AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs KKR Highlights, IPL 2024: ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇ ಆಫ್ ರೇಸ್​ನಿಂದ ಹೊರಬಿದ್ದ ಗುಜರಾತ್

Gujarat Giants Vs Kolkata Knight Riders Highlights in Kannada: ಅಹಮದಾಬಾದ್‌ನಲ್ಲಿ ಭಾರೀ ಮಳೆಯಿಂದಾಗಿ ಐಪಿಎಲ್ 2024 ರ 63 ನೇ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಇದರೊಂದಿಗೆ ಗುಜರಾತ್ ಟೈಟಾನ್ಸ್‌ ತಂಡದ ಪ್ಲೇಆಫ್‌ ಕನಸು ಕೂಡ ಭಗ್ನಗೊಂಡಿದೆ.

GT vs KKR Highlights, IPL 2024:  ಮಳೆಯಿಂದಾಗಿ ಪಂದ್ಯ  ರದ್ದು; ಪ್ಲೇ ಆಫ್ ರೇಸ್​ನಿಂದ ಹೊರಬಿದ್ದ ಗುಜರಾತ್
ಪೃಥ್ವಿಶಂಕರ
|

Updated on:May 15, 2024 | 11:25 PM

Share

LIVE NEWS & UPDATES

  • 15 May 2024 11:14 PM (IST)

    ಪಂಜಾಬ್ ಕಿಂಗ್ಸ್​ಗೆ ಜಯ

    ಅವೇಶ್ ಖಾನ್ ಎಸೆದ 19ನೇ ಓವರ್​ನಲ್ಲಿ 2 ಭರ್ಜರಿ ಸಿಕ್ಸರ್​ಗಳೊಂದಿಗೆ 15 ರನ್ ಕಲೆಹಾಕಿದ ಸ್ಯಾಮ್ ಕರನ್-ಅಶುತೋಷ್ ಶರ್ಮಾ.

    ಈ ಮೂಲಕ 18.5 ಓವರ್​ಗಳಲ್ಲಿ 145 ರನ್ ಬಾರಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದ ಪಂಜಾಬ್ ಕಿಂಗ್ಸ್​.

    ರಾಜಸ್ಥಾನ್ ರಾಯಲ್ಸ್​- 144/9 (20)

    ಪಂಜಾಬ್ ಕಿಂಗ್ಸ್​- 145/5 (18.5)

      

  • 13 May 2024 11:03 PM (IST)

    ಮಳೆಯಿಂದಾಗಿ ಪಂದ್ಯ ರದ್ದು

    ಅಹಮದಾಬಾದ್​​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯಬೇಕಿದ್ದ ಗುಜರಾತ್ ಟೈಟಾನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ನಡುವಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ.

  • 13 May 2024 07:06 PM (IST)

    ಟಾಸ್ ವಿಳಂಬ

    ಹವಾಮಾನ ವೈಪರೀತ್ಯದಿಂದಾಗಿ ಗುಜರಾತ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್​ ನಡುವಿನ ಪಂದ್ಯದ ಟಾಸ್ ವಿಳಂಬವಾಗಿದೆ.

ಅಹಮದಾಬಾದ್‌ನಲ್ಲಿ ಭಾರೀ ಮಳೆಯಿಂದಾಗಿ ಐಪಿಎಲ್ 2024 ರ 63 ನೇ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಇದರೊಂದಿಗೆ ಗುಜರಾತ್ ಟೈಟಾನ್ಸ್‌ ತಂಡದ ಪ್ಲೇಆಫ್‌ ಕನಸು ಕೂಡ ಭಗ್ನಗೊಂಡಿದೆ. ಈ ಮೂಲಕ ಈ ಐಪಿಎಲ್‌ನಲ್ಲಿ ಪ್ಲೇಆಫ್ ರೇಸ್‌ನಿಂದ ಹೊರಗುಳಿದ ಮೂರನೇ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ಪ್ಲೇ ಆಫ್​ನಿಂದ ಹೊರಬಿದ್ದಿದ್ದವು. ಪಂದ್ಯ ರದ್ದಾದ ಕಾರಣ ಕೋಲ್ಕತ್ತಾ ಮತ್ತು ಗುಜರಾತ್ ತಂಡಗಳು ತಲಾ ಒಂದು ಅಂಕ ಪಡೆದವು. ಪ್ಲೇಆಫ್ ರೇಸ್​​ನಲ್ಲಿ ಉಳಿಯಲು ಗುಜರಾತ್‌ಗೆ ಎರಡು ಅಂಕಗಳ ಅಗತ್ಯವಿತ್ತು, ಆದರೆ ಈಗ ಪಂದ್ಯ ರದ್ದಾದ ನಂತರ ಒಂದು ಅಂಕ ಪಡೆದಿದೆ.

ಪ್ರಸ್ತುತ ಅಂಕಪಟ್ಟಿಯಲ್ಲಿ ಈಗಾಗಲೇ ನಾಲ್ಕು ತಂಡಗಳು 14 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಹೊಂದಿವೆ. ಕೋಲ್ಕತ್ತಾ ತಂಡ ಈಗಾಗಲೇ ಪ್ಲೇ ಆಫ್ ತಲುಪಿದೆ. ಈಗ ಪ್ಲೇಆಫ್ ತಲುಪಲು ಆರು ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಇನ್ನೂ ಮೂರು ಸ್ಲಾಟ್‌ಗಳು ಖಾಲಿ ಇವೆ. ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ಸನ್ ರೈಸರ್ಸ್ ಹೈದರಾಬಾದ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಸ್ಪರ್ಧೆಯಲ್ಲಿವೆ.

Published On - May 13,2024 7:05 PM

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ