AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 1st Test: ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಸ್ಥಾನ ಪಡೆಯಲು 4 ಆಟಗಾರರ ನಡುವೆ ಪೈಪೋಟಿ

India Predicted Playing XI: ಆರಂಭಿಕರ ಸ್ಥಾನಕ್ಕಾಗಿ ಇಬ್ಬರು ಆಟಗಾರರ ನಡುವೆ ಪೈಪೋಟಿ ಕೂಡ ಇದೆ. ಅಂದರೆ ಇಲ್ಲಿ ಓಪನರ್ ಆಗಿ ಕೆಎಲ್ ರಾಹುಲ್ ಹಾಗೂ ಶುಭ್​ಮನ್ ಗಿಲ್ ಇದ್ದಾರೆ.

India vs Australia 1st Test: ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಸ್ಥಾನ ಪಡೆಯಲು 4 ಆಟಗಾರರ ನಡುವೆ ಪೈಪೋಟಿ
Team India
TV9 Web
| Edited By: |

Updated on: Feb 08, 2023 | 10:58 PM

Share

India vs Australia 1st Test: ಭಾರತ-ಆಸ್ಟ್ರೇಲಿಯಾ (IND vs AUS) ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯವು ನಾಳೆಯಿಂದ ಶುರುವಾಗಲಿದೆ. ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಯಾರೆಲ್ಲಾ ಕಣಕ್ಕಿಳಿಯುತ್ತಾರೆ ಎಂಬುದೇ ಯಕ್ಷ ಪ್ರಶ್ನೆ. ಏಕೆಂದರೆ ತಂಡದಲ್ಲಿ ಸ್ಥಾನ ಪಡೆದಿದ್ದ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಕಾರಣ ಹೊರಗುಳಿದಿದ್ದಾರೆ. ಇನ್ನು ಅಪಘಾತದಲ್ಲಿ ಗಾಯಗೊಂಡಿರುವ ರಿಷಭ್ ಪಂತ್ ಕೂಡ ತಂಡದಲ್ಲಿಲ್ಲ. ಹೀಗಾಗಿ ಎರಡು ಸ್ಥಾನದಲ್ಲಿ ಬದಲಾವಣೆ ಕಂಡು ಬರುವುದು ಖಚಿತ.

ಇದರ ನಡುವೆ ಆರಂಭಿಕರ ಸ್ಥಾನಕ್ಕಾಗಿ ಇಬ್ಬರು ಆಟಗಾರರ ನಡುವೆ ಪೈಪೋಟಿ ಕೂಡ ಇದೆ. ಅಂದರೆ ಇಲ್ಲಿ ಓಪನರ್ ಆಗಿ ಕೆಎಲ್ ರಾಹುಲ್ ಹಾಗೂ ಶುಭ್​ಮನ್ ಗಿಲ್ ಇದ್ದಾರೆ. ಇವರಿಬ್ಬರಿಗೂ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ನೀಡಿದರೆ ಒಬ್ಬರು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಬೇಕಾಗುತ್ತದೆ.

ಇಲ್ಲಿ ಶುಭ್​ಮನ್ ಗಿಲ್​ಗೆ ಕಣಕ್ಕಿಳಿದ್ರೆ ಸೂರ್ಯಕುಮಾರ್ ಯಾದವ್ ಅವಕಾಶ ವಂಚಿತರಾಗಲಿದ್ದಾರೆ. ಅಂದರೆ ಇಲ್ಲಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯಲು ಶುಭ್​ಮನ್ ಹಾಗೂ ಸೂರ್ಯ ನಡುವೆ ಪೈಪೋಟಿ ಇದೆ.

ಇದನ್ನೂ ಓದಿ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
Image
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Image
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
Image
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಇದನ್ನೂ ಓದಿ: RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?

ಮತ್ತೊಂದೆಡೆ ಸ್ಪಿನ್ನರ್​ ಸ್ಥಾನದಲ್ಲಿ ಅಕ್ಷರ್ ಪಟೇಲ್ ಹಾಗೂ ಕುಲ್ದೀಪ್ ಯಾದವ್ ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಇದೆ. ಇಲ್ಲಿ ಮುಖ್ಯ ಸ್ಪಿನ್ನರ್ ಆಗಿ ಅಶ್ವಿನ್ ಕಣಕ್ಕಿಳಿಯುವುದು ಖಚಿತ. ಹಾಗೆಯೇ ಹೆಚ್ಚುರಿ ಸ್ಪಿನ್ನರ್ ಆಗಿ ರವೀಂದ್ರ ಜಡೇಜಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಮೂರನೇ ಸ್ಪಿನ್ನರ್ ಆಗಿ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ಕುತೂಹಲ. ಅದರಂತೆ ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ.

  • ಕೆಎಲ್ ರಾಹುಲ್
  • ರೋಹಿತ್ ಶರ್ಮಾ
  • ಚೇತೇಶ್ವರ ಪೂಜಾರ
  • ವಿರಾಟ್ ಕೊಹ್ಲಿ
  • ಶುಭಮನ್ ಗಿಲ್/ಸೂರ್ಯಕುಮಾರ್ ಯಾದವ್
  • ಕೆಎಸ್ ಭರತ್ (ವಿಕೆಟ್ ಕೀಪರ್)
  • ರವೀಂದ್ರ ಜಡೇಜಾ
  • ರವಿಚಂದ್ರನ್ ಅಶ್ವಿನ್
  • ಮೊಹಮ್ಮದ್ ಶಮಿ
  • ಕುಲದೀಪ್ ಯಾದವ್/ಅಕ್ಷರ್ ಪಟೇಲ್
  • ಮೊಹಮ್ಮದ್ ಸಿರಾಜ್.

ಭಾರತ ಟೆಸ್ಟ್ ತಂಡ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್ , ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್.

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ