AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಗೆಲುವು ಗುರು…RCB ತಂಡದ ವಿಜಯ ಗೀತೆ ಬಿಡುಗಡೆ

IPL 2022 RCB Anthem: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

IPL 2022: ಗೆಲುವು ಗುರು...RCB ತಂಡದ ವಿಜಯ ಗೀತೆ ಬಿಡುಗಡೆ
RCB
TV9 Web
| Edited By: |

Updated on:Mar 31, 2022 | 6:42 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ರಲ್ಲಿ ಆರ್​ಸಿಬಿ ತಂಡವು ಗೆಲುವಿನ ಖಾತೆ ತೆರೆದಿದೆ. ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ ಸೋತಿದ್ದ ಆರ್​ಸಿಬಿ 2ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ದ ರೋಚಕ ಜಯ ಸಾಧಿಸಿತು. ಈ ಮೂಲಕ ಐಪಿಎಲ್​ ಸೀಸನ್ 15 ನಲ್ಲಿ ಮೊದಲ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಇದೀಗ ಆರ್​ಸಿಬಿ ವಿಜಯ ಗೀತೆಯನ್ನು ಬಿಡುಗಡೆ ಮಾಡಿದೆ. ಗೆಲುವು ಗುರು ಹೆಸರಿನಲ್ಲಿ ಮೂಡಿಬಂದಿರುವ ಈ ಉತ್ಸಾಹಭರಿತ ಹಾಡಿನಲ್ಲಿ ಹಿಂದಿ ಹಾಗೂ ಕನ್ನಡ ಸಾಹಿತ್ಯ ಬಳಸಲಾಗಿದೆ.

ನಮ್ಮೆಲ್ಲರ ಹೃದಯದಲ್ಲಿ ಮಿಡಿಯುವ ಒಂದೇ ಧ್ವನಿಯನ್ನು ಪ್ರಸ್ತುತಪಡಿಸುವುದು: ಗೆಲುವು ಗುರು! ಈ ವರ್ಷದ ಆರ್​ಸಿಬಿಯ ವಿಜಯ ಗೀತೆಯನ್ನಾಗಿ ಈ ಹಾಡನ್ನು ಅಭಿಮಾನಿಗಳ ಮುಂದಿಡಲಾಗಿದೆ ಎಂದು ಆರ್​ಸಿಬಿ ತಿಳಿಸಿದೆ. ಗೆಲುವು ಗುರು ಗೀತೆಯನ್ನು ಆರ್​ಸಿಬಿ ವಿಜಯ ಗೀತೆಯನ್ನಾಗಿ ಆರ್​ಸಿಬಿ ಅಭಿಮಾನಿಗಳ ಮುಂದಿಟ್ಟಿದ್ದರೂ, ಈ ಸಲ ಕಪ್ ನಮ್ದೇ ಎನ್ನುವ ಸ್ಲೋಗನ್ ಈ ಬಾರಿ ಕೂಡ ಆರ್​ಸಿಬಿ ಫ್ಯಾನ್ಸ್​ ಮುಂದುವರೆಸಿದ್ದಾರೆ. ಅದರಂತೆ ಆರ್​ಸಿಬಿ ಈ ಸಲ ಕಪ್ ಗೆಲ್ಲಲಿದೆಯಾ ಕಾದು ನೋಡಬೇಕಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಲುವ್ನಿತ್ ಸಿಸೋಡಿಯಾ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

RCB ತಂಡದ ಮುಂದಿನ ಪಂದ್ಯಗಳ ವೇಳಾಪಟ್ಟಿ:

ಏಪ್ರಿಲ್ 5- RCB vs ರಾಜಸ್ಥಾನ್ ರಾಯಲ್ಸ್-ವಾಂಖೆಡೆ ಸ್ಟೇಡಿಯಂ

ಏಪ್ರಿಲ್ 9- RCB vs ಮುಂಬೈ ಇಂಡಿಯನ್ಸ್-ಎಂಸಿಎ ಸ್ಟೇಡಿಯಂ, ಪುಣೆ

ಏಪ್ರಿಲ್ 12- RCB vs ಚೆನ್ನೈ ಸೂಪರ್ ಕಿಂಗ್ಸ್-ಡಿವೈ ಪಾಟೀಲ್ ಕ್ರೀಡಾಂಗಣ

ಏಪ್ರಿಲ್ 16- RCB vs ಡೆಲ್ಲಿ ಕ್ಯಾಪಿಟಲ್ಸ್-ವಾಂಖೆಡೆ ಸ್ಟೇಡಿಯಂ

ಏಪ್ರಿಲ್ 19- RCB vs ಲಖನೌ ಸೂಪರ್ ಜೈಂಟ್ಸ್-ಡಿವೈ ಪಾಟೀಲ್ ಕ್ರೀಡಾಂಗಣ

ಏಪ್ರಿಲ್ 23- RCB vs ಸನ್​ರೈಸರ್ಸ್ ಹೈದರಾಬಾದ್​-ಬ್ರಬೋರ್ನ್ ಸ್ಟೇಡಿಯಂ

ಏಪ್ರಿಲ್​ 26- RCB vs ರಾಜಸ್ಥಾನ್ ರಾಯಲ್ಸ್-ಎಂಸಿಎ ಸ್ಟೇಡಿಯಂ, ಪುಣೆ

ಏಪ್ರಿಲ್​ 30- RCB vs ಗುಜರಾತ್ ಟೈಟನ್ಸ್-ಬ್ರಬೋರ್ನ್ ಸ್ಟೇಡಿಯಂ,

ಮೇ 4- RCB vs ಚೆನ್ನೈ ಸೂಪರ್ ಕಿಂಗ್ಸ್-ಎಂಸಿಎ ಸ್ಟೇಡಿಯಂ, ಪುಣೆ

ಮೇ 8- RCB vs ಸನ್​ರೈಸರ್ಸ್ ಹೈದರಾಬಾದ್-​ವಾಂಖೆಡೆ ಸ್ಟೇಡಿಯಂ

ಮೇ 13- RCB vs ಪಂಜಾಬ್ ಕಿಂಗ್ಸ್-ಬ್ರಬೋರ್ನ್ – ಬ್ರಬೋರ್ನ್ ಸ್ಟೇಡಿಯಂ

ಮೇ 19- RCB vs ಗುಜರಾತ್ ​ಟೈಟನ್ಸ್-ವಾಂಖೆಡೆ ಸ್ಟೇಡಿಯಂ

ಇದನ್ನೂ ಓದಿ: Harshal Patel: ಭರ್ಜರಿ ಬೌಲಿಂಗ್ ಮೂಲಕ ದಾಖಲೆ ಬರೆದ ಹರ್ಷಲ್ ಪಟೇಲ್

ಇದನ್ನೂ ಓದಿ: IPL 2022: ವನಿಂದು ಹಸರಂಗ ವಿಭಿನ್ನ ಸಂಭ್ರಮಕ್ಕೆ ಇದುವೇ ಕಾರಣ..!

Published On - 6:41 pm, Thu, 31 March 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು