Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಗಿಲ್​ಗೆ ಇಂಜುರಿ! ರಾಹುಲ್, ಮಾಯಾಂಕ್, ಈಶ್ವರನ್.. ಇವರಲ್ಲಿ ರೋಹಿತ್​ ಜೊತೆ ಬ್ಯಾಟಿಂಗ್ ಆರಂಭಿಸುವವರು ಯಾರು?

IND vs ENG: ಟೀಂ ಇಂಡಿಯಾ ಯುವ ಬ್ಯಾಟ್ಸ್‌ಮನ್ ಶುಬ್ಮನ್ ಗಿಲ್ ಗಾಯಗೊಂಡಿದ್ದು, ಸರಣಿಯಲ್ಲಿ ಅವರು ಆಡುವ ಬಗ್ಗೆ ಅನುಮಾನಗಳು ಎದ್ದಿವೆ.

ಪೃಥ್ವಿಶಂಕರ
|

Updated on: Jul 01, 2021 | 5:25 PM

ಭಾರತ ತಂಡವು ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿದೆ, ಅಲ್ಲಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯದ ನಂತರ, ಅವರು ಈಗ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಬೇಕಾಗಿದೆ. ಆದರೆ ಈ ಸರಣಿಯ ಮೊದಲು ಭಾರತಕ್ಕೆ ಆಘಾತ ಎದುರಾಗಿದೆ. ಟೀಂ ಇಂಡಿಯಾ ಯುವ ಬ್ಯಾಟ್ಸ್‌ಮನ್ ಶುಬ್ಮನ್ ಗಿಲ್ ಗಾಯಗೊಂಡಿದ್ದು, ಸರಣಿಯಲ್ಲಿ ಅವರು ಆಡುವ ಬಗ್ಗೆ ಅನುಮಾನಗಳು ಎದ್ದಿವೆ. ಇದು ಸಂಭವಿಸಿದಲ್ಲಿ ಭಾರತಕ್ಕೆ ತೊಂದರೆ ಉಂಟಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಗಿಲ್ ಸರಣಿಯಿಂದ ಹೊರಗುಳಿದರೆ, ರೋಹಿತ್ ಶರ್ಮಾ ಅವರೊಂದಿಗೆ ಓಪನರ್ ಆಗಿ ಯಾರು ಕಣಕ್ಕಿಳಿಯುತ್ತಾರೆ ಎಂಬುದು ಪ್ರಶ್ನೆಯಾಗಿದೆ?

ಭಾರತ ತಂಡವು ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿದೆ, ಅಲ್ಲಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯದ ನಂತರ, ಅವರು ಈಗ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಬೇಕಾಗಿದೆ. ಆದರೆ ಈ ಸರಣಿಯ ಮೊದಲು ಭಾರತಕ್ಕೆ ಆಘಾತ ಎದುರಾಗಿದೆ. ಟೀಂ ಇಂಡಿಯಾ ಯುವ ಬ್ಯಾಟ್ಸ್‌ಮನ್ ಶುಬ್ಮನ್ ಗಿಲ್ ಗಾಯಗೊಂಡಿದ್ದು, ಸರಣಿಯಲ್ಲಿ ಅವರು ಆಡುವ ಬಗ್ಗೆ ಅನುಮಾನಗಳು ಎದ್ದಿವೆ. ಇದು ಸಂಭವಿಸಿದಲ್ಲಿ ಭಾರತಕ್ಕೆ ತೊಂದರೆ ಉಂಟಾಗಬಹುದು. ಅಂತಹ ಪರಿಸ್ಥಿತಿಯಲ್ಲಿ, ಗಿಲ್ ಸರಣಿಯಿಂದ ಹೊರಗುಳಿದರೆ, ರೋಹಿತ್ ಶರ್ಮಾ ಅವರೊಂದಿಗೆ ಓಪನರ್ ಆಗಿ ಯಾರು ಕಣಕ್ಕಿಳಿಯುತ್ತಾರೆ ಎಂಬುದು ಪ್ರಶ್ನೆಯಾಗಿದೆ?

1 / 5
ಮಯಾಂಕ್ ಅಗರ್ವಾಲ್  ಶತಕ

ಮಯಾಂಕ್ ಅಗರ್ವಾಲ್ ಶತಕ

2 / 5
 36 ಟೆಸ್ಟ್ ಪಂದ್ಯಗಳನ್ನು ಆಡಿದ ರಾಹುಲ್ 34.58 ರ ಸರಾಸರಿಯಲ್ಲಿ 2006 ರನ್ ಗಳಿಸಿದ್ದಾರೆ. ಈ ರೂಪದಲ್ಲಿ ಅವರ ಅತ್ಯಧಿಕ ಸ್ಕೋರ್ 199 ರನ್.

36 ಟೆಸ್ಟ್ ಪಂದ್ಯಗಳನ್ನು ಆಡಿದ ರಾಹುಲ್ 34.58 ರ ಸರಾಸರಿಯಲ್ಲಿ 2006 ರನ್ ಗಳಿಸಿದ್ದಾರೆ. ಈ ರೂಪದಲ್ಲಿ ಅವರ ಅತ್ಯಧಿಕ ಸ್ಕೋರ್ 199 ರನ್.

3 / 5
 ಇಬ್ಬರನ್ನು ಹೊರತುಪಡಿಸಿ ಹೊಸ ಮುಖವನ್ನು ತರುವ ಮೂಲಕ ಭಾರತ ತಂಡವು ಇಂಗ್ಲೆಂಡ್ ಅನ್ನು ಅಚ್ಚರಿಗೊಳಿಸಲು ಬಯಸಿದರೆ, ಅದಕ್ಕೂ ಇದೊಂದು ಆಯ್ಕೆ ಇದೆ. ಓಪನರ್ ಆಗಿ ಅಭಿಮನ್ಯು ಈಶ್ವರನ್ ಅವರು ತಂಡದೊಂದಿಗೆ ಇಂಗ್ಲೆಂಡ್‌ಗೆ ತೆರಳಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಈಶ್ವರನ್ ಬಂಗಾಳ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ. 25 ವರ್ಷದ ಬ್ಯಾಟ್ಸ್‌ಮನ್ ಇದುವರೆಗೆ 64 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು 4402 ರನ್ ಗಳಿಸಿದ್ದಾರೆ. ಈ ಸಮಯದಲ್ಲಿ ಅವರ ಸರಾಸರಿ 43.57 ಆಗಿದೆ. ಅವರು ತಮ್ಮ ಹೆಸರಿಗೆ 13 ಶತಕಗಳು ಮತ್ತು 18 ಅರ್ಧಶತಕಗಳನ್ನು ಹೊಂದಿದ್ದಾರೆ. ಅವರ ಹೆಸರು ಭಾರತೀಯ ಟೆಸ್ಟ್ ತಂಡದಲ್ಲಿ ಆಯ್ಕೆಗಾಗಿ ನಿಯಮಿತವಾಗಿ ಬರುತ್ತಿತ್ತು ಆದರೆ ಅವರು ಅದನ್ನು ಯಾವಾಗಲೂ ತಪ್ಪಿಸಿಕೊಳ್ಳುತ್ತಿದ್ದರು. ಈ ಬಾರಿ ಅವರು ತಂಡದ ಜೊತೆಗಿದ್ದಾರೆ ಮತ್ತು ಗಿಲ್ ಅವರ ಗಾಯವು ಅವರಿಗೆ ಚೊಚ್ಚಲ ಪ್ರವೇಶದ ಅವಕಾಶವೆಂದು ಸಾಬೀತುಪಡಿಸುತ್ತಿದೆ.

ಇಬ್ಬರನ್ನು ಹೊರತುಪಡಿಸಿ ಹೊಸ ಮುಖವನ್ನು ತರುವ ಮೂಲಕ ಭಾರತ ತಂಡವು ಇಂಗ್ಲೆಂಡ್ ಅನ್ನು ಅಚ್ಚರಿಗೊಳಿಸಲು ಬಯಸಿದರೆ, ಅದಕ್ಕೂ ಇದೊಂದು ಆಯ್ಕೆ ಇದೆ. ಓಪನರ್ ಆಗಿ ಅಭಿಮನ್ಯು ಈಶ್ವರನ್ ಅವರು ತಂಡದೊಂದಿಗೆ ಇಂಗ್ಲೆಂಡ್‌ಗೆ ತೆರಳಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಈಶ್ವರನ್ ಬಂಗಾಳ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ. 25 ವರ್ಷದ ಬ್ಯಾಟ್ಸ್‌ಮನ್ ಇದುವರೆಗೆ 64 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು 4402 ರನ್ ಗಳಿಸಿದ್ದಾರೆ. ಈ ಸಮಯದಲ್ಲಿ ಅವರ ಸರಾಸರಿ 43.57 ಆಗಿದೆ. ಅವರು ತಮ್ಮ ಹೆಸರಿಗೆ 13 ಶತಕಗಳು ಮತ್ತು 18 ಅರ್ಧಶತಕಗಳನ್ನು ಹೊಂದಿದ್ದಾರೆ. ಅವರ ಹೆಸರು ಭಾರತೀಯ ಟೆಸ್ಟ್ ತಂಡದಲ್ಲಿ ಆಯ್ಕೆಗಾಗಿ ನಿಯಮಿತವಾಗಿ ಬರುತ್ತಿತ್ತು ಆದರೆ ಅವರು ಅದನ್ನು ಯಾವಾಗಲೂ ತಪ್ಪಿಸಿಕೊಳ್ಳುತ್ತಿದ್ದರು. ಈ ಬಾರಿ ಅವರು ತಂಡದ ಜೊತೆಗಿದ್ದಾರೆ ಮತ್ತು ಗಿಲ್ ಅವರ ಗಾಯವು ಅವರಿಗೆ ಚೊಚ್ಚಲ ಪ್ರವೇಶದ ಅವಕಾಶವೆಂದು ಸಾಬೀತುಪಡಿಸುತ್ತಿದೆ.

4 / 5
ವಿರಾಟ್ ಕೊಹ್ಲಿಗೆ ಈ ಮೂವರೂ ಸಹ ಬೇಡವಾದರೆ, ಅವರಿಗೆ ಇನ್ನೊಂದು ಆಯ್ಕೆ ಇದೆ. ಅವರು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಹನುಮಾ ವಿಹಾರಿ. ವಿಹಾರಿ ಭಾರತ ಪರ ಬ್ಯಾಟಿಂಗ್ ಆರಂಭಿಸುವ ಸಾಮಥ್ಯ್ರ ಹೊಂದಿದ್ದಾರೆ. ಅವರು 2018-19ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತದ ಪರ ಓಪನರ್ ಪಾತ್ರವನ್ನು ನಿರ್ವಹಿಸಿದ್ದಾರೆ. ಮುರಳಿ ವಿಜಯ್ ಮತ್ತು ರಾಹುಲ್ ಹೆಣಗಾಡುತ್ತಿರುವಾಗ, ಭಾರತವು ಮಾಯಾಂಕ್‌ಗೆ ಚೊಚ್ಚಲ ಪಂದ್ಯದ ಅವಕಾಶ ನೀಡಿತು ಮತ್ತು ವಿಹಾರಿ ಅವರನ್ನು ಎಂಸಿಜಿಯಲ್ಲಿ ಓಪನರ್ ಆಗಿ ಕರೆತಂದಿತು. ಆದಾಗ್ಯೂ, ಅವರು ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ ಅವರ ಬ್ಯಾಟ್‌ನಿಂದ ಎಂಟು ರನ್‌ಗಳು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 13 ರನ್‌ಗಳು ಬಂದವು.

ವಿರಾಟ್ ಕೊಹ್ಲಿಗೆ ಈ ಮೂವರೂ ಸಹ ಬೇಡವಾದರೆ, ಅವರಿಗೆ ಇನ್ನೊಂದು ಆಯ್ಕೆ ಇದೆ. ಅವರು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಹನುಮಾ ವಿಹಾರಿ. ವಿಹಾರಿ ಭಾರತ ಪರ ಬ್ಯಾಟಿಂಗ್ ಆರಂಭಿಸುವ ಸಾಮಥ್ಯ್ರ ಹೊಂದಿದ್ದಾರೆ. ಅವರು 2018-19ರ ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತದ ಪರ ಓಪನರ್ ಪಾತ್ರವನ್ನು ನಿರ್ವಹಿಸಿದ್ದಾರೆ. ಮುರಳಿ ವಿಜಯ್ ಮತ್ತು ರಾಹುಲ್ ಹೆಣಗಾಡುತ್ತಿರುವಾಗ, ಭಾರತವು ಮಾಯಾಂಕ್‌ಗೆ ಚೊಚ್ಚಲ ಪಂದ್ಯದ ಅವಕಾಶ ನೀಡಿತು ಮತ್ತು ವಿಹಾರಿ ಅವರನ್ನು ಎಂಸಿಜಿಯಲ್ಲಿ ಓಪನರ್ ಆಗಿ ಕರೆತಂದಿತು. ಆದಾಗ್ಯೂ, ಅವರು ಪ್ರಭಾವ ಬೀರಲು ಸಾಧ್ಯವಾಗಲಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ ಅವರ ಬ್ಯಾಟ್‌ನಿಂದ ಎಂಟು ರನ್‌ಗಳು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 13 ರನ್‌ಗಳು ಬಂದವು.

5 / 5
Follow us
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ರಾಜ್ಯ ನಾಯಕರೆಲ್ಲ ಬೆಳಗಾವಿಯಲ್ಲಿದ್ದರೂ ರಮೇಶ್ ಜಾರಕಿಹೊಳಿ ನಾಪತ್ತೆ!
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ತಂದೆ-ತಾಯಿ ಆಸೆಯಂತೆ ಹುಟ್ಟೂರಲ್ಲಿ ದೇವಸ್ಥಾನ ಜೀರ್ಣೋದ್ಧಾರ ಮಾಡಿದ ಪ್ರಭುದೇವ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಜಿಲ್ಲೆಯ ಮುಖಂಡರನ್ನು ಮನೆಗೆ ಕರೆಸಿ ಮಾತಾಡಿದ ಮಾಜಿ ಸಚಿವ ಪಟ್ಟಣಶೆಟ್ಟಿ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಸೊಂಟದ ಕೆಳಗಿನ ಮಾತು; ಮನೆಯಲ್ಲಿ ಸ್ಟ್ಯಾಂಡಪ್ ಕಾಮಿಡಿಯನ್ಸ್​ಗೆ ಸಖತ್ ತೊಂದರೆ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
ಘಟನೆ ನಡೆದ 2 ತಾಸು ಬಳಿಕ ಬಿಎಂಅರ್​​ಸಿಎಲ್​ನವರು ಬಂದರು: ಪ್ರತ್ಯಕ್ಷದರ್ಶಿ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು