AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA vs AUS, Semi Final: ದಕ್ಷಿಣ ಆಫ್ರಿಕಾ-ಆಸ್ಟ್ರೇಲಿಯಾ ಸೆಮಿಫೈನಲ್​ನಲ್ಲಿ ಯಾವ ತಂಡಕ್ಕೆ ಗೆಲುವು?: ಇಲ್ಲಿದೆ ನೋಡಿ ಭವಿಷ್ಯ

ICC ODI World Cup Semi Final 2 South Africa vs Australia: ತಮ್ಮ ಆರಂಭಿಕ ಎರಡು ಪಂದ್ಯಗಳಲ್ಲಿ ಸೋತ ನಂತರ, ಆಸ್ಟ್ರೇಲಿಯಾ ಕಮ್​ಬ್ಯಾಕ್ ಮಾಡಿದ್ದು ಅದ್ಭುತವಾಗಿತ್ತು. ಕಾಂಗರೂ ಪಡೆ ನಾಕೌಟ್ ಅಥವಾ ಮಹತ್ವದ ಪಂದ್ಯ ಎಂದು ಬಂದಾಗ ಗೆಲುವು ಸಾಧಿಸಿದ ದಾಖಲೆ ಹೆಚ್ಚಿದೆ. ಅಲ್ಲದೆ ಇದು ಕಮಿನ್ಸ್ ಪಡೆಗೆ ಸೇಡಿನ ಪಂದ್ಯ ಕೂಡ ಹೌದು.

SA vs AUS, Semi Final: ದಕ್ಷಿಣ ಆಫ್ರಿಕಾ-ಆಸ್ಟ್ರೇಲಿಯಾ ಸೆಮಿಫೈನಲ್​ನಲ್ಲಿ ಯಾವ ತಂಡಕ್ಕೆ ಗೆಲುವು?: ಇಲ್ಲಿದೆ ನೋಡಿ ಭವಿಷ್ಯ
SA vs AUS (1)
Vinay Bhat
|

Updated on: Nov 16, 2023 | 2:12 PM

Share

ಐಸಿಸಿ ಏಕದಿನ ವಿಶ್ವಕಪ್ 2023ರ ಎರಡನೇ ಸೆಮಿಫೈನಲ್​ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ (South Africa vs Australia) ತಂಡಗಳು ಸೆಣೆಸಾಟ ನಡೆಸುತ್ತಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ರಿಕಾ ನಾಯಕ ಟೆಂಬಾ ಬವುಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಎರಡು ಬಲಿಷ್ಠ ತಂಡಗಳ ನಡುವಣ ಕಾದಾಟ ಸಾಕಷ್ಟು ಕುತೂಹಲ ಕೆರಳಿಸಿದ್ದು, ಯಾರಿಗೆ ಗೆಲುವು ಎಂಬುದು ನೋಡಬೇಕಿದೆ. ಆದರೆ, ಹಿಂದಿನ ಪ್ರದರ್ಶನವನ್ನೆಲ್ಲ ಗಮನಿಸಿದರೆ ಇಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲ್ಲುವ ನೆಚ್ಚಿನ ತಂಡವಾಗಿದೆ. ಇದಕ್ಕೆ ಕಾರಣ ಕೂಡ ಇದೆ.

ತಮ್ಮ ಆರಂಭಿಕ ಎರಡು ಪಂದ್ಯಗಳಲ್ಲಿ ಸೋತ ನಂತರ, ಆಸ್ಟ್ರೇಲಿಯಾ ಕಮ್​ಬ್ಯಾಕ್ ಮಾಡಿದ್ದು ಅದ್ಭುತವಾಗಿತ್ತು. ಕಾಂಗರೂ ಪಡೆ ನಾಕೌಟ್ ಅಥವಾ ಮಹತ್ವದ ಪಂದ್ಯ ಎಂದು ಬಂದಾಗ ಗೆಲುವು ಸಾಧಿಸಿದ ದಾಖಲೆ ಹೆಚ್ಚಿದೆ. ಅಲ್ಲದೆ ಇದು ಕಮಿನ್ಸ್ ಪಡೆಗೆ ಸೇಡಿನ ಪಂದ್ಯ ಕೂಡ ಆಗಿದ್ದು, ಲೀಗ್ ಹಂತದಲ್ಲಿ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 134 ರನ್‌ಗಳಿಂದ ಸೋತಿತ್ತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!
ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ!
ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ಮನೆ ಖರೀದಿ ಯೋಗ!
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ