AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England 1st Test | ವಿಚಿತ್ರ ರೀತಿಯಲ್ಲಿ ಔಟ್​ ಆದ ಚೇತೇಶ್ವರ ಪೂಜಾರ; ಇಲ್ಲಿದೆ ವೈರಲ್​ ವಿಡಿಯೋ

ಚೇತೇಶ್ವರ ಪೂಜರ ಅರ್ಧ ಶತಕ ಗಳಿಸುವುದಕ್ಕೂ ಮೊದಲು ತುಂಬಾನೇ ನಿಧಾನ ಗತಿಯಲ್ಲಿ ಆಡುತ್ತಿದ್ದರು. ಅರ್ಧ ಶತಕ ಬಾರಿಸಿದ ನಂತರ ಆಟದ ವೇಗವನ್ನು ಹೆಚ್ಚಿಸಿದರು ಚೇತೇಶ್ವರ.

India vs England 1st Test | ವಿಚಿತ್ರ ರೀತಿಯಲ್ಲಿ ಔಟ್​ ಆದ ಚೇತೇಶ್ವರ ಪೂಜಾರ; ಇಲ್ಲಿದೆ ವೈರಲ್​ ವಿಡಿಯೋ
ಚೇತೇಶ್ವರ ಪೂಜಾರ
ರಾಜೇಶ್ ದುಗ್ಗುಮನೆ
| Edited By: |

Updated on:Feb 07, 2021 | 7:50 PM

Share

ಇಂಗ್ಲೆಂಡ್​ ವಿರುದ್ಧದ ಟೆಸ್ಟ್​ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 257 ರನ್​ಗಳಿಗೆ 6 ವಿಕೆಟ್​​ ಕಳೆದುಕೊಂಡು ಆಡುತ್ತಿದೆ. ವಾಷಿಂಗ್ಟನ್​​ ಸುಂದರ್​ 33 ರನ್​ ಹಾಗೂ ರವಿಚಂದ್ರನ್​ ಅಶ್ವಿನ್​ 8 ರನ್​​ ಗಳಿಸಿ ಕಣದಲ್ಲಿದ್ದಾರೆ. ಈ ಮಧ್ಯೆ ಚೇತೇಶ್ವರ ಪೂಜಾರ ಔಟ್​ ಆದ ರೀತಿ ಈಗ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿ ಚರ್ಚೆ ಆಗುತ್ತಿದೆ. ಚೇತೇಶ್ವರ ಅವರದ್ದು ಸಂಪೂರ್ಣ ಬ್ಯಾಡ್​​ಲಕ್​ ಎಂದು ಕೆಲವರು ಬರೆದುಕೊಂಡಿದ್ದಾರೆ. ಅಷ್ಟಕ್ಕೂ ಆಗಿದ್ದೇನು ಎನ್ನುವುದಕ್ಕೆ ಇಲ್ಲಿದೆ ವಿವರ.

ಚೇತೇಶ್ವರ ಪೂಜರ ಅರ್ಧ ಶತಕ ಗಳಿಸುವುದಕ್ಕೂ ಮೊದಲು ತುಂಬಾನೇ ನಿಧಾನ ಗತಿಯಲ್ಲಿ ಆಡುತ್ತಿದ್ದರು. ಅರ್ಧ ಶತಕ ಬಾರಿಸಿದ ನಂತರ ಆಟದ ವೇಗವನ್ನು ಹೆಚ್ಚಿಸಿದರು. 142 ಬಾಲ್​ಗಳಿಗೆ 73 ರನ್​ ಗಳಿಸಿದ್ದರು. ಇಂದು ಚೇತೇಶ್ವರ ಶತಕ ಬಾರಿಸಿಯೇ ಬಾರಿಸುತ್ತಾರೆ ಎಂಬುದು ಅನೇಕರ ನಂಬಿಕೆ ಆಗಿತ್ತು. ಆದರೆ,  143ನೇ ಬಾಲ್​ ಎದುರಿಸಿದ ಚೇತೇಶ್ವರ ಲೆಗ್​ ಸೈಡ್​ಗೆ ಹೊಡೆಯಲು ಹೋದರು. ಅವರು ಹೊಡೆದ ಶಾಟ್​ ಏನೋ ಚೆನ್ನಾಗಿತ್ತು. ಆದರೆ, ಈ ಬಾಲ್​ ಶಾರ್ಟ್​ ಲೆಗ್​ ಫೀಲ್ಡರ್ ಆಲ್ಲಿ ಪೋಪ್ ಹೆಲ್ಮೆಟ್​ಗೆ ತಾಗಿತ್ತು.

ಹೆಲ್ಮೆಟ್​ಗೆ ತಾಗಿದ ಬಾಲ ನೇರವಾಗಿ ಶಾರ್ಟ್​ ಮಿಡ್​ ವಿಕೆಟ್​ನಲ್ಲಿದ್ದ ರೋರಿ ಬರ್ನ್ಸ್ ಕೈ ಸೇರಿತ್ತು. ಬಾಲ್​ ಎಲ್ಲಿಯೂ ನೆಲ ತಾಗದ ಕಾರಣ ಚೇತೇಶ್ವರ ಪೂಜಾರ ಪೆವಿಲಿಯನ್​ ತೆರಳಬೇಕಾಯಿತು. ಈ ವಿಡಿಯೋ ಸದ್ಯ ಟ್ವಿಟರ್​ನಲ್ಲಿ ಹರಿದಾಡಿದೆ. ಐಸಿಸಿ ಕೂಡ ಪೂಜಾರ ವಿಚಿತ್ರವಾಗಿ ಔಟ್​ ಆಗಿದ್ದಾರೆ ಎಂದು ಬರೆದುಕೊಂಡಿದೆ.

 Ind vs Eng, 1st Test, Day 3, LIVE Score: 3ನೇ ದಿನದಾಟ ಮುಕ್ತಾಯ, ಇಂಗ್ಲೆಂಡ್​ ಮೇಲುಗೈ, 6 ವಿಕೆಟ್​ ಕಳೆದುಕೊಂಡ ಭಾರತ

Published On - 7:49 pm, Sun, 7 February 21

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ