AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IBSA ವರ್ಲ್ಡ್ ಗೇಮ್ಸ್​ನಲ್ಲಿ ಭಾರತ ಮಹಿಳಾ ಅಂಧರ ಕ್ರಿಕೆಟ್ ತಂಡ ಚಾಂಪಿಯನ್ಸ್​

IBSA World Games 2023: ಈ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ ತಂಡದ ಮಹಿಳಾ ಆಟಗಾರ್ತಿಯರು ಅದ್ಭುತ ಪ್ರದರ್ಶನ ನೀಡಿದರು. ಪರಿಣಾಮ ಕೇವಲ 3.3 ಓವರ್​ಗಳಲ್ಲಿ ಭಾರತ ತಂಡವು 1 ವಿಕೆಟ್ ಕಳೆದುಕೊಂಡು 43 ರನ್​ಗಳಿಸಿ  9 ವಿಕೆಟ್​ಗಳ ಅಮೋಘ ಗೆಲುವನ್ನು ತನ್ನದಾಗಿಸಿಕೊಂಡಿದೆ.

IBSA ವರ್ಲ್ಡ್ ಗೇಮ್ಸ್​ನಲ್ಲಿ ಭಾರತ ಮಹಿಳಾ ಅಂಧರ ಕ್ರಿಕೆಟ್ ತಂಡ ಚಾಂಪಿಯನ್ಸ್​
Team India
TV9 Web
| Edited By: |

Updated on:Aug 26, 2023 | 8:02 PM

Share

ಇಂಗ್ಲೆಂಡ್​ನ ಎಡ್ಜ್​ಬಾಸ್ಟನ್​ನಲ್ಲಿ  ನಡೆದ ಇಂಟರ್ನ್ಯಾಷನಲ್ ಬ್ಲೈಂಡ್ ಸ್ಪೋರ್ಟ್ ಫೆಡರೇಶನ್ (IBSA) ವರ್ಲ್ಡ್ ಗೇಮ್ಸ್​ನ ಮಹಿಳಾ ಅಂಧರ ಕ್ರಿಕೆಟ್​ ಫೈನಲ್​ನಲ್ಲಿ ಭರ್ಜರಿ ಜಯ ಸಾಧಿಸಿ ಭಾರತೀಯ ವನಿತೆಯರು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ. ಆಸ್ಟ್ರೇಲಿಯಾ ಮಹಿಳಾ ತಂಡದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ 9 ವಿಕೆಟ್​ಗಳಿಂದ  ಗೆಲ್ಲುವ ಮೂಲಕ ಭಾರತ ತಂಡ ಈ ಸಾಧನೆ ಮಾಡಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ VI ಮಹಿಳಾ ತಂಡ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 114 ರನ್​ ಕಲೆಹಾಕಿತು. ದ್ವಿತೀಯ ಇನಿಂಗ್ಸ್​ ವೇಳೆ ಮಳೆ ಬಂದಿದ್ದರಿಂದ ಪಂದ್ಯವನ್ನು 9 ಓವರ್​ಗಳಿಗೆ ಸೀಮಿತಗೊಳಿಸಲಾಯಿತು. ಅಲ್ಲದೆ ಭಾರತ VI ಮಹಿಳಾ ತಂಡಕ್ಕೆ 9 ಓವರ್​ಗಳಲ್ಲಿ 43 ರನ್​ಗಳ ಗುರಿ ನೀಡಲಾಗಿತ್ತು.

ಈ ಸುಲಭ ಗುರಿಯನ್ನು ಬೆನ್ನತ್ತಿದ ಭಾರತ ತಂಡದ ಮಹಿಳಾ ಆಟಗಾರ್ತಿಯರು ಅದ್ಭುತ ಪ್ರದರ್ಶನ ನೀಡಿದರು. ಪರಿಣಾಮ ಕೇವಲ 3.3 ಓವರ್​ಗಳಲ್ಲಿ ಭಾರತ ತಂಡವು 1 ವಿಕೆಟ್ ಕಳೆದುಕೊಂಡು 43 ರನ್​ಗಳಿಸಿ,  9 ವಿಕೆಟ್​ಗಳ ಅಮೋಘ ಗೆಲುವನ್ನು ತನ್ನದಾಗಿಸಿಕೊಂಡಿದೆ.

ಈ ಮೂಲಕ ಇಂಟರ್ನ್ಯಾಷನಲ್ ಬ್ಲೈಂಡ್ ಸ್ಪೋರ್ಟ್ ಫೆಡರೇಶನ್ (IBSA) ವರ್ಲ್ಡ್ ಗೇಮ್ಸ್​ನ ಅಂಧರ ಕ್ರಿಕೆಟ್​ನಲ್ಲಿ ಭಾರತ ಮಹಿಳಾ ತಂಡವು​ ಐತಿಹಾಸಿಕ ಸಾಧನೆ ಮಾಡಿದೆ.

Published On - 7:06 pm, Sat, 26 August 23

Follow Us
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ