AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma Birthday: ಅಗ್ರಮಾನ್ಯ ಬ್ಯಾಟ್ಸ್​​ಮನ್​ ರೋಹಿತ್​ ಶರ್ಮಾಗೆ ಇಂದು 34ನೇ ಹುಟ್ಟುಹಬ್ಬದ ಸಂಭ್ರಮ

Rohit Sharma Birthday: ‘ಕಲಾತ್ಮಕ ಪುಲ್​ ಶಾಟ್ ಹೊಡೆಯುವ ಮಾಸ್ಟರ್​​’ ಎಂದು ರೋಹಿತ್​ ಶರ್ಮಾ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್ ಬಣ್ಣಿಸಿದೆ. ಇದರ ಜೊತೆಗೆ ಬಿಸಿಸಿಐ, ಮುಂಬೈ ಇಂಡಿಯನ್ಸ್ ಸಹ ಸಾಮಾಜಿಕ ಜಾಲತಾಣಗಳ ಮೂಲಕ ರೋಹಿತ್​ ಶರ್ಮಾಗೆ ಹ್ಯಾಪಿ ಬರ್ತ್​​ಡೆ ವಿಶ್ ಮಾಡಿದೆ.​

Rohit Sharma Birthday: ಅಗ್ರಮಾನ್ಯ ಬ್ಯಾಟ್ಸ್​​ಮನ್​ ರೋಹಿತ್​ ಶರ್ಮಾಗೆ ಇಂದು 34ನೇ ಹುಟ್ಟುಹಬ್ಬದ ಸಂಭ್ರಮ
Rohit Sharma Birthday: ಅಗ್ರಮಾನ್ಯ ಬ್ಯಾಟ್ಸ್​​ಮನ್​ ರೋಹಿತ್​ ಶರ್ಮಾಗೆ ಇಂದು 34ನೇ ಹುಟ್ಟುಹಬ್ಬದ ಸಂಭ್ರಮ
ಸಾಧು ಶ್ರೀನಾಥ್​
|

Updated on:Apr 30, 2021 | 12:09 PM

Share

ಅಗ್ರಮಾನ್ಯ ಬ್ಯಾಟ್ಸ್​​ಮನ್​ ರೋಹಿತ್​ ಶರ್ಮಾಗೆ ಇಂದು 34ನೇ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಕೌನ್ಸಿಲ್​ (International Cricket Council -ICC) ವಿಡಿಯೋ ಟ್ವೀಟ್​ ಮಾಡಿ, ರೋಹಿತ್​ ಶರ್ಮಾಗೆ ಜನ್ಮದಿನದ ಶುಭಾಶಯ ಕೋರಿದೆ. ‘ಕಲಾತ್ಮಕ ಪುಲ್​ ಶಾಟ್ ಹೊಡೆಯುವ ಮಾಸ್ಟರ್​​’ ಎಂದು ಅವರನ್ನು ಬಣ್ಣಿಸಿದೆ. ಇದರ ಜೊತೆಗೆ ಬಿಸಿಸಿಐ, ಮುಂಬೈ ಇಂಡಿಯನ್ಸ್ ಸಹ ಸಾಮಾಜಿಕ ಜಾಲತಾಣಗಳ ಮೂಲಕ ರೋಹಿತ್​ ಶರ್ಮಾಗೆ ಹ್ಯಾಪಿ ಬರ್ತ್​​ಡೆ ವಿಶ್ ಮಾಡಿದೆ.​

ಏಕದಿನ ಪಂದ್ಯಗಳಲ್ಲಿ (ODI) ಮೂರು ಡಬಲ್​ ಸೆಂಚುರಿ ಬಾರಿಸಿರುವ ವಿಶ್ವದ ಏಕೈಕ ಬ್ಯಾಟ್ಸ್​​ಮನ್ ಎಂಬ ಹೆಗ್ಗಳಿಕೆಯ ರೋಹಿತ್​ ಶರ್ಮಾಗೆ #HappyBirthdayRohitSharma #HappyBirthdayRohit #HitmanDay ಎಂದು ಸಂಬೋಧಿಸಿ, ಸಹ ಆಟಗಾರರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯ ಕೋರಿದ್ದಾರೆ.

ಪ್ರಸ್ತುತ ನಡೆಯುತ್ತಿರುವ IPL 2021 ಟೂರ್ನಿಯಲ್ಲಿ ರೋಹಿತ್​ ಶರ್ಮಾ ಮುಂಬೈ ಇಂಡಿಯನ್ಸ್ (Mumbai Indians) ಸಾರಥ್ಯ ವಹಿಸಿದ್ದಾರೆ.

ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್ ಟ್ವಿಟ್ಟರ್​ನಲ್ಲಿ ವಿಡಿಯೋ ಹಾಕಿ ರೋಹಿತ್​ ಶರ್ಮಾಗೆ ಶುಭ ಕೋರಿದೆ.

ಇನ್ನು ಬಿಸಿಸಿಐ (Board of Control for Cricket in India-BCCI) ಸಹ ಹ್ಯಾಪಿ ಬರ್ತ್​​ಡೆ ಹೇಳಿದೆ. ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ರೋಹಿತ್​ ಶರ್ಮಾ ದಾಖಲೆಗಳನ್ನು ಪಟ್ಟಿ ಮಾಡಿದೆ.

(ICC Wishes Rohit Sharma On His 34th Birthday Calls Him Master Of The Pull Shot)

ಇದನ್ನೂ ಓದಿ: Rohit Sharma IPL 2021 MI Team Player: 5 ಬಾರಿ ತಂಡವನ್ನು ಚಾಂಪಿಯನ್​ ಪಟ್ಟಕ್ಕೇರಿಸಿದ ಮುಂಬೈಕರ್​ ರೋಹಿತ್ ಶರ್ಮಾ ಐಪಿಎಲ್​ ಇತಿಹಾಸ ಹೀಗಿದೆ!

Published On - 12:09 pm, Fri, 30 April 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ