AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಟ್ರವರ್ಸಿಯಿಂದಲೇ ಹೆಚ್ಚು ಸುದ್ದಿ ಆಗುತ್ತಿರುವ ಹಾರ್ದಿಕ್-ಕ್ರುನಾಲ್: ಇಲ್ಲಿದೆ ಪಾಂಡ್ಯ ಬ್ರದರ್ಸ್ ವಿವಾದಗಳ ಪಟ್ಟಿ

ಹಾರ್ದಿಕ್ ಪಾಂಡ್ಯ-ಕ್ರುನಾಲ್ ಪಾಂಡ್ಯ ಹೆಸರು ಕ್ರಿಕೆಟ್ ಲೋಕದಲ್ಲಿ ಚಿರಪರಿಚಿತ. ಬಡಕುಟುಂಬದಲ್ಲಿ ಹುಟ್ಟಿ, ಬೆಳೆದು ಇಂದು ಭಾರತ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದಾರೆ. ಹಾರ್ದಿಕ್ ಒಬ್ಬಂಟಿಯಾಗಿ ನಿಂತು ಅದೆಷ್ಟೋ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಆದರೆ, ಇಂದು ಪಾಂಡ್ಯ ಬ್ರದರ್ಸ್ ಅವರನ್ನು ಪ್ರೀತಿಸುವವರಿಗಿಂತ ದ್ವೇಷಿಸುವವರ ಸಂಖ್ಯೆಯೇ ಹೆಚ್ಚು. ಇವರ ಮೇಲೆ ವಿವಾದಗಳ ಪಟ್ಟಿಯೇ ಇದೆ. ಈ ಕುರಿತ ಮಾಹಿತಿ ಇಲ್ಲಿದೆ.

ಕಾಂಟ್ರವರ್ಸಿಯಿಂದಲೇ ಹೆಚ್ಚು ಸುದ್ದಿ ಆಗುತ್ತಿರುವ ಹಾರ್ದಿಕ್-ಕ್ರುನಾಲ್: ಇಲ್ಲಿದೆ ಪಾಂಡ್ಯ ಬ್ರದರ್ಸ್ ವಿವಾದಗಳ ಪಟ್ಟಿ
hardik pandya and krunal pandya controversy
Vinay Bhat
|

Updated on:Apr 15, 2024 | 9:33 AM

Share

ಇಂದು ಕ್ರಿಕೆಟ್ ಲೋಕದಲ್ಲಿ ಅಭಿಮಾನಿಗಳು ಹೆಚ್ಚು ದ್ವೇಷಿಸುತ್ತಿರುವ ಹೆಸರು ಎಂದರೆ ಅದು ಹಾರ್ದಿಕ್ ಪಾಂಡ್ಯ (Hardik Pandya). ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ಹಾರ್ದಿಕ್​ಗೆ ಕ್ಯಾಪ್ಟನ್ ಪಟ್ಟ ನೀಡಿತು. ಶ್ರೇಷ್ಠ ನಾಯಕರ ಪಟ್ಟಿಯಲ್ಲಿ ಒಬ್ಬರಾಗಿರುವ ರೋಹಿತ್ ಜಾಗಕ್ಕೆ ಹಾರ್ದಿಕ್​ರನ್ನು ಕ್ಯಾಪ್ಟನ್ ಆಗಿ ಮಾಡಿದ್ದು ಅಭಿಮಾನಿಗಳಿಗೆ ಮಾತ್ರವಲ್ಲದೆ ಕ್ರಿಕೆಟ್ ಪಂಡಿತರಿಗೆ ಕೂಡ ಬೇಸರ ತರಿಸಿತು. ಇಂದು ಹಾರ್ದಿಕ್ ಅವರನ್ನು ಪ್ರೀತಿಸುವವರಿಗಿಂತ ದ್ವೇಷಿಸುವ ಸಂಖ್ಯೇ ಹೆಚ್ಚಿದೆ. ಇದಕ್ಕೆ ಅವರ ನಡವಳಿಕೆ ಕೂಡ ಕಾರಣ ಎನ್ನಬಹುದು. ತಮ್ಮ ಕ್ರಿಕೆಟ್ ವೃತ್ತಿಜೀವನದ ಕಳೆದ 10 ವರ್ಷಗಳಲ್ಲಿ, ಹಾರ್ದಿಕ್ ಅದ್ಭುತ ಕ್ರಿಕೆಟ್ ಪ್ರದರ್ಶನದ ಜೊತೆಗೆ ಅನೇಕ ಬಾರಿ ತಮ್ಮ ನಡವಳಿಕೆಯಿಂದ ವಿವಾದಕ್ಕೀಡಾಗಿದ್ದರು. ಹಾರ್ದಿಕ್ ಜೊತೆಗೆ ಅವರ ಅಣ್ಣ ಕ್ರುನಾಲ್ ಪಾಂಡ್ಯ ಕೂಡ ಕ್ರಿಕೆಟ್ ಮೈದಾನದಲ್ಲಿ ಕಾಂಟ್ರವರ್ಸಿ ಮಾಡಿದ್ದರು ಎಂಬುದು ಅನೇಕರಿಗೆ ತಿಳಿದಿಲ್ಲ. ಪಾಂಡ್ಯ ಬ್ರದರ್ಸ್ ವಿವಾದಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಕಾಫಿ ವಿಥ್ ಕರಣ್ ಶೋನಲ್ಲಿ ಅಶ್ಲೀಲ ಹೇಳಿಕೆ: ಹಾರ್ದಿಕ್ ಪಾಂಡ್ಯ 2019 ರ ಫೆಬ್ರವರಿಯಲ್ಲಿ ಪ್ರಸಿದ್ಧ ಚಾಟ್ ಶೋ ‘ಕಾಫಿ ವಿಥ್ ಕರಣ್’ ನಲ್ಲಿ ಅಶ್ಲೀಲ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಸಿಲುಕಿದ್ದರು. ತಮ್ಮ ಸಹ ಆಟಗಾರ ಕೆಎಲ್ ರಾಹುಲ್ ಜೊತೆಗೆ, ಕರಣ್ ಜೋಹರ್ ಅವರ ಪ್ರಶ್ನೆಗೆ ಉತ್ತರಿಸುವಾಗ ಪಾಂಡ್ಯ ಮಹಿಳೆಯರ ಬಗ್ಗೆ ಅಶ್ಲೀಲವಾಗಿ ಹೇಳಿಕೆ ನೀಡಿದ್ದರು. ”ನೈಟ್‌ಕ್ಲಬ್‌ಗಳಲ್ಲಿ ನಾನು ಮಹಿಳೆಯರು ಯಾವ ರೀತಿ ನಡೆಯುತ್ತಾರೆ ಎಂಬುದನ್ನು ನೋಡಲು ಬಯಸುತ್ತೇನೆ...

Published On - 6:22 pm, Thu, 4 April 24

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ