AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಭಾರತ-ಜಿಂಬಾಬ್ವೆ ಸರಣಿಯ ವೇಳಾಪಟ್ಟಿ, ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ

IND vs ZIM Live Streaming: ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಮುಂಬರುವ ಏಷ್ಯಾಕಪ್​ ಹಿನ್ನೆಲೆಯಲ್ಲಿ ಭಾರತೀಯ ಆಟಗಾರರಿಗೆ ಈ ಸರಣಿಯು ತುಂಬಾ ಮಹತ್ವದ್ದಾಗಿದೆ.

IND vs ZIM: ಭಾರತ-ಜಿಂಬಾಬ್ವೆ ಸರಣಿಯ ವೇಳಾಪಟ್ಟಿ, ಯಾವ ಚಾನೆಲ್​ನಲ್ಲಿ ನೇರ ಪ್ರಸಾರ? ಇಲ್ಲಿದೆ ಮಾಹಿತಿ
India vs Zimbabwe 2022
TV9 Web
| Edited By: |

Updated on: Aug 17, 2022 | 10:31 AM

Share

ಭಾರತ-ಜಿಂಬಾಬ್ವೆ (India vs Zimbabwe 2022) ನಡುವಣ ಏಕದಿನ ಸರಣಿ ಗುರುವಾರದಿಂದ (ಆಗಸ್ಟ್ 18) ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನು ಆಡಲಾಗುತ್ತದೆ. ಇನ್ನು ಈ ಸರಣಿಯಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ ಸೇರಿದಂತೆ ಪ್ರಮುಖ ಆಟಗಾರರು ಹೊರಗುಳಿದಿದ್ದಾರೆ. ಹೀಗಾಗಿ ತಂಡವನ್ನು ಕೆಎಲ್ ರಾಹುಲ್ ಮುನ್ನಡೆಸಲಿದ್ದಾರೆ. ಮುಂಬರುವ ಏಷ್ಯಾಕಪ್​ ಹಿನ್ನೆಲೆಯಲ್ಲಿ ಭಾರತೀಯ ಆಟಗಾರರಿಗೆ ಈ ಸರಣಿಯು ತುಂಬಾ ಮಹತ್ವದ್ದಾಗಿದೆ.

ಈ ಸರಣಿಯ ವೇಳಾಪಟ್ಟಿ ಹೀಗಿದೆ:

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
  • ಮೊದಲ ಏಕದಿನ ಪಂದ್ಯ- ಆಗಸ್ಟ್ 18, 2022 – 12:45 PM (IST)
  • 2ನೇ ಏಕದಿನ ಪಂದ್ಯ- ಆಗಸ್ಟ್ 20, 2022 – 12:45 PM (IST)
  • 3ನೇ ಏಕದಿನ ಪಂದ್ಯ- ಆಗಸ್ಟ್ 22, 2022 – 12:45 PM (IST)

ಈ ಎಲ್ಲಾ ಪಂದ್ಯಗಳು ಹರಾರೆಯ ಸ್ಪೋರ್ಟ್ಸ್​​ ಕ್ಲಬ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಯಾವ ಚಾನೆಲ್​​ನಲ್ಲಿ ನೇರಪ್ರಸಾರ? ಭಾರತ ಮತ್ತು ಜಿಂಬಾಬ್ವೆ ನಡುವಿನ ಮೊದಲ ಏಕದಿನ ಪಂದ್ಯವನ್ನು ಸೋನಿ ಚಾನೆಲ್​ (Sony Sports Network) ಲೈವ್ ಟೆಲಿಕಾಸ್ಟ್ ಮಾಡಲಿದೆ. ಹಾಗೆಯೇ ಸೋನಿ ಲೈವ್ ಆ್ಯಪ್​ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ. ಜಿಂಬಾಬ್ವೆಯಲ್ಲಿ ಸೂಪರ್‌ಸ್ಪೋರ್ಟ್ ಟಿವಿಯಲ್ಲಿ ನೇರ ಪ್ರಸಾರವಾಗಲಿದೆ.

ಈ ಸರಣಿಗೆ ಆಯ್ಕೆಯಾದ ಟೀಮ್ ಇಂಡಿಯಾ ಹೀಗಿದೆ: ಕೆಎಲ್ ರಾಹುಲ್ (ನಾಯಕ) ಶಿಖರ್ ಧವನ್ (ಉಪ ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ , ದೀಪಕ್ ಚಹಾರ್, ಶಹಬಾಜ್ ಅಹ್ಮದ್.

ಜಿಂಬಾಬ್ವೆ ತಂಡ ಹೀಗಿದೆ: ರೆಗಿಸ್ ಚಕಬ್ವಾ (ನಾಯಕ), ತನಕಾ ಚಿವಾಂಗಾ, ಬ್ರಾಡ್ಲಿ ಇವಾನ್ಸ್, ಲ್ಯೂಕ್ ಜೊಂಗ್ವೆ, ರಿಯಾನ್ ಬರ್ಲ್, ಇನೊಸೆಂಟ್ ಕೈಯಾ, ಕೈಟಾನೊ ತಕುಡ್ಜ್ವಾನಾಶೆ, ಕ್ಲೈವ್ ಮದಂಡೆ, ವೆಸ್ಲಿ ಮಾಧೆವೆರೆ, ತಡಿವಾನಾಶೆ ಮರುಮಣಿ, ಜಾನ್ ಮಸಾರಾ, ಟೋನಿ ಮುನ್ಯೊಂಗಾರ್ವಾ, ರಿಚರ್ಡ್‌ ನ್ಗಾರ್ವಾ, ಸಿಕಂದರ್ ರಾಜಾ, ಮಿಲ್ಟನ್ ಶುಂಬಾ, ಡೊನಾಲ್ಡ್ ತಿರಿಪಾನೊ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ