AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಟೀಂ ಇಂಡಿಯಾಗೆ ಶುಭಹಾರೈಸಿ; ನೀವು ಕಳುಹಿಸಿದ ಸಂದೇಶ ಟಿವಿ9ನಲ್ಲಿ ಪ್ರಸಾರವಾಗುತ್ತೆ

ನೀವು ಕಳಿಸುವ ಸಂದೇಶವು ಇಂದು (ಅ 23) ಮಧ್ಯಾಹ್ನ 1 ಗಂಟೆಗೆ ಟಿವಿ9 ಚಾನೆಲ್​ನಲ್ಲಿ ಪ್ರಸಾರವಾಗಲಿದೆ.

IND vs PAK: ಟೀಂ ಇಂಡಿಯಾಗೆ ಶುಭಹಾರೈಸಿ; ನೀವು ಕಳುಹಿಸಿದ ಸಂದೇಶ ಟಿವಿ9ನಲ್ಲಿ ಪ್ರಸಾರವಾಗುತ್ತೆ
ಭಾರತ ತಂಡಕ್ಕೆ ಶುಭ ಹಾರೈಸಿ
TV9 Web
| Edited By: |

Updated on:Oct 23, 2022 | 12:00 PM

Share

ಐಸಿಸಿ ಟಿ20 ವಿಶ್ವಕಪ್​ನ (T20 World Cup) ಸೂಪರ್ 12 ಹಂತದ ಪಂದ್ಯಗಳು ಆರಂಭವಾಗಿದ್ದು, ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಇಂದು (ಅ 23) ಮುಖಾಮುಖಿ ಆಗಲಿವೆ. ಮೆಲ್ಬೋರ್ನ್​ನ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ನಿಮ್ಮ ಕ್ರಿಕೆಟ್ ಪ್ರೀತಿಯನ್ನು ಹಂಚಿಕೊಳ್ಳಲು ಟಿವಿ9 ಅತ್ಯುತ್ತಮ ಅವಕಾಶ ಕಲ್ಪಿಸಿದೆ.

ಭಾರತ ತಂಡಕ್ಕೆ ಶುಭ ಕೋರುವ ನಿಮ್ಮೆ ಮೆಸೇಜ್​ ಅನ್ನು 96633 00421 ನಂಬರ್​ಗೆ ವಾಟ್ಸಾಪ್ ಮಾಡಿ. ನಿಮ್ಮ ಸಂದೇಶದ ಜೊತೆಗೆ ಹೆಸರು ಮತ್ತು ಊರು ಬರೆಯಲು ಮರೆಯಬೇಡಿ. ನೀವು ಕಳಿಸುವ ಸಂದೇಶವು ಇಂದು (ಅ 23) ಮಧ್ಯಾಹ್ನ 1 ಗಂಟೆಗೆ ಟಿವಿ9 ಚಾನೆಲ್​ನಲ್ಲಿ ಪ್ರಸಾರವಾಗಲಿದೆ.

Published On - 11:58 am, Sun, 23 October 22

200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಮಧ್ಯರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ
ಸಿಎಂ ಕುರ್ಚಿ ಕಿತ್ತಾಟ: ಡಿಕೆ ಕದ್ದು ಮುಚ್ಚಿ ಮಾತಿಗೆ ಸಿದ್ದರಾಮಯ್ಯ ಗರಂ