AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕಪಿಲ್ ದೇವ್ ಸೃಷ್ಟಿಸಿದ್ದ 41 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿದ ಬುಮ್ರಾ..!

Jasprit Bumrah: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್​ನಲ್ಲಿ 6 ವಿಕೆಟ್ ಉರುಳಿಸಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಅದರಲ್ಲಿ ಪ್ರಮುಖವಾದದ್ದು, ಟೀಂ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಅವರ 41 ವರ್ಷಗಳ ಹಳೆಯ ದಾಖಲೆಯೂ ಒಂದಾಗಿದೆ.

ಪೃಥ್ವಿಶಂಕರ
|

Updated on: Feb 03, 2024 | 5:51 PM

Share
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್​ನಲ್ಲಿ 6 ವಿಕೆಟ್ ಉರುಳಿಸಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಅದರಲ್ಲಿ ಪ್ರಮುಖವಾದದ್ದು, ಟೀಂ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಅವರ 41 ವರ್ಷಗಳ ಹಳೆಯ ದಾಖಲೆಯೂ ಒಂದಾಗಿದೆ.

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್​ನಲ್ಲಿ 6 ವಿಕೆಟ್ ಉರುಳಿಸಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಅದರಲ್ಲಿ ಪ್ರಮುಖವಾದದ್ದು, ಟೀಂ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಅವರ 41 ವರ್ಷಗಳ ಹಳೆಯ ದಾಖಲೆಯೂ ಒಂದಾಗಿದೆ.

1 / 8
ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಪಡೆದರು. ಅವರು ಓಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ ಮತ್ತು ಟಾಮ್ ವಿಲಿಯಂ ಹಾರ್ಟ್ಲಿ ಹಾಗೂ ಜೇಮ್ಸ್ ಅಂಡರ್ಸನ್ ವಿಕೆಟ್ ಪಡೆದರು.

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಪಡೆದರು. ಅವರು ಓಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ ಮತ್ತು ಟಾಮ್ ವಿಲಿಯಂ ಹಾರ್ಟ್ಲಿ ಹಾಗೂ ಜೇಮ್ಸ್ ಅಂಡರ್ಸನ್ ವಿಕೆಟ್ ಪಡೆದರು.

2 / 8
ಬುಮ್ರಾ ಪಡೆದ ಈ 6 ವಿಕೆಟ್​ಗಳಲ್ಲಿ 4 ವಿಕೆಟ್​ಗಳು 3 ರಿಂದ 6 ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಆಟಗಾರರದ್ದಾಗಿತ್ತು. 1983 ರ ನಂತರ ಭಾರತದಲ್ಲಿ ವೇಗದ ಬೌಲರ್ 3, ನಂಬರ್ 4, ನಂಬರ್ 5 ಮತ್ತು ನಂಬರ್ 6 ಬ್ಯಾಟ್ಸ್‌ಮನ್‌ಗಳ ವಿಕೆಟ್ ಪಡೆದದ್ದು ಇದೇ ಮೊದಲು.

ಬುಮ್ರಾ ಪಡೆದ ಈ 6 ವಿಕೆಟ್​ಗಳಲ್ಲಿ 4 ವಿಕೆಟ್​ಗಳು 3 ರಿಂದ 6 ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಆಟಗಾರರದ್ದಾಗಿತ್ತು. 1983 ರ ನಂತರ ಭಾರತದಲ್ಲಿ ವೇಗದ ಬೌಲರ್ 3, ನಂಬರ್ 4, ನಂಬರ್ 5 ಮತ್ತು ನಂಬರ್ 6 ಬ್ಯಾಟ್ಸ್‌ಮನ್‌ಗಳ ವಿಕೆಟ್ ಪಡೆದದ್ದು ಇದೇ ಮೊದಲು.

3 / 8
ಇದಕ್ಕೂ ಮೊದಲು ಕಪಿಲ್ ದೇವ್ 1983ರಲ್ಲಿ ಅಹಮದಾಬಾದ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂತಹ ಸಾಧನೆ ಮಾಡಿದ್ದರು. ಆ ಪಂದ್ಯದಲ್ಲಿ ಕಪಿಲ್ ದೇವ್ 83 ರನ್ ನೀಡಿ 9 ವಿಕೆಟ್ ಪಡೆದಿದ್ದರು.

ಇದಕ್ಕೂ ಮೊದಲು ಕಪಿಲ್ ದೇವ್ 1983ರಲ್ಲಿ ಅಹಮದಾಬಾದ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂತಹ ಸಾಧನೆ ಮಾಡಿದ್ದರು. ಆ ಪಂದ್ಯದಲ್ಲಿ ಕಪಿಲ್ ದೇವ್ 83 ರನ್ ನೀಡಿ 9 ವಿಕೆಟ್ ಪಡೆದಿದ್ದರು.

4 / 8
ಇದೀಗ ಬುಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಎರಡನೇ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ. ಈ ಮೂಲಕ ಕಪಿಲ್ ದೇವ್ ಅವರ 41 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಟೆಸ್ಟ್​ನಲ್ಲಿ 150 ವಿಕೆಟ್ ಪಡೆದ 8ನೇ ವೇಗದ ಬೌಲರ್ ಎನಿಸಿಕೊಂಡಿದ್ದಾರೆ

ಇದೀಗ ಬುಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಎರಡನೇ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ. ಈ ಮೂಲಕ ಕಪಿಲ್ ದೇವ್ ಅವರ 41 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಟೆಸ್ಟ್​ನಲ್ಲಿ 150 ವಿಕೆಟ್ ಪಡೆದ 8ನೇ ವೇಗದ ಬೌಲರ್ ಎನಿಸಿಕೊಂಡಿದ್ದಾರೆ

5 / 8
ಹಾಗೆಯೇ ಅತಿ ಕಡಿಮೆ ಎಸೆತಗಳಲ್ಲಿ 150 ವಿಕೆಟ್ ಪೂರೈಸಿದ ಮೊದಲ ಬೌಲರ್ ಎಂಬ ದಾಖಲೆಯನ್ನು ಬುಮ್ರಾ ನಿರ್ಮಿಸಿದ್ದಾರೆ. ಬುಮ್ರಾ 6781 ಎಸೆತಗಳಲ್ಲಿ 150 ವಿಕೆಟ್​ಗಳ ಮೈಲಿಗಲ್ಲನ್ನು ದಾಟಿದ್ದಾರೆ.

ಹಾಗೆಯೇ ಅತಿ ಕಡಿಮೆ ಎಸೆತಗಳಲ್ಲಿ 150 ವಿಕೆಟ್ ಪೂರೈಸಿದ ಮೊದಲ ಬೌಲರ್ ಎಂಬ ದಾಖಲೆಯನ್ನು ಬುಮ್ರಾ ನಿರ್ಮಿಸಿದ್ದಾರೆ. ಬುಮ್ರಾ 6781 ಎಸೆತಗಳಲ್ಲಿ 150 ವಿಕೆಟ್​ಗಳ ಮೈಲಿಗಲ್ಲನ್ನು ದಾಟಿದ್ದಾರೆ.

6 / 8
ಬುಮ್ರಾಗೂ ಮೊದಲು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ವೇಗಿ ಉಮೇಶ್ ಯಾದವ್ 7661 ಎಸೆತಗಳಲ್ಲಿ 150 ವಿಕೆಟ್ ಪಡೆದಿದ್ದರು. ಇದೀಗ ಈ ಪಟ್ಟಿಯಲ್ಲಿ ಬುಮ್ರಾ ಅಗ್ರಸ್ಥಾನಕ್ಕೇರಿದರೆ, ಉಮೇಶ್ ಯಾದವ್ ಎರಡನೇ ಸ್ಥಾನಕ್ಕೆ ಜಾರಿದ್ದಾರೆ.

ಬುಮ್ರಾಗೂ ಮೊದಲು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ವೇಗಿ ಉಮೇಶ್ ಯಾದವ್ 7661 ಎಸೆತಗಳಲ್ಲಿ 150 ವಿಕೆಟ್ ಪಡೆದಿದ್ದರು. ಇದೀಗ ಈ ಪಟ್ಟಿಯಲ್ಲಿ ಬುಮ್ರಾ ಅಗ್ರಸ್ಥಾನಕ್ಕೇರಿದರೆ, ಉಮೇಶ್ ಯಾದವ್ ಎರಡನೇ ಸ್ಥಾನಕ್ಕೆ ಜಾರಿದ್ದಾರೆ.

7 / 8
ಈ ಇಬ್ಬರನ್ನು ಹೊರತುಪಡಿಸಿ ಅತಿ ಕಡಿಮೆ ಎಸೆತಗಳಲ್ಲಿ 150 ವಿಕೆಟ್ ಪೂರೈಸಿದ ಭಾರತದ ವೇಗಿಗಳ ಪೈಕಿ ಮೂರನೇ ಸ್ಥಾನದಲ್ಲಿರುವ ಮೊಹಮ್ಮದ್ ಶಮಿ, 7755 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು. 8378 ಎಸೆತಗಳಲ್ಲಿ 150 ವಿಕೆಟ್ ಪಡೆದಿದ್ದ ಕಪಿಲ್ ದೇವ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಈ ಇಬ್ಬರನ್ನು ಹೊರತುಪಡಿಸಿ ಅತಿ ಕಡಿಮೆ ಎಸೆತಗಳಲ್ಲಿ 150 ವಿಕೆಟ್ ಪೂರೈಸಿದ ಭಾರತದ ವೇಗಿಗಳ ಪೈಕಿ ಮೂರನೇ ಸ್ಥಾನದಲ್ಲಿರುವ ಮೊಹಮ್ಮದ್ ಶಮಿ, 7755 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು. 8378 ಎಸೆತಗಳಲ್ಲಿ 150 ವಿಕೆಟ್ ಪಡೆದಿದ್ದ ಕಪಿಲ್ ದೇವ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

8 / 8
Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!