಇಂಡಿಯಾ ಆಟಗಾರ ಗೌತಮ್ ಗಂಭೀರ್ ಕೂಡ ಸಂಭ್ರಮಿಸಿದ್ದರು. ಅಷ್ಟೇ ಅಲ್ಲದೆ ಇದೇ ವೇಳೆ ಶ್ರೀಲಂಕಾ ಧ್ವಜ ಹಿಡಿದುಕೊಂಡಿದ್ದ ಗಂಭೀರ್ ವಿಡಿಯೋ ಇದೀಗ ವೈರಲ್ ಆಗಿದೆ. ಇದರೊಂದಿಗೆ ಮತ್ತೊಂದು ವಿವಾದ ಕೂಡ ಶುರುವಾಗಿದೆ.

ಏಕೆಂದರೆ ಗೌತಮ್ ಗಂಭೀರ್ ಯಾವುದೇ ತಂಡದ ಬೆಂಬಲಿಗನಾಗಿ ಮೈದಾನದಲ್ಲಿ ಕಾಣಿಸಿಕೊಂಡಿರಲಿಲ್ಲ. ಬದಲಾಗಿ ಕ್ರಿಕೆಟ್ ಕಾಮೆಂಟರಿ ಮಾಡಲು ಬಂದಿದ್ದರು. ಇದಾಗ್ಯೂ ಒಂದು ತಂಡವನ್ನು ಬೆಂಬಲಿಸಿ ಮೈದಾನದಲ್ಲಿ ಧ್ವಜ ಹಿಡಿದು ಸಂಭ್ರಮಿಸಿರುವುದಕ್ಕೆ ಹಲವು ಕ್ರಿಕೆಟ್ ಪ್ರೇಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದರಲ್ಲೂ ಪಾಕಿಸ್ತಾನ್ ತಂಡದ ವಿರುದ್ದ ಲಂಕಾ ಗೆದ್ದಿದ್ದನ್ನು ಗೌತಮ್ ಗಂಭೀರ್ ಬೇಕೆಂದೇ ಸಂಭ್ರಮಿಸಿದ್ದಾರೆ ಎಂದು ಅನೇಕ ಪಾಕ್ ಕ್ರಿಕೆಟ್​ ಪ್ರೇಮಿಗಳು ಅಭಿಪ್ರಾಯಪಟ್ಟಿದ್ದಾರೆ. ಏಕೆಂದರೆ ಪಾಕಿಸ್ತಾನ್ ವಿರುದ್ದದ ಆಟಗಾರರೊಂದಿಗೆ ಸದಾ ದ್ವೇಷಕಾರು ಗಂಭೀರ್, ಇದೀಗ ಲಂಕಾ ಜಯವನ್ನೂ ಕೂಡ ಬಳಸಿಕೊಳ್ಳಲು ಮುಂದಾಗಿದ್ದಾರೆ ಎಂದು ಪಾಕ್ ಕ್ರಿಕೆಟ್​ ಪ್ರೇಮಿಗಳು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಇದಾಗ್ಯೂ ಭಾರತೀಯ ಕ್ರಿಕೆಟಿಗನಿಗೆ ಶ್ರೀಲಂಕಾ ಅಭಿಮಾನಿಗಳಿಂದ ಭರಪೂರ ಬೆಂಬಲ ವ್ಯಕ್ತವಾಗುತ್ತಿದೆ. ಒಟ್ಟಿನಲ್ಲಿ ಗೌತಮ್ ಗಂಭೀರ್ ಕಾಮೆಂಟ್ರಿ ಮಾಡುವುದರ ಜೊತೆಗೆ ಶ್ರೀಲಂಕಾ ತಂಡ ಧ್ವಜವನ್ನು ಹಾರಿಸುವ ಮೂಲಕ ಮೈದಾನದಲ್ಲಿ ಕಾಣಿಸಿಕೊಂಡು ಇದೀಗ ಹೊಸ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದಾರೆ. ಈ ವಿವಾದ ಮತ್ತಷ್ಟು ಮಹತ್ವ ಪಡೆದುಕೊಂಡರೆ ಮುಂದಿನ ದಿನಗಳಲ್ಲಿ ಗೌತಮ್ ಗಂಭೀರ್ ಕಾಮೆಂಟ್ರಿ ಪ್ಯಾನೆಲ್​ನಿಂದ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.

ಏಷ್ಯಾಕಪ್​ನ ಫೈನಲ್​ ಪಂದ್ಯದಲ್ಲಿ  ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು ಭಾನುಕಾ ರಾಜಪಕ್ಸೆ (71) ಅವರ ಅಜೇಯ ಅರ್ಧಶತಕದ ನೆರವಿನಿಂದ 170 ರನ್​ ಕಲೆಹಾಕಿತು. 171 ರನ್​ಗಳ ಟಾರ್ಗೆಟ್ ಪಡೆದ ಪಾಕಿಸ್ತಾನ್ ತಂಡವನ್ನು 147 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಶ್ರೀಲಂಕಾ ತಂಡವು 23 ರನ್​ಗಳ ಭರ್ಜರಿ ಜಯ ಸಾಧಿಸಿತ್ತು.

Published On - 2:06 pm, Mon, 12 September 22

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​