AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಟಿ20 ವಿಶ್ವಕಪ್​ನ ಟೀಮ್ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ

T20 World Cup 2022 India Schedule: ಭಾನುವಾರ (ಅ.23) ನಡೆಯಲಿರುವ ಈ ಪಂದ್ಯದ ಮೂಲಕ India vs Pakistan ತಂಡಗಳು ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿರುವುದು ವಿಶೇಷ.

T20 World Cup 2022: ಟಿ20 ವಿಶ್ವಕಪ್​ನ ಟೀಮ್ ಇಂಡಿಯಾದ ಸಂಪೂರ್ಣ ವೇಳಾಪಟ್ಟಿ
ಟೀಮ್ ಇಂಡಿಯಾ
TV9 Web
| Edited By: |

Updated on: Oct 22, 2022 | 8:30 PM

Share

T20 World Cup 2022: ಟಿ20 ವಿಶ್ವಕಪ್​ನ ಸೂಪರ್-12 ಪಂದ್ಯಗಳು ಶುರುವಾಗಿದೆ. ಮೊದಲ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದು ನ್ಯೂಜಿಲೆಂಡ್ (Australia vs New zealand) ತಂಡವು ಶುಭಾರಂಭ ಮಾಡಿದೆ. ಭಾರತ ತಂಡವು (Team India) ತನ್ನ ಮೊದಲ ಪಂದ್ಯವನ್ನು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ (India vs Pakistan) ವಿರುದ್ಧ ಆಡಲಿದೆ. ಭಾನುವಾರ (ಅ.23) ನಡೆಯಲಿರುವ ಈ ಪಂದ್ಯದ ಮೂಲಕ ಉಭಯ ತಂಡಗಳು ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿರುವುದು ವಿಶೇಷ. ಸೂಪರ್​-12 ಸುತ್ತಿನಲ್ಲಿ ಟೀಮ್ ಇಂಡಿಯಾ ಗ್ರೂಪ್​-2 ನಲ್ಲಿದ್ದು, ಹೀಗಾಗಿ ಪಾಕಿಸ್ತಾನ್, ಬಾಂಗ್ಲಾದೇಶ್, ಸೌತ್ ಆಫ್ರಿಕಾ, ಜಿಂಬಾಬ್ವೆ ಹಾಗೂ ನೆದರ್​ಲ್ಯಾಂಡ್ಸ್​ ತಂಡಗಳ ವಿರುದ್ಧ ಆಡಲಿದೆ. ಟಿ20 ವಿಶ್ವಕಪ್ ಗ್ರೂಪ್​ಗಳು:

ಗ್ರೂಪ್- 1 ತಂಡಗಳು:

ಗ್ರೂಪ್- 1

  • ಅಫ್ಘಾನಿಸ್ತಾನ್
  • ಆಸ್ಟ್ರೇಲಿಯಾ
  • ಇಂಗ್ಲೆಂಡ್
  • ಐರ್ಲೆಂಡ್
  • ನ್ಯೂಜಿಲೆಂಡ್
  • ಶ್ರೀಲಂಕಾ

ಗ್ರೂಪ್-2

  • ಭಾರತ
  • ಪಾಕಿಸ್ತಾನ್
  • ಬಾಂಗ್ಲಾದೇಶ್
  • ನೆದರ್​ಲ್ಯಾಂಡ್ಸ್​
  • ಸೌತ್ ಆಫ್ರಿಕಾ
  • ಜಿಂಬಾಬ್ವೆ

ಟಿ20 ವಿಶ್ವಕಪ್ ಟೀಮ್ ಇಂಡಿಯಾ ವೇಳಾಪಟ್ಟಿ:

  • ಅಕ್ಟೋಬರ್-23 : ಭಾರತ vs ಪಾಕಿಸ್ತಾನ- ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂ (ಸಮಯ: ಮಧ್ಯಾಹ್ನ 1.30 ಕ್ಕೆ ಶುರು)
  • ಅಕ್ಟೋಬರ್-27: ಭಾರತ vs ನೆದರ್​ಲ್ಯಾಂಡ್ಸ್​- ಸಿಡ್ನಿ ಕ್ರಿಕೆಟ್ ಸ್ಟೇಡಿಯಂ (ಸಮಯ: ಮಧ್ಯಾಹ್ನ 12.30 ಕ್ಕೆ ಶುರು)
  • ಅಕ್ಟೋಬರ್-30: ಭಾರತ vs ದಕ್ಷಿಣ ಆಫ್ರಿಕಾ- ಪರ್ತ್ ಸ್ಟೇಡಿಯಂ (ಸಮಯ: ಸಂಜೆ 4.30 ಕ್ಕೆ ಶುರು)
  • ನವೆಂಬರ್-2: ಭಾರತ vs ಬಾಂಗ್ಲಾದೇಶ -ಅಡಿಲೇಡ್ ಓವಲ್ (ಸಮಯ: ಮಧ್ಯಾಹ್ನ 1.30 ಕ್ಕೆ ಶುರು)
  • ನವೆಂಬರ್-6: ಭಾರತ vs ಜಿಂಬಾಬ್ವೆ – ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂ (ಸಮಯ: ಮಧ್ಯಾಹ್ನ 1.30 ಕ್ಕೆ ಶುರು)

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ.

ಮೀಸಲು ಆಟಗಾರರು: ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಶಾರ್ದೂಲ್ ಠಾಕೂರ್.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ