AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN, ICC World Cup: ವಿಶ್ವಕಪ್​ನಲ್ಲಿ ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ಮಾಹಿತಿ

When Team India Next Match in ICC ODI World Cup: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಟೀಮ್ ಇಂಡಿಯಾ ಆಡಿದ ಮೂರು ಪಂದ್ಯಗಳ ಪೈಕಿ ಮೂರರಲ್ಲೂ ಗೆಲುವು ಸಾಧಿಸಿ ಒಟ್ಟು ಆರು ಅಂಕ ಸಂಪಾದಿಸಿ ವಿಶ್ವಕಪ್ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಸದ್ಯ ರೋಹಿತ್ ಪಡೆ ಮುಂದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ. ಹಾಗಾದರೆ, ಭಾರತದ ಮುಂದಿನ ಟಾರ್ಗೆಟ್ ಯಾರು?.

IND vs BAN, ICC World Cup: ವಿಶ್ವಕಪ್​ನಲ್ಲಿ ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?: ಇಲ್ಲಿದೆ ಮಾಹಿತಿ
India vs Bangladesh World Cup
Follow us
Vinay Bhat
|

Updated on:Oct 15, 2023 | 10:13 AM

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತ ತಂಡ ಭರ್ಜರಿ ಪ್ರದರ್ಶನ ತೋರುತ್ತಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಬಳಿಕ ಅಫ್ಘಾನಿಸ್ತಾನ, ಶನಿವಾರ ಪಾಕಿಸ್ತಾನ ವಿರುದ್ಧ ಜಯ ಸಾಧಿಸುವ ಮೂಲಕ ಅಮೋಘ ಫಾರ್ಮ್​ನಲ್ಲಿದೆ. ಟೀಮ್ ಇಂಡಿಯಾ ಆಡಿದ ಮೂರು ಪಂದ್ಯಗಳ ಪೈಕಿ ಮೂರರಲ್ಲೂ ಗೆಲುವು ಸಾಧಿಸಿ ಒಟ್ಟು ಆರು ಅಂಕ ಸಂಪಾದಿಸಿ ವಿಶ್ವಕಪ್ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಸದ್ಯ ರೋಹಿತ್ ಪಡೆ ಮುಂದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ. ಹಾಗಾದರೆ, ಭಾರತದ ಮುಂದಿನ ಟಾರ್ಗೆಟ್ ಯಾರು?.

ವಿಶ್ವಕಪ್​ನಲ್ಲಿ ಭಾರತದ ಮುಂದಿನ ಎದುರಾಳಿ ಯಾರು?

ವಿಶ್ವಕಪ್​ನಲ್ಲಿ ಭಾರತದ ಮುಂದಿನ ಪಂದ್ಯ ಬಾಂಗ್ಲಾದೇಶ ವಿರುದ್ಧ ನಡೆಯಲಿದೆ.

ಇದನ್ನೂ ಓದಿ
Image
ರೋಹಿತ್ ಔಟಾಗಬಾರದೆಂದು ತಾನೇ ರನೌಟ್ ಆಗಲು ಮುಂದಾದ ಕೊಹ್ಲಿ?: ವಿಡಿಯೋ ವೈರಲ್
Image
90 ಮೀ. ಸಿಕ್ಸರ್ ಬಾರಿಸಿ ಅಂಪೈರ್‌ಗೆ ಬೈಸೆಪ್ಸ್ ತೋರಿಸಿದ ರೋಹಿತ್ ಶರ್ಮಾ..!
Image
ಜಮ್ಮು-ಕಾಶ್ಮೀರದಲ್ಲಿ ಭಾರತದ ಗೆಲುವನ್ನು ಅದ್ಧೂರಿಯಾಗಿ ಸಂಭ್ರಮಿಸಿದ ಫ್ಯಾನ್ಸ
Image
ಬದ್ಧವೈರಿಯನ್ನು ಬಗ್ಗುಬಡಿದು ಅಗ್ರಸ್ಥಾನಕ್ಕೇರಿದ ಭಾರತ..!

ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ಅಕ್ಟೋಬರ್ 19 ರಂದು (ಗುರುವಾರ) ನಡೆಯಲಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೀಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಪಾಕಿಸ್ತಾನ ನೀಡಿದ ಪ್ರದರ್ಶನಕ್ಕೆ ಬೇಸರ ವ್ಯಕ್ತಪಡಿಸಿದ ರೋಹಿತ್ ಶರ್ಮಾ: ಏನಂದ್ರು ನೋಡಿ

ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ಬಾಂಗ್ಲಾದೇಶ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?

ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಬಾಂಗ್ಲಾದೇಶ ತಂಡ: ಲಿಟ್ಟನ್ ದಾಸ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದೊಯ್, ಮಹೇದಿ ಹಸನ್, ಟಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹ್ಮಾನ್, ತನ್ಝಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಮಹಮ್ಮದುಲ್ಲಾ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:24 am, Sun, 15 October 23

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ