AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng, 3rd Test, Day 1, LIVE Score: ದಿನದಾಟ ಅಂತ್ಯ, ಭಾರತದ 3 ವಿಕೆಟ್​ ಪತನ, ರೋಹಿತ್​ ಅರ್ಧ ಶತಕ

India vs England: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್​ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್​ ಹಾಗೂ ರಹಾನೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ರೋಹಿತ್​ 57 ರನ್​ ಗಳಿಸಿ ಅಜೇಯರಾಗುಳಿದರೆ, 3 ಬಾಲ್​ ಎದುರಿಸಿದ ರಹಾನೆ 1 ರನ್​ ಗಳಿಸಿದ್ದಾರೆ.

Ind vs Eng, 3rd Test, Day 1, LIVE Score: ದಿನದಾಟ ಅಂತ್ಯ, ಭಾರತದ 3 ವಿಕೆಟ್​ ಪತನ, ರೋಹಿತ್​ ಅರ್ಧ ಶತಕ
ರೋಹಿತ್​ ಅರ್ಧ ಶತಕ
ಪೃಥ್ವಿಶಂಕರ
| Edited By: |

Updated on:Feb 25, 2021 | 10:08 AM

Share

ಅಹಮದಾಬಾದ್‌: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್​ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್​ ಹಾಗೂ ರಹಾನೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ರೋಹಿತ್​ 57 ರನ್​ ಗಳಿಸಿ ಅಜೇಯರಾಗುಳಿದರೆ, 3 ಬಾಲ್​ ಎದುರಿಸಿದ ರಹಾನೆ 1 ರನ್​ ಗಳಿಸಿದ್ದಾರೆ. ಮೊದಲ ದಿನವೇ.. ಮೊದಲ ಇನ್ನಿಂಗ್ಸ್‌ನಲ್ಲಿ ಲೀಡ್ ಪಡೆದು, ಪಂದ್ಯದ ಮೆಲೆ ಹಿಡಿತ ಸಾಧಿಸಿ ವಿಜೃಂಭಿಸಬೇಕಿದ್ದ ಭಾರತ ತಂಡ ರಕ್ಷಣಾತ್ಮಕ ಬ್ಯಾಟಿಂಗ್​ಗೆ ಮೊರೆಹೋಯಿತು. ಇದಕ್ಕೆ ತಕ್ಕಂತೆ ಮೂರು ವಿಕೆಟುಗಳು ಉರುಳಿದ್ದು ಭಾರತದ ತಂಡಕ್ಕೆ ಮಗ್ಗುಲ ಮುಳ್ಳು ಆಯಿತು. ಇದರಿಂದ ಅಭಿಮಾನಿಗಳಿಗೆ ಕೊಂಚ ನಿರಾಸೆಯಾದರೂ ಭಾರತದ ಬ್ಯಾಟ್ಸ್​ಮನ್​ಗಳು ನಿಧಾನಕ್ಕೆ ಆಡಿಕೊಳ್ಳಲಿ… ಸಮಾಧಾನ ಪಟ್ಟಿಕೊಂಡಿದ್ದಾರೆ.

Published On - 10:16 pm, Wed, 24 February 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ