AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GGW vs RCB: ಮಹಿಳಾ ಪ್ರೀಮಿಯರ್​​ಲೀಗ್​ನಲ್ಲಿ ಮೊದಲ ಪಂದ್ಯ; ಇಲ್ಲಿದೆ ವಿವರ

2025ನೇ ಸಾಲಿನ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ರೋಮಾಂಚಕಾರಿ ಪಂದ್ಯ ಇಂದು, ಫೆಬ್ರವರಿ 14ರಂದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆಯಲಿದೆ. ಪಂದ್ಯ ವಡೋದರದ ಕೋಟಂಬಿ ಕ್ರೀಡಾಂಗಣದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ. ಈ ಪಂದ್ಯವನ್ನು ಜಿಯೋ ಸಿನಿಮಾ ಮತ್ತು ಸ್ಪೋರ್ಟ್ಸ್ 18ರಲ್ಲಿ ವೀಕ್ಷಿಸಬಹುದು.

GGW vs RCB: ಮಹಿಳಾ ಪ್ರೀಮಿಯರ್​​ಲೀಗ್​ನಲ್ಲಿ ಮೊದಲ ಪಂದ್ಯ; ಇಲ್ಲಿದೆ ವಿವರ
Wpl
ರಾಜೇಶ್ ದುಗ್ಗುಮನೆ
|

Updated on: Feb 14, 2025 | 2:46 PM

Share

2025ನೇ ಸಾಲಿನ ಮಹಿಳಾ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯ ಇಂದು (ಫೆಬ್ರವರಿ 14) ನಡೆಯಲಿದೆ. ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಜಿಯಂಟ್ಸ್ ವುಮನ್ ಮುಖಾಮುಖಿ ಆಗುತ್ತಿವೆ. ಇದು ಈ ಸೀಸನ್​ನ ಮೊದಲ ಪಂದ್ಯ ಆಗಿರುವುದರಿಂದ ಸಾಕಷ್ಟು ಕುತೂಹಲ ಮೂಡಿದೆ. ಈ ಪಂದ್ಯ ಎಲ್ಲಿ ನಡೆಯಲಿದೆ? ಎಷ್ಟು ಗಂಟೆಗೆ ನಡೆಯಲಿದೆ ಮತ್ತು ಇದನ್ನು ಎಲ್ಲಿ ವೀಕ್ಷಿಸಬಹುದು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ

ಇಂದಿನ ವುಮನ್ ಪ್ರೀಮಿಯರ್ ಲೀಗ್​​ ಸಖತ್ ಥ್ರಿಲ್ಲಿಂಗ್ ಮ್ಯಾಚ್ ಆಗುವ ಎಲ್ಲಾ ಸಾಧ್ಯತೆ ಇದೆ. ಇಂದಿನ ಪಂದ್ಯ ರಾತ್ರಿ 7.30ಕ್ಕೆ ಆರಂಭ ಆಗಲಿದೆ. ವಡೋದರದ ಕೋಟಂಬಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ವಡೋದರದ ಈ ಸ್ಟೇಡಿಯಂ ಹೈ ಸ್ಕೋರ್ ಮ್ಯಾಚ್​​ಗಳಿಗೆ ಖ್ಯಾತಿ ಪಡೆದಿದೆ. ಇದು ಬ್ಯಾಟರ್​ಗಳ ಪಿಚ್ ಆಗಿರುವುದರಿಂದ ಹೆಚ್ಚಿನ ರನ್​ಗಳನ್ನು ನಿರೀಕ್ಷಿಸಬಹುದು.

ವಡೋದರದಲ್ಲಿ ವಾತಾವರಣ ಕೂಡ ಉತ್ತಮವಾಗಿದೆ. ಇಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಮಳೆ ಬರುವ ಸಾಧ್ಯತೆ ಜೀರೋ ಆಗಿರುವುದರಿಂದ, ಪಂದ್ಯ ನಿಲ್ಲಬಹುದು ಎಂಬ ಭಯ ಇಲ್ಲ.  ಇಲ್ಲಿನ ಹವಾಮಾನ 25 ಡಿಗ್ರೀ ಸೆಲ್ಸಿಯಸ್ ಇದೆ.

ಇದನ್ನೂ ಓದಿ: ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ನಿಯಮ ಉಲ್ಲಂಘನೆ: ಇಬ್ಬರು ಸ್ಟಾರ್ ಆಟಗಾರರ ವಿರುದ್ಧ ಕಠಿಣ ಕ್ರಮ

ಗುಜರಾತ್ ಜಿಯಂಟ್ಸ್ ತಂಡವನ್ನು ಆಶ್ಲೀ ಗಾರ್ಡ್ನರ್ ಅವರು ಮುನ್ನಡೆಸುತ್ತಿದ್ದಾರೆ. ಆರ್​ಸಿಬಿಗೆ ಸ್ಮೃತಿ ಮಂಧಾನ ನಾಯಕಿ. ಕಳೆದ ವರ್ಷ ಕಪ್ ಗೆದ್ದಿರುವುದರಿಂದ ಈ ಬಾರಿ ಶುಭಾರಂಭದೊಂದಿಗೆ ಪಂದ್ಯ ಆರಂಭಿಸುವ ನಿರೀಕ್ಷೆಯಲ್ಲಿ ತಂಡ ಇದೆ.

ವೀಕ್ಷಣೆ ಎಲ್ಲಿ?

ಈ ಬಾರಿಯ ಮಹಿಳಾ ಪ್ರೀಮಿಯರ್​ ಲೀಗ್​ನ ಜಿಯೋ ಸಿನಿಮಾ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ. ಸ್ಪೋರ್ಟ್ಸ್​ 18 ಟಿವಿ ಪ್ರಸಾರ ಹಕ್ಕನ್ನು ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ