AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG, ICC World Cup: ವಿಶ್ವಕಪ್​ನಲ್ಲಿನ್ನು ಒಂದು ವಾರ ಇಲ್ಲ ಭಾರತದ ಪಂದ್ಯ: ಮುಂದಿನ ಮ್ಯಾಚ್ ಯಾವಾಗ?, ಯಾರ ವಿರುದ್ಧ

Team India Next Match in World Cup: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಟೀಮ್ ಇಂಡಿಯಾ ಆಡಿದ ಐದು ಪಂದ್ಯಗಳ ಪೈಕಿ ಐದರಲ್ಲೂ ಗೆಲುವು ಸಾಧಿಸಿ ಒಟ್ಟು ಹತ್ತು ಅಂಕ ಸಂಪಾದಿಸಿ ಪಾಯಿಂಟ್ ಟೇಬಲ್​ನಲ್ಲಿ ಮೊದಲ ಸ್ಥಾನದಲ್ಲಿದೆ. ರೋಹಿತ್ ಪಡೆ ಮುಂದಿನ ಪಂದ್ಯಕ್ಕೆ ಒಂದು ವಾರ ಕಾಲವಕಾಶವಿದೆ. ಹಾಗಾದರೆ, ಭಾರತದ ಮುಂದಿನ ಯಾವಾಗ, ಯಾರ ವಿರುದ್ಧ?.

IND vs ENG, ICC World Cup: ವಿಶ್ವಕಪ್​ನಲ್ಲಿನ್ನು ಒಂದು ವಾರ ಇಲ್ಲ ಭಾರತದ ಪಂದ್ಯ: ಮುಂದಿನ ಮ್ಯಾಚ್ ಯಾವಾಗ?, ಯಾರ ವಿರುದ್ಧ
India vs England World Cup 2023
Follow us
Vinay Bhat
|

Updated on: Oct 23, 2023 | 12:09 PM

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ರೋಹಿತ್ ಶರ್ಮಾ (Rohit Sharma) ನೇತೃತ್ವದ ಭಾರತ ತಂಡದ ಭರ್ಜರಿ ಪ್ರದರ್ಶನ ಮುಂದುವರೆದಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಬಳಿಕ ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಭಾನುವಾರ ನ್ಯೂಝಿಲೆಂಡ್ ವಿರುದ್ಧ ಜಯ ಸಾಧಿಸುವ ಮೂಲಕ ಅಮೋಘ ಫಾರ್ಮ್​ನಲ್ಲಿದೆ. ಟೀಮ್ ಇಂಡಿಯಾ ಇದೀಗ ಆಡಿದ ಐದು ಪಂದ್ಯಗಳ ಪೈಕಿ ಐದರಲ್ಲೂ ಗೆಲುವು ಸಾಧಿಸಿ ಒಟ್ಟು ಹತ್ತು ಅಂಕ ಸಂಪಾದಿಸಿ ವಿಶ್ವಕಪ್ ಪಾಯಿಂಟ್ ಟೇಬಲ್​ನಲ್ಲಿ ಮೊದಲ ಸ್ಥಾನದಲ್ಲಿದೆ. ರೋಹಿತ್ ಪಡೆ ಮುಂದಿನ ಪಂದ್ಯಕ್ಕೆ ಒಂದು ವಾರ ಕಾಲವಕಾಶವಿದೆ. ಹಾಗಾದರೆ, ಭಾರತದ ಮುಂದಿನ ಯಾವಾಗ, ಯಾರ ವಿರುದ್ಧ?.

ವಿಶ್ವಕಪ್​ನಲ್ಲಿ ಭಾರತದ ಮುಂದಿನ ಎದುರಾಳಿ ಯಾರು?

ವಿಶ್ವಕಪ್​ನಲ್ಲಿ ಭಾರತ ಮುಂದಿನ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಆಡಲಿದೆ.

ಇದನ್ನೂ ಓದಿ
Image
ಧರ್ಮಶಾಲಾ ಸ್ಟೇಡಿಯಂನಲ್ಲಿ ಶಮಿ... ಶಮಿ... ಕೂಗು: ವಿಡಿಯೋ ನೋಡಿ
Image
ಪಂದ್ಯ ಮುಗಿದ ಬೆನ್ನಲ್ಲೇ ಭಾರತದ ಕ್ಯಾಂಪ್​ನಿಂದ ಹೊರಬಂದ ಕೊಹ್ಲಿ, ರೋಹಿತ್
Image
ವಿಶ್ವಕಪ್​ನಲ್ಲಿ ಸೆಮಿ ಫೈನಲ್​ಗೇರಲು ಭಾರತ ಇನ್ನೆಷ್ಟು ಪಂದ್ಯ ಗೆಲ್ಲಬೇಕು?
Image
ಪೋಸ್ಟ್ ಮ್ಯಾಚ್​ನಲ್ಲಿ ಕೊಹ್ಲಿ ಬಗ್ಗೆ ರೋಹಿತ್ ಶರ್ಮಾ ಆಡಿದ ಮಾತುಗಳೇನು ನೋಡಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಅಕ್ಟೋಬರ್ 29 ರಂದು (ಭಾನುವಾರ) ನಡೆಯಲಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಲಕ್ನೋದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇರಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

World Cup 2023 Points Table: ಕಿವೀಸ್ ಮಣಿಸಿ ಪಾಯಿಂಟ್‌ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ ಭಾರತ..!

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ಇಂಗ್ಲೆಂಡ್ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?

ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಇಂಗ್ಲೆಂಡ್ ತಂಡ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ, ಬೆನ್ ಸ್ಟೋಕ್ಸ್, ಡೇವಿಡ್ ವಿಲ್ಲಿ, ಮೊಯಿನ್ ಅಲಿ, ಗಸ್ ಅಟ್ಕಿನ್ಸನ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು