AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಬಾಂಬ್ ಎಕ್ಸ್​ಪರ್ಟ್ ಪಾಂಡ್ಯ​! ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಅವತಾರ ತಾಳಿದ ಹಾರ್ದಿಕ್; ವಿಡಿಯೋ

IPL 2022: ಐಪಿಎಲ್ 2022 ರ ಹೊಸ ಪ್ರೋಮೋ ವೀಡಿಯೊ ಇದೀಗ ಹೊರಹೊಮ್ಮಿದೆ, ಇದರಲ್ಲಿ ಹಾರ್ದಿಕ್ ಪಾಂಡ್ಯ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

IPL 2022: ಬಾಂಬ್ ಎಕ್ಸ್​ಪರ್ಟ್ ಪಾಂಡ್ಯ​! ಐಪಿಎಲ್ ಆರಂಭಕ್ಕೂ ಮುನ್ನ ಹೊಸ ಅವತಾರ ತಾಳಿದ ಹಾರ್ದಿಕ್; ವಿಡಿಯೋ
ಹಾರ್ದಿಕ್ ಪಾಂಡ್ಯ
TV9 Web
| Edited By: |

Updated on: Mar 12, 2022 | 5:43 PM

Share

ಭಾರತದಲ್ಲಿ ಕ್ರೀಡೆಯ ಅತಿದೊಡ್ಡ ಹಬ್ಬವೆಂದು ಪರಿಗಣಿಸಲಾದ ಇಂಡಿಯನ್ ಪ್ರೀಮಿಯರ್ ಲೀಗ್ 2022 (IPL 2022) ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಪ್ರಪಂಚದಾದ್ಯಂತದ ಕ್ರಿಕೆಟ್ ಅಭಿಮಾನಿಗಳು ಈ ಕ್ರಿಕೆಟ್ ಲೀಗ್‌ಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಮಾರ್ಚ್ 26ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ಈಗಾಗಲೇ ಪ್ರೇಕ್ಷಕರಲ್ಲಿ ಭಾರೀ ಕ್ರೇಜ್ ಹುಟ್ಟಿಕೊಂಡಿದೆ. ಇದರ ಅಂತಿಮ ಪಂದ್ಯ ಮೇ 29 ರಂದು ನಡೆಯಲಿದೆ. ಈ ಟೂರ್ನಿಯಲ್ಲಿ ಸಾಕಷ್ಟು ಹೊಸತನಗಳನ್ನು ಕಾನಲಿದ್ದು, ಈ ವರ್ಷ ಎರಡು ಹೊಸ ತಂಡಗಳು ಐಪಿಎಲ್‌ನಲ್ಲಿ ಆಡುವುದನ್ನು ಕಾಣಬಹುದು.

ಅದಾಗ್ಯೂ, ಈ ಮಧ್ಯೆ ಐಪಿಎಲ್ 2022 ರ ಹೊಸ ಪ್ರೋಮೋ ವೀಡಿಯೊ ಇದೀಗ ಹೊರಹೊಮ್ಮಿದೆ, ಇದರಲ್ಲಿ ಹಾರ್ದಿಕ್ ಪಾಂಡ್ಯ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ದೇಶದ ಮೊದಲ ಬಹುಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಕೂ ಅಪ್ಲಿಕೇಶನ್‌ನಲ್ಲಿನ ವೀಡಿಯೊ ಕಡಿಮೆ ಸಮಯದಲ್ಲೇ ಸಾಕಷ್ಟು ಸದ್ದು ಮಾಡುತ್ತಿದೆ. #pandyapromo ಮತ್ತು #iplpromo ಎಂಬ ಹ್ಯಾಶ್ಟ್ಯಾಗ್ ನಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

ಈ ವೀಡಿಯೊದಲ್ಲಿ, ಹಾರ್ದಿಕ್ ಪಾಂಡ್ಯರನ್ನು ಬಾಂಬ್ ತಜ್ಞರಾಗಿ ತೋರಿಸಲಾಗಿದೆ. ವಾಸ್ತವವಾಗಿ, ಈ ವೀಡಿಯೊ ಐಪಿಎಲ್‌ನ ಪ್ರೋಮೋ ಆಗಿದ್ದು, ಇದರಲ್ಲಿ ಎರಡು ಹೊಸ ತಂಡಗಳನ್ನು ಸೇರಿಸಿದ ನಂತರ ಈಗ ಅದು 10 ತಂಡಗಳಾಗಿ ಮಾರ್ಪಟ್ಟಿದೆ. ಈ ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ, ಐಪಿಎಲ್‌ನ ಹೊಸ ಋತುವಿನಲ್ಲಿ ಏನು ಸ್ಫೋಟಗೊಳ್ಳಲಿದೆ ಎಂಬುದನ್ನು ಪಾಂಡ್ಯ ವಿವರಿಸಿದ್ದಾರೆ. ಸ್ಥಳೀಯ ಸಾಮಾಜಿಕ ಜಾಲತಾಣ ಕೂ ಆಪ್‌ನಲ್ಲಿ ವೈರಲ್ ಆಗಿರುವ ಈ ವೀಡಿಯೊದಲ್ಲಿ ಹೇಳಲಾದ ಮುಖ್ಯ ವಿಷಯವೆಂದರೆ, ಈಗ ಎಂಟು ತಂಡಗಳ ಬದಲಿಗೆ 10 ತಂಡಗಳನ್ನು ಸೇರಿಸಲಾಗಿದ್ದು, ಈ ಚುಟುಕು ಆಟದ ರೋಮಾಂಚನವು ತುಂಬಾ ವೇಗವಾಗಿರುತ್ತದೆ.

ಇದನ್ನೂ ಓದಿ:IND vs WI, WWC 2022: ಸ್ಮೃತಿ- ಹರ್ಮನ್‌ಪ್ರೀತ್ ಶತಕ! ಪಾಯಿಂಟ್ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದ ಭಾರತ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?