AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Howzzat: ಡಿಜಿಟಲ್ ಮಾಧ್ಯಮದಲ್ಲಿ ಹೊಸ ಪ್ರಯೋಗ: ಟಿವಿ9 ಕನ್ನಡ ಹೌಜಾಟ್! ಮೈದಾನದಲ್ಲಿ ಟಿ-20 ಪಂದ್ಯ ನಡೆಯುವಾಗ ನಮ್ಮ ಜೊತೆ ಮಾತಾಡಿ

IND vs SL | ಹೌಜಾಟ್: ರವಿವಾರ ಸಂಜೆ 7 ಗಂಟೆಗೆ ಪ್ರಾರಂಭವಾಗುವ ಭಾರತ-ಶ್ರೀಲಂಕಾ ಪಂದ್ಯವನ್ನು ಹೊಸ ರೀತಿಯಲ್ಲಿ ನೋಡೋಣ. ಟಿವಿ9 ಕನ್ನಡ ಡಿಜಿಟಲ್ ಹೌಜಾಟ್! ಎಂಬ ಕಾರ್ಯಕ್ರಮ ಪ್ರಾರಂಭಿಸುತ್ತಿದೆ.

Howzzat: ಡಿಜಿಟಲ್ ಮಾಧ್ಯಮದಲ್ಲಿ ಹೊಸ ಪ್ರಯೋಗ: ಟಿವಿ9 ಕನ್ನಡ ಹೌಜಾಟ್! ಮೈದಾನದಲ್ಲಿ ಟಿ-20 ಪಂದ್ಯ ನಡೆಯುವಾಗ ನಮ್ಮ ಜೊತೆ ಮಾತಾಡಿ
ಟಿವಿ9 ಕನ್ನಡ ಹೌಜಾಟ್
TV9 Web
| Edited By: |

Updated on:Jul 24, 2021 | 11:38 AM

Share

ಬೆಂಗಳೂರು: ಕ್ರಿಕೆಟ್ ಹುಚ್ಚು ಯಾರಿಗಿಲ್ಲ ಹೇಳಿ? ಕ್ರಿಕೆಟ್ ಪಂದ್ಯ ವೀಕ್ಷಿಸುತ್ತಲೇ, ನಾವು ನಾಯಕ ಏನು ಮಾಡಬೇಕು? ಆತ ಎಲ್ಲಿ ತಪ್ಪಿದ ಎಂದು ಹೇಳುತ್ತಲೇ ಇರುತ್ತೇವೆ. ಆದರೆ ಈಗ ಹಾಗಿಲ್ಲ. ನಿಮ್ಮ ಮಾತನ್ನು ಕೇಳಲು ನಾವು ಬರುತ್ತಿದ್ದೇವೆ. ರವಿವಾರದಂದು ಪ್ರಾರಂಭವಾಗುವ ಭಾರತ-ಶ್ರೀಲಂಕಾ ಟಿ-20 ಸರಣಿಯ ಪಂದ್ಯಗಳಲ್ಲಿ ನೀವು ಸುಮ್ಮನೆ ಕುಳಿತುಕೊಳ್ಳಬೇಕಾಗಿಲ್ಲ. ನಿಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲು ಅವಕಾಶ ಇಲ್ಲಿದೆ.

ರವಿವಾರ ಸಂಜೆ 7 ಗಂಟೆಗೆ ಪ್ರಾರಂಭವಾಗುವ ಭಾರತ-ಶ್ರೀಲಂಕಾ ಪಂದ್ಯವನ್ನು ಹೊಸ ರೀತಿಯಲ್ಲಿ ನೋಡೋಣ. ಟಿವಿ9 ಕನ್ನಡ ಡಿಜಿಟಲ್ ಹೌಜಾಟ್! ಎಂಬ ಕಾರ್ಯಕ್ರಮ ಪ್ರಾರಂಭಿಸುತ್ತಿದೆ. ಇದು ಡಿಜಿಟಲ್ ಮಾಧ್ಯಮದಲ್ಲಿಯೇ ಒಂದು ಹೊಸ ಪ್ರಯೋಗ. ಮೊಟ್ಟಮೊದಲ ಲೈವ್ ಮತ್ತು ಸಂವಾದನಾತ್ಮಕ ಕ್ರಿಕೆಟ್ ಕಾರ್ಯಕ್ರಮವಾಗಿದೆ. ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳಿಗೆ ಕ್ರಿಕೆಟ್ ಆಟಗಾರರು ಮತ್ತು ವೀಕ್ಷಕ ವಿವರಣೆಕಾರರೊಂದಿಗೆ ಸಂವಹನ ನಡೆಸಲು ಒಂದು ಸುವರ್ಣ ಅವಕಾಶವಿದೆ.

ಮೈದಾನದಲ್ಲಿ ಟಿ-20 ಪಂದ್ಯ ನಡೆಯುತ್ತಿರುವಾಗ, ಟಿವಿ9 ಡಿಜಿಟಲ್​ಗೆ ಫೋನ್ ಮಾಡಿ ಪಂದ್ಯದ ಬಗ್ಗೆ ನಿಮ್ಮ ಟಿಪ್ಪಣಿ ನೀಡಬಹುದು. ನಾಳೆ ಸಂಜೆ 7 ಗಂಟೆಗೆ ಮಾಜಿ ಟೆಸ್ಟ್ ಕ್ರಿಕೆಟಿಗ ದೊಡ್ಡ ಗಣೇಶ್ ಮತ್ತು ಜನಪ್ರಿಯ ಕನ್ನಡ ವೀಕ್ಷಕ ವಿವರಣೆಕಾರ ನವೀನ್ ಶೌರಿ ಮತ್ತು ನಮ್ಮ ಆ್ಯಂಕರ್ ಅವಿನಾಶ್ ಜೊತೆ ನೀವು ಮಾತಾಡಬಹುದು. ಈ ಕಾರ್ಯಕ್ರಮಕ್ಕೆ ನಿಮಗೆಲ್ಲಾ ಸ್ವಾಗತ.

ಇದನ್ನೂ ಓದಿ

Howzzat! ಕ್ರಿಕೆಟ್​ ಕುರಿತಾದ ನಿಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಬೇಕೇ? ಹಾಗಿದ್ರೆ ಟಿವಿ9 ನೀಡುತ್ತಿದೆ ಸುವರ್ಣಾವಕಾಶ

IND vs ENG: ಮೂವರು ಹೊಸ ಆಟಗಾರರನ್ನು ಇಂಗ್ಲೆಂಡ್​ಗೆ ಕರೆಸುತ್ತಿರುವ ವಿರಾಟ್ ಕೊಹ್ಲಿ: ಆಂಗ್ಲರನ್ನು ಬಗ್ಗುಬಡಿಲು ಮಾಸ್ಟರ್ ಪ್ಲಾನ್

(IND vs SL T20 TV9 Kannada Digital presenting Howzzat to participate in Live commentary and discussion on)

Published On - 10:58 am, Sat, 24 July 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್