AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA, ICC World Cup: ವಿಶ್ವಕಪ್​ನಲ್ಲಿ ಸೆಮಿ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?

Team India Next Match in ICC World Cup 2023: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ಕ್ರಿಕೆಟ್ ತಂಡ ಆಡಿದ ಏಳು ಪಂದ್ಯಗಳ ಪೈಕಿ ಏಳರಲ್ಲೂ ಗೆದ್ದು ಸೆಮಿ ಫೈನಲ್​ಗೆ ಪ್ರವೇಶ ಪಡೆದಿದೆ. ಆದರೆ, ರೋಹಿತ್ ಪಡೆಗೆ ಇನ್ನೂ ಎರಡು ಪಂದ್ಯಗಳು ಬಾಕಿಯಿದೆ. ಹಾಗಾದರೆ ವಿಶ್ವಕಪ್​ನಲ್ಲಿ ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ ಆಡಲಿದೆ?.

IND vs SA, ICC World Cup: ವಿಶ್ವಕಪ್​ನಲ್ಲಿ ಸೆಮಿ ಫೈನಲ್​ಗೆ ಲಗ್ಗೆಯಿಟ್ಟ ಭಾರತದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?
Team India Next Match World Cup
Follow us
Vinay Bhat
|

Updated on: Nov 03, 2023 | 8:18 AM

ಭಾರತ ಕ್ರಿಕೆಟ್ ತಂಡ (Indian Cricket Team) ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಸೆಮಿ ಫೈನಲ್​ಗೆ ಪ್ರವೇಶ ಪಡೆದಿದೆ. ಗುರುವಾರ ವಾಂಖೆಡೆಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ದಾಖಲೆಯ 302 ರನ್‌ಗಳ ಗೆಲುವು ಸಾಧಿಸಿ ಸೆಮೀಸ್​ಗೆ ಲಗ್ಗೆಯಿಟ್ಟ ಮೊದಲ ತಂಡವಾಯಿತು. ಟೀಮ್ ಇಂಡಿಯಾ ಈ ಬಾರಿಯ ವಿಶ್ವಕಪ್​ನಲ್ಲಿ ಆಡಿದ ಏಳು ಪಂದ್ಯಗಳ ಪೈಕಿ ಏಳರಲ್ಲೂ ಗೆದ್ದು ತನ್ನ ಅಜೇಯ ಗೆಲುವಿನ ಓಟವನ್ನು ಮುಂದುವರೆಸಿದೆ. ಸೆಮಿ ಫೈನಲ್ ಪ್ರವೇಶಿಸಿದ್ದರೂ ರೋಹಿತ್ ಪಡೆಗೆ ಇನ್ನೂ ಎರಡು ಪಂದ್ಯಗಳು ಬಾಕಿಯಿದೆ. ಹಾಗಾದರೆ ವಿಶ್ವಕಪ್​ನಲ್ಲಿ ಭಾರತದ 8ನೇ ಪಂದ್ಯ ಯಾವಾಗ?, ಯಾರ ವಿರುದ್ಧ ಆಡಲಿದೆ? ಎಂಬುದನ್ನು ನೋಡೋಣ.

ವಿಶ್ವಕಪ್​ನಲ್ಲಿ ಭಾರತದ ಮುಂದಿನ ಎದುರಾಳಿ ಯಾರು?

ವಿಶ್ವಕಪ್​ನಲ್ಲಿ ಭಾರತ ಮುಂದಿನ ಪಂದ್ಯವನ್ನು ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿದೆ.

ಇದನ್ನೂ ಓದಿ
Image
92 ರನ್​ಗೆ ಗಿಲ್ ಔಟಾದಾಗ ಬೇಸರದಲ್ಲಿ ಸಾರಾ ತೆಂಡೂಲ್ಕರ್ ಏನು ಮಾಡಿದ್ರು ನೋಡಿ
Image
ಲಂಕಾ ವಿರುದ್ಧದ ಗೆಲುವಿನ ಬಳಿಕ ಪೋಸ್ಟ್ ಮ್ಯಾಚ್​ನಲ್ಲಿ ರೋಹಿತ್ ಏನಂದ್ರು?
Image
ಪಾಯಿಂಟ್ ಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದ ಭಾರತ..!
Image
5 ವಿಕೆಟ್​ಗೆ 5 ದಾಖಲೆಗಳು: ಇದು ಮೊಹಮ್ಮದ್ ಶಮಿ ಮ್ಯಾಜಿಕ್

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ನವೆಂಬರ್ 5 ರಂದು (ಭಾನುವಾರ) ನಡೆಯಲಿದೆ.

Virat Kohli: ಶತಕ ಜಸ್ಟ್​ ಮಿಸ್..ಆದ್ರೂ 6 ದಾಖಲೆ ಬರೆದ ಕಿಂಗ್ ಕೊಹ್ಲಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡರ್ನ್ಸ್ ಮೈದಾನದಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2:00 ಗಂಟೆಗೆ ಆರಂಭವಾಗಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬಹುದು?

ನೀವು ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ವೀಕ್ಷಿಸಬಹುದು.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನೆಲ್‌ಗಳಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ವಿಶ್ವಕಪ್ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್​ಗಿಡಿ, ಮಾರ್ಕೊ ಜಾನ್ಸೆನ್, ಜೆರಾಲ್ಡ್ ಕೊಯೆಟ್ಜಿ ಕಗಿಸೊ ರಬಾಡ, ಲಿಜಾಡ್ ವಿಲಿಯಮ್ಸ್ ಹೆಂಡ್ರಿಕ್ಸ್, ಆಂಡಿಲೆ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಪಾಟ್ನಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಬೃಹತ್ ರೋಡ್ ಶೋ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು