AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು 300 ರನ್ ಕಲೆಹಾಕಿದ ಭಾರತ

India vs Sri Lanka 2nd Test Day 1 highlights: ಭಾರತ-ಶ್ರೀಲಂಕಾ 2ನೇ ಟೆಸ್ಟ್‌ನ ಮೊದಲ ದಿನದಾಟದಲ್ಲಿ ಟೀಂ ಇಂಡಿಯಾ ಪ್ರಾಬಲ್ಯ ಮೆರೆದಿದೆ. ಕೊಲಂಬೊದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ 300/5 ರನ್ ಗಳಿಸಿದೆ. ಕನ್ನಡಿಗ ದೇವದತ್ ಪಡಿಕ್ಕಲ್ ಭರ್ಜರಿ ಶತಕ ಬಾರಿಸಿದರೆ, ನಾಯಕ ಶುಭ್​ಮನ್ ಗಿಲ್ ಅರ್ಧಶತಕ ಗಳಿಸಿದರು. ದಿನದ ಕೊನೆಯಲ್ಲಿ ಜಡೇಜಾ ವಿಕೆಟ್ ಪತನ ತಂಡಕ್ಕೆ ಸಣ್ಣ ಹಿನ್ನಡೆ ನೀಡಿದೆ.

IND vs SL: ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು 300 ರನ್ ಕಲೆಹಾಕಿದ ಭಾರತ
Ind Vs Sl
ಪೃಥ್ವಿಶಂಕರ
|

Updated on: Aug 23, 2026 | 5:54 PM

Share

ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯ ಕೊಲಂಬೊದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡುತ್ತಿರುವ ಟೀಂ ಇಂಡಿಯಾ ಮೊದಲ ದಿನದಾಟದಲ್ಲಿ ಪ್ರಾಬಲ್ಯ ಮೆರೆಯಿತು. ಆದಾಗ್ಯೂ ತಂಡ ಪ್ರಮುಖ 5 ವಿಕೆಟ್​ಗಳನ್ನು ಕಳೆದುಕೊಂಡು 300 ರನ್ ಕಲೆಹಾಕಿದೆ. ತಂಡದ ಪರ ಕನ್ನಡಿಗ ದೇವದತ್ ಪಡಿಕ್ಕಲ್ ಶತಕ ಬಾರಿಸಿದರೆ, ನಾಯಕ ಶುಭ್​ಮನ್ ಗಿಲ್ ಅರ್ಧಶತಕ ಬಾರಿಸಿದರು. ದಿನದಾಟದ ಕೊನೆಯ ಓವರ್​ನಲ್ಲಿ ರವೀಂದ್ರ ಜಡೇಜಾ ವಿಕೆಟ್ ಕೈಚೆಲ್ಲಿದ್ದು ತಂಡವನ್ನು ಕೊಂಚ ಹಿನ್ನಡೆಗೆ ತಳ್ಳಿದೆ. ಉಳಿದಂತೆ ಧ್ರುವ್ ಜುರೆಲ್ 7 ರನ್ ಮತ್ತು ಸರಾಂಶ್ ಜೈನ್ 4 ರನ್ ಗಳಿಸಿ ನಾಳೆಗೆ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ