AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GGW vs RCB: ಮಹಿಳಾ ಪ್ರೀಮಿಯರ್​​ಲೀಗ್​ನಲ್ಲಿ ಮೊದಲ ಪಂದ್ಯ; ಇಲ್ಲಿದೆ ವಿವರ

2025ನೇ ಸಾಲಿನ ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ರೋಮಾಂಚಕಾರಿ ಪಂದ್ಯ ಇಂದು, ಫೆಬ್ರವರಿ 14ರಂದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಜೈಂಟ್ಸ್ ನಡುವೆ ನಡೆಯಲಿದೆ. ಪಂದ್ಯ ವಡೋದರದ ಕೋಟಂಬಿ ಕ್ರೀಡಾಂಗಣದಲ್ಲಿ ಸಂಜೆ 7:30ಕ್ಕೆ ಆರಂಭವಾಗಲಿದೆ. ಈ ಪಂದ್ಯವನ್ನು ಜಿಯೋ ಸಿನಿಮಾ ಮತ್ತು ಸ್ಪೋರ್ಟ್ಸ್ 18ರಲ್ಲಿ ವೀಕ್ಷಿಸಬಹುದು.

GGW vs RCB: ಮಹಿಳಾ ಪ್ರೀಮಿಯರ್​​ಲೀಗ್​ನಲ್ಲಿ ಮೊದಲ ಪಂದ್ಯ; ಇಲ್ಲಿದೆ ವಿವರ
Wpl
ರಾಜೇಶ್ ದುಗ್ಗುಮನೆ
|

Updated on: Feb 14, 2025 | 2:46 PM

Share

2025ನೇ ಸಾಲಿನ ಮಹಿಳಾ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯ ಇಂದು (ಫೆಬ್ರವರಿ 14) ನಡೆಯಲಿದೆ. ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಜಿಯಂಟ್ಸ್ ವುಮನ್ ಮುಖಾಮುಖಿ ಆಗುತ್ತಿವೆ. ಇದು ಈ ಸೀಸನ್​ನ ಮೊದಲ ಪಂದ್ಯ ಆಗಿರುವುದರಿಂದ ಸಾಕಷ್ಟು ಕುತೂಹಲ ಮೂಡಿದೆ. ಈ ಪಂದ್ಯ ಎಲ್ಲಿ ನಡೆಯಲಿದೆ? ಎಷ್ಟು ಗಂಟೆಗೆ ನಡೆಯಲಿದೆ ಮತ್ತು ಇದನ್ನು ಎಲ್ಲಿ ವೀಕ್ಷಿಸಬಹುದು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ

ಇಂದಿನ ವುಮನ್ ಪ್ರೀಮಿಯರ್ ಲೀಗ್​​ ಸಖತ್ ಥ್ರಿಲ್ಲಿಂಗ್ ಮ್ಯಾಚ್ ಆಗುವ ಎಲ್ಲಾ ಸಾಧ್ಯತೆ ಇದೆ. ಇಂದಿನ ಪಂದ್ಯ ರಾತ್ರಿ 7.30ಕ್ಕೆ ಆರಂಭ ಆಗಲಿದೆ. ವಡೋದರದ ಕೋಟಂಬಿ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ. ವಡೋದರದ ಈ ಸ್ಟೇಡಿಯಂ ಹೈ ಸ್ಕೋರ್ ಮ್ಯಾಚ್​​ಗಳಿಗೆ ಖ್ಯಾತಿ ಪಡೆದಿದೆ. ಇದು ಬ್ಯಾಟರ್​ಗಳ ಪಿಚ್ ಆಗಿರುವುದರಿಂದ ಹೆಚ್ಚಿನ ರನ್​ಗಳನ್ನು ನಿರೀಕ್ಷಿಸಬಹುದು.

ವಡೋದರದಲ್ಲಿ ವಾತಾವರಣ ಕೂಡ ಉತ್ತಮವಾಗಿದೆ. ಇಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಮಳೆ ಬರುವ ಸಾಧ್ಯತೆ ಜೀರೋ ಆಗಿರುವುದರಿಂದ, ಪಂದ್ಯ ನಿಲ್ಲಬಹುದು ಎಂಬ ಭಯ ಇಲ್ಲ.  ಇಲ್ಲಿನ ಹವಾಮಾನ 25 ಡಿಗ್ರೀ ಸೆಲ್ಸಿಯಸ್ ಇದೆ.

ಇದನ್ನೂ ಓದಿ: ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ನಿಯಮ ಉಲ್ಲಂಘನೆ: ಇಬ್ಬರು ಸ್ಟಾರ್ ಆಟಗಾರರ ವಿರುದ್ಧ ಕಠಿಣ ಕ್ರಮ

ಗುಜರಾತ್ ಜಿಯಂಟ್ಸ್ ತಂಡವನ್ನು ಆಶ್ಲೀ ಗಾರ್ಡ್ನರ್ ಅವರು ಮುನ್ನಡೆಸುತ್ತಿದ್ದಾರೆ. ಆರ್​ಸಿಬಿಗೆ ಸ್ಮೃತಿ ಮಂಧಾನ ನಾಯಕಿ. ಕಳೆದ ವರ್ಷ ಕಪ್ ಗೆದ್ದಿರುವುದರಿಂದ ಈ ಬಾರಿ ಶುಭಾರಂಭದೊಂದಿಗೆ ಪಂದ್ಯ ಆರಂಭಿಸುವ ನಿರೀಕ್ಷೆಯಲ್ಲಿ ತಂಡ ಇದೆ.

ವೀಕ್ಷಣೆ ಎಲ್ಲಿ?

ಈ ಬಾರಿಯ ಮಹಿಳಾ ಪ್ರೀಮಿಯರ್​ ಲೀಗ್​ನ ಜಿಯೋ ಸಿನಿಮಾ ಒಟಿಟಿಯಲ್ಲಿ ವೀಕ್ಷಿಸಬಹುದಾಗಿದೆ. ಸ್ಪೋರ್ಟ್ಸ್​ 18 ಟಿವಿ ಪ್ರಸಾರ ಹಕ್ಕನ್ನು ಪಡೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?