AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಬಾಂಬ್ ಎಕ್ಸ್​ಪರ್ಟ್ ಪಾಂಡ್ಯ​! ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಅವತಾರ ತಾಳಿದ ಹಾರ್ದಿಕ್; ವಿಡಿಯೋ

IPL 2022: ಐಪಿಎಲ್ 2022 ರ ಹೊಸ ಪ್ರೋಮೋ ವೀಡಿಯೊ ಇದೀಗ ಹೊರಹೊಮ್ಮಿದೆ, ಇದರಲ್ಲಿ ಹಾರ್ದಿಕ್ ಪಾಂಡ್ಯ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

IPL 2022: ಬಾಂಬ್ ಎಕ್ಸ್​ಪರ್ಟ್ ಪಾಂಡ್ಯ​! ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಅವತಾರ ತಾಳಿದ ಹಾರ್ದಿಕ್; ವಿಡಿಯೋ
ಹಾರ್ದಿಕ್ ಪಾಂಡ್ಯ
TV9 Web
| Edited By: |

Updated on: Mar 12, 2022 | 5:43 PM

Share

ಭಾರತದಲ್ಲಿ ಕ್ರೀಡೆಯ ಅತಿದೊಡ್ಡ ಹಬ್ಬವೆಂದು ಪರಿಗಣಿಸಲಾದ ಇಂಡಿಯನ್ ಪ್ರೀಮಿಯರ್ ಲೀಗ್ 2022 (IPL 2022) ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಈ ಕ್ರಿಕೆಟ್ ಲೀಗ್‌ಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಮಾರ್ಚ್ 26ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಈಗಾಗಲೇ ಪ್ರೇಕ್ಷಕರಲ್ಲಿ ಭಾರೀ ಕ್ರೇಜ್ ಹುಟ್ಟಿಕೊಂಡಿದೆ. ಇದರ ಅಂತಿಮ ಪಂದ್ಯ ಮೇ 29 ರಂದು ನಡೆಯಲಿದೆ. ಈ ಟೂರ್ನಿಯಲ್ಲಿ ಸಾಕಷ್ಟು ಹೊಸತನಗಳನ್ನು ಕಾನಲಿದ್ದು, ಈ ವರ್ಷ ಎರಡು ಹೊಸ ತಂಡಗಳು ಐಪಿಎಲ್‌ನಲ್ಲಿ ಆಡುವುದನ್ನು ಕಾಣಬಹುದು.

ಅದಾಗ್ಯೂ, ಈ ಮಧ್ಯೆ ಐಪಿಎಲ್ 2022 ರ ಹೊಸ ಪ್ರೋಮೋ ವೀಡಿಯೊ ಇದೀಗ ಹೊರಹೊಮ್ಮಿದೆ, ಇದರಲ್ಲಿ ಹಾರ್ದಿಕ್ ಪಾಂಡ್ಯ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ದೇಶದ ಮೊದಲ ಬಹುಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಕೂ ಅಪ್ಲಿಕೇಶನ್‌ನಲ್ಲಿನ ವೀಡಿಯೊ ಕಡಿಮೆ ಸಮಯದಲ್ಲೇ ಸಾಕಷ್ಟು ಸದ್ದು ಮಾಡುತ್ತಿದೆ. #pandyapromo ಮತ್ತು #iplpromo ಎಂಬ ಹ್ಯಾಶ್ಟ್ಯಾಗ್ ನಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

ಈ ವೀಡಿಯೊದಲ್ಲಿ, ಹಾರ್ದಿಕ್ ಪಾಂಡ್ಯರನ್ನು ಬಾಂಬ್ ತಜ್ಞರಾಗಿ ತೋರಿಸಲಾಗಿದೆ. ವಾಸ್ತವವಾಗಿ, ಈ ವೀಡಿಯೊ ಐಪಿಎಲ್‌ನ ಪ್ರೋಮೋ ಆಗಿದ್ದು, ಇದರಲ್ಲಿ ಎರಡು ಹೊಸ ತಂಡಗಳನ್ನು ಸೇರಿಸಿದ ನಂತರ ಈಗ ಅದು 10 ತಂಡಗಳಾಗಿ ಮಾರ್ಪಟ್ಟಿದೆ. ಈ ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ, ಐಪಿಎಲ್‌ನ ಹೊಸ ಋತುವಿನಲ್ಲಿ ಏನು ಸ್ಫೋಟಗೊಳ್ಳಲಿದೆ ಎಂಬುದನ್ನು ಪಾಂಡ್ಯ ವಿವರಿಸಿದ್ದಾರೆ. ಸ್ಥಳೀಯ ಸಾಮಾಜಿಕ ಜಾಲತಾಣ ಕೂ ಆಪ್‌ನಲ್ಲಿ ವೈರಲ್ ಆಗಿರುವ ಈ ವೀಡಿಯೊದಲ್ಲಿ ಹೇಳಲಾದ ಮುಖ್ಯ ವಿಷಯವೆಂದರೆ, ಈಗ ಎಂಟು ತಂಡಗಳ ಬದಲಿಗೆ 10 ತಂಡಗಳನ್ನು ಸೇರಿಸಲಾಗಿದ್ದು, ಈ ಚುಟುಕು ಆಟದ ರೋಮಾಂಚನವು ತುಂಬಾ ವೇಗವಾಗಿರುತ್ತದೆ.

ಇದನ್ನೂ ಓದಿ:IND vs WI, WWC 2022: ಸ್ಮೃತಿ- ಹರ್ಮನ್‌ಪ್ರೀತ್ ಶತಕ! ಪಾಯಿಂಟ್ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದ ಭಾರತ

ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?