AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ನಾಲ್ಕು ಅರ್ಧಶತಕ, ಐದು ವಿಕೆಟ್; ಟೀಂ ಇಂಡಿಯಾದ ಗೆಲುವಿನಲ್ಲಿ ಈ ಐವರೇ ಹೀರೋಗಳು

IND vs AUS: ವಿಶ್ವಕಪ್‌ಗೂ ಮುನ್ನ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಈ ಪಂದ್ಯದಲ್ಲಿ ಭಾರತದ ಪರ ನಾಲ್ವರು ಸ್ಟಾರ್ ಆಟಗಾರರು ಅರ್ಧಶತಕ ಬಾರಿಸಿದರೆ, ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರು. ಈ ಐವರು ಆಟಗಾರರು ತಂಡದ ಗೆಲುವಿನ ಹೀರೋಗಳು ಎಂಬುದನ್ನು ಸಾಬೀತುಪಡಿಸಿದರು.

ಪೃಥ್ವಿಶಂಕರ
|

Updated on: Sep 23, 2023 | 7:45 AM

ವಿಶ್ವಕಪ್‌ಗೂ ಮುನ್ನ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಈ ಪಂದ್ಯದಲ್ಲಿ ಭಾರತದ ಪರ ನಾಲ್ವರು ಸ್ಟಾರ್ ಆಟಗಾರರು ಅರ್ಧಶತಕ ಬಾರಿಸಿದರೆ, ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರು. ಈ ಐವರು ಆಟಗಾರರು ತಂಡದ ಗೆಲುವಿನ ಹೀರೋಗಳು ಎಂಬುದನ್ನು ಸಾಬೀತುಪಡಿಸಿದರು.

ವಿಶ್ವಕಪ್‌ಗೂ ಮುನ್ನ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ಆಸ್ಟ್ರೇಲಿಯಾವನ್ನು ಸೋಲಿಸಿದೆ. ಈ ಪಂದ್ಯದಲ್ಲಿ ಭಾರತದ ಪರ ನಾಲ್ವರು ಸ್ಟಾರ್ ಆಟಗಾರರು ಅರ್ಧಶತಕ ಬಾರಿಸಿದರೆ, ಮೊಹಮ್ಮದ್ ಶಮಿ ಐದು ವಿಕೆಟ್ ಪಡೆದರು. ಈ ಐವರು ಆಟಗಾರರು ತಂಡದ ಗೆಲುವಿನ ಹೀರೋಗಳು ಎಂಬುದನ್ನು ಸಾಬೀತುಪಡಿಸಿದರು.

1 / 6
ಇಂದಿನ ಪಂದ್ಯದಲ್ಲಿ ಕೀಪಿಂಗ್ ವಿಷಯದಲ್ಲಿ ಕೆಎಲ್ ರಾಹುಲ್​ಗೆ ಇದು ಶುಭ ದಿನವಾಗಿರಲಿಲ್ಲ. ಆದರೆ ಈ ಪಂದ್ಯದಲ್ಲಿ ರಾಹುಲ್ ಅವರ ಬ್ಯಾಟಿಂಗ್ ಸಾಕಷ್ಟು ಪರಿಣಾಮ ಬೀರಿತು. ನಾಯಕನ ಇನಿಂಗ್ಸ್ ಆಡಿದ ಕೆಎಲ್ ರಾಹುಲ್ ಇಶಾನ್ ಮತ್ತು ಸೂರ್ಯ ಜತೆಗೂಡಿ ತಂಡದ ಗೆಲುವನ್ನು ಖಚಿತಪಡಿಸಿದರು. 63 ಎಸೆತಗಳಲ್ಲಿ 58 ರನ್ ಬಾರಿಸಿದ ರಾಹುಲ್ ಸಿಕ್ಸರ್ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇಂದಿನ ಪಂದ್ಯದಲ್ಲಿ ಕೀಪಿಂಗ್ ವಿಷಯದಲ್ಲಿ ಕೆಎಲ್ ರಾಹುಲ್​ಗೆ ಇದು ಶುಭ ದಿನವಾಗಿರಲಿಲ್ಲ. ಆದರೆ ಈ ಪಂದ್ಯದಲ್ಲಿ ರಾಹುಲ್ ಅವರ ಬ್ಯಾಟಿಂಗ್ ಸಾಕಷ್ಟು ಪರಿಣಾಮ ಬೀರಿತು. ನಾಯಕನ ಇನಿಂಗ್ಸ್ ಆಡಿದ ಕೆಎಲ್ ರಾಹುಲ್ ಇಶಾನ್ ಮತ್ತು ಸೂರ್ಯ ಜತೆಗೂಡಿ ತಂಡದ ಗೆಲುವನ್ನು ಖಚಿತಪಡಿಸಿದರು. 63 ಎಸೆತಗಳಲ್ಲಿ 58 ರನ್ ಬಾರಿಸಿದ ರಾಹುಲ್ ಸಿಕ್ಸರ್ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

2 / 6
ಸೂರ್ಯಕುಮಾರ್ ಯಾದವ್ ಸುದೀರ್ಘ ಸಮಯದ ನಂತರ ಏಕದಿನ ಮಾದರಿಯಲ್ಲಿ ಅರ್ಧಶತಕ ಬಾರಿಸಿದರು. 49 ಎಸೆತಗಳಲ್ಲಿ 50 ರನ್ ಚಚ್ಚಿದ ಸೂರ್ಯ, ನಾಯಕ ರಾಹುಲ್ ಅವರೊಂದಿಗೆ ಅರ್ಧಶತಕದ ಜೊತೆಯಾಟವನ್ನು ಹಂಚಿಕೊಂಡರು.

ಸೂರ್ಯಕುಮಾರ್ ಯಾದವ್ ಸುದೀರ್ಘ ಸಮಯದ ನಂತರ ಏಕದಿನ ಮಾದರಿಯಲ್ಲಿ ಅರ್ಧಶತಕ ಬಾರಿಸಿದರು. 49 ಎಸೆತಗಳಲ್ಲಿ 50 ರನ್ ಚಚ್ಚಿದ ಸೂರ್ಯ, ನಾಯಕ ರಾಹುಲ್ ಅವರೊಂದಿಗೆ ಅರ್ಧಶತಕದ ಜೊತೆಯಾಟವನ್ನು ಹಂಚಿಕೊಂಡರು.

3 / 6
ಶುಭ್‌ಮನ್ ಗಿಲ್ ತಮ್ಮ ಅರ್ಧಶತಕದೊಂದಿಗೆ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದರು.  ತವರು ನೆಲದಲ್ಲಿ ಶತಕ ವಂಚಿತರಾದ ಗಿಲ್, 63 ಎಸೆತಗಳಲ್ಲಿ 74 ರನ್ ಗಳಿಸಿ ತಂಡಕ್ಕೆ ಬಲಿಷ್ಠ ಆರಂಭ ನೀಡಿದರು.

ಶುಭ್‌ಮನ್ ಗಿಲ್ ತಮ್ಮ ಅರ್ಧಶತಕದೊಂದಿಗೆ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದರು. ತವರು ನೆಲದಲ್ಲಿ ಶತಕ ವಂಚಿತರಾದ ಗಿಲ್, 63 ಎಸೆತಗಳಲ್ಲಿ 74 ರನ್ ಗಳಿಸಿ ತಂಡಕ್ಕೆ ಬಲಿಷ್ಠ ಆರಂಭ ನೀಡಿದರು.

4 / 6
Ruturaj Gaikwad

Asian Games Mens T20I 2023 India vs Nepal Quarter Final 1 Ruturaj and Jaiswal Good Start for India

5 / 6
ಸಿರಾಜ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿ, ಐದು ವಿಕೆಟ್ ಕಬಳಿಸಿ ಆಸೀಸ್ ತಂಡವನ್ನು 276 ರನ್​ಗಳಿಗೆ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಿರಾಜ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿ, ಐದು ವಿಕೆಟ್ ಕಬಳಿಸಿ ಆಸೀಸ್ ತಂಡವನ್ನು 276 ರನ್​ಗಳಿಗೆ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

6 / 6
Follow us
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ