AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಟೀಂ ಇಂಡಿಯಾಗೆ ಶುಭಹಾರೈಸಿ; ನೀವು ಕಳುಹಿಸಿದ ಸಂದೇಶ ಟಿವಿ9ನಲ್ಲಿ ಪ್ರಸಾರವಾಗುತ್ತೆ

ನೀವು ಕಳಿಸುವ ಸಂದೇಶವು ಇಂದು (ಅ 23) ಮಧ್ಯಾಹ್ನ 1 ಗಂಟೆಗೆ ಟಿವಿ9 ಚಾನೆಲ್​ನಲ್ಲಿ ಪ್ರಸಾರವಾಗಲಿದೆ.

IND vs PAK: ಟೀಂ ಇಂಡಿಯಾಗೆ ಶುಭಹಾರೈಸಿ; ನೀವು ಕಳುಹಿಸಿದ ಸಂದೇಶ ಟಿವಿ9ನಲ್ಲಿ ಪ್ರಸಾರವಾಗುತ್ತೆ
ಭಾರತ ತಂಡಕ್ಕೆ ಶುಭ ಹಾರೈಸಿ
TV9 Web
| Edited By: |

Updated on:Oct 23, 2022 | 12:00 PM

Share

ಐಸಿಸಿ ಟಿ20 ವಿಶ್ವಕಪ್​ನ (T20 World Cup) ಸೂಪರ್ 12 ಹಂತದ ಪಂದ್ಯಗಳು ಆರಂಭವಾಗಿದ್ದು, ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಇಂದು (ಅ 23) ಮುಖಾಮುಖಿ ಆಗಲಿವೆ. ಮೆಲ್ಬೋರ್ನ್​ನ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ನಿಮ್ಮ ಕ್ರಿಕೆಟ್ ಪ್ರೀತಿಯನ್ನು ಹಂಚಿಕೊಳ್ಳಲು ಟಿವಿ9 ಅತ್ಯುತ್ತಮ ಅವಕಾಶ ಕಲ್ಪಿಸಿದೆ.

ಭಾರತ ತಂಡಕ್ಕೆ ಶುಭ ಕೋರುವ ನಿಮ್ಮೆ ಮೆಸೇಜ್​ ಅನ್ನು 96633 00421 ನಂಬರ್​ಗೆ ವಾಟ್ಸಾಪ್ ಮಾಡಿ. ನಿಮ್ಮ ಸಂದೇಶದ ಜೊತೆಗೆ ಹೆಸರು ಮತ್ತು ಊರು ಬರೆಯಲು ಮರೆಯಬೇಡಿ. ನೀವು ಕಳಿಸುವ ಸಂದೇಶವು ಇಂದು (ಅ 23) ಮಧ್ಯಾಹ್ನ 1 ಗಂಟೆಗೆ ಟಿವಿ9 ಚಾನೆಲ್​ನಲ್ಲಿ ಪ್ರಸಾರವಾಗಲಿದೆ.

Published On - 11:58 am, Sun, 23 October 22

Follow Us
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ಲೋಕಸಭೆಯಲ್ಲಿ ಮಧ್ಯಪ್ರಾಚ್ಯದ ಸಂಘರ್ಷದ ಕುರಿತು ಪ್ರಧಾನಿ ಮೋದಿ ಮಾತು
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?