AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng: ಓವಲ್‌ ಟೆಸ್ಟ್‌ನಲ್ಲಿ ಅಶ್ವಿನ್ ಬದಲು ಜಡೇಜಾಗೆ ಅವಕಾಶ; ಸೂಕ್ತ ಕಾರಣ ವಿವರಿಸಿದ ವಿರಾಟ್ ಕೊಹ್ಲಿ

Ind vs Eng: ಇಂಗ್ಲೆಂಡ್ ನಾಲ್ಕು ಎಡಗೈ ಆಟಗಾರರನ್ನು ಹೊಂದಿದೆ, ಆದ್ದರಿಂದ ಜಡೇಜಾಗೆ ಇದು ಸುಲಭವಾಗಬಹುದು, ಅಲ್ಲದೆ ಜಡೇಜಾ ನಮಗೆ ಬ್ಯಾಟಿಂಗ್​ನಲ್ಲೂ ಸಹಾಯಕ್ಕೆ ಬರಬಲ್ಲರು

Ind vs Eng: ಓವಲ್‌ ಟೆಸ್ಟ್‌ನಲ್ಲಿ ಅಶ್ವಿನ್ ಬದಲು ಜಡೇಜಾಗೆ ಅವಕಾಶ; ಸೂಕ್ತ ಕಾರಣ ವಿವರಿಸಿದ ವಿರಾಟ್ ಕೊಹ್ಲಿ
Virat Kohli and R Ashwin
TV9 Web
| Edited By: |

Updated on: Sep 02, 2021 | 6:06 PM

Share

ಲಂಡನ್‌ನ ಓವಲ್‌ನಲ್ಲಿ ಗುರುವಾರ ಆರಂಭವಾಗಿರುವ ಇಂಗ್ಲೆಂಡ್‌ ವಿರುದ್ಧದ ನಾಲ್ಕನೇ ಟೆಸ್ಟ್‌ಗಾಗಿ ಭಾರತ ತನ್ನ ಇಲೆವೆನ್‌ನಲ್ಲಿ ಒಂದೆರಡು ಬದಲಾವಣೆಗಳನ್ನು ಮಾಡಿದೆ. ಟಾಸ್ ಸಮಯದಲ್ಲಿ ನಾಯಕ ವಿರಾಟ್ ಕೊಹ್ಲಿ ವೇಗದ ಬೌಲರ್‌ಗಳಾದ ಉಮೇಶ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ಅಂತಿಮ ಇಲೆವೆನ್‌ಗೆ ಬಂದಿರುವುದನ್ನು ಖಚಿತಪಡಿಸಿದರು ಮತ್ತು ಇಶಾಂತ್ ಶರ್ಮಾ ಮತ್ತು ಮೊಹಮ್ಮದ್ ಶಮಿಯನ್ನು ತಂಡದಿಂದ ಕೈಬಿಡಲಾಗಿದೆ ಎಂಬುದನ್ನು ವಿವರಿಸಿದರು.

ಇಶಾಂತ್ ಮತ್ತು ಶಮಿಗೆ ಇಂಜುರಿ ನಡೆಯುತ್ತಿರುವ ಐದು ಪಂದ್ಯಗಳ ಸರಣಿಯಲ್ಲಿ ಭಾರತ ಮತ್ತೊಮ್ಮೆ ಟಾಸ್ ಕಳೆದುಕೊಂಡಿತು. ಜೋ ರೂಟ್ ನಾಲ್ಕನೇ ಟೆಸ್ಟ್​ನಲ್ಲಿ ಟಾಸ್​ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡರು. ಟಾಸ್​ ನಂತರ ಮಾತನಾಡಿದ ನಾಯಕ ಕೊಹ್ಲಿ, ಇಶಾಂತ್ ಮತ್ತು ಶಮಿಗೆ ಇಂಜುರಿ ಇದೆ, ಹೀಗಾಗಿ ಆಟಕ್ಕೆ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಿದರು. ಟಾಸ್​ ಗೆದ್ದಿದ್ದರೆ ನಾವು ಕೂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿದ್ದೇವು ಎಂದು ಕೊಹ್ಲಿ ಹೇಳಿದರು.

ಎರಡು ಬದಲಾವಣೆಗಳು ಇಶಾಂತ್ ಮತ್ತು ಶಮಿಗೆ ಇಂಜುರಿಯಾಗಿದೆ. ಹೀಗಾಗಿ ಉಮೇಶ್ ಮತ್ತು ಶಾರ್ದೂಲ್ ಮರಳಿದ್ದಾರೆ. ಇಂಗ್ಲೆಂಡ್ ನಾಲ್ಕು ಎಡಗೈ ಆಟಗಾರರನ್ನು ಹೊಂದಿದೆ, ಆದ್ದರಿಂದ ಜಡೇಜಾಗೆ ಇದು ಸುಲಭವಾಗಬಹುದು, ಅಲ್ಲದೆ ಜಡೇಜಾ ನಮಗೆ ಬ್ಯಾಟಿಂಗ್​ನಲ್ಲೂ ಸಹಾಯಕ್ಕೆ ಬರಬಲ್ಲರು. ನಮ್ಮ ಸೀಮರುಗಳು ವಿಕೆಟ್ ಮೇಲೆ ಬೌಲಿಂಗ್ ಮಾಡುತ್ತಾರೆ. ಆರಂಭಿಕ ಪಾಲುದಾರಿಕೆ ನಮಗೆ ಅದ್ಭುತವಾಗಿದೆ, ಹೀಗಾಗಿ ನಮಗೆ ಉತ್ತಮ ಆರಂಭ ಸಿಗುವ ನಿರೀಕ್ಷೆ ಇದೆ ಎಂದರು.

ಮತ್ತೊಂದೆಡೆ, ಇಂಗ್ಲೆಂಡ್ ಕೂಡ ತಮ್ಮ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದೆರಡು ಬದಲಾವಣೆಗಳನ್ನು ಮಾಡಿದ್ದು, ಜೋಸ್ ಬಟ್ಲರ್ ಮತ್ತು ಸ್ಯಾಮ್ ಕುರ್ರನ್ ಅವರ ಸ್ಥಾನವನ್ನು ಒಲ್ಲಿ ಪೋಪ್ ಮತ್ತು ಕ್ರಿಸ್ ವೋಕ್ಸ್ ತುಂಬಲಿದ್ದಾರೆ.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?