AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng, 3rd Test, Day 1, LIVE Score: ದಿನದಾಟ ಅಂತ್ಯ, ಭಾರತದ 3 ವಿಕೆಟ್​ ಪತನ, ರೋಹಿತ್​ ಅರ್ಧ ಶತಕ

India vs England: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್​ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್​ ಹಾಗೂ ರಹಾನೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ರೋಹಿತ್​ 57 ರನ್​ ಗಳಿಸಿ ಅಜೇಯರಾಗುಳಿದರೆ, 3 ಬಾಲ್​ ಎದುರಿಸಿದ ರಹಾನೆ 1 ರನ್​ ಗಳಿಸಿದ್ದಾರೆ.

Ind vs Eng, 3rd Test, Day 1, LIVE Score: ದಿನದಾಟ ಅಂತ್ಯ, ಭಾರತದ 3 ವಿಕೆಟ್​ ಪತನ, ರೋಹಿತ್​ ಅರ್ಧ ಶತಕ
ರೋಹಿತ್​ ಅರ್ಧ ಶತಕ
ಪೃಥ್ವಿಶಂಕರ
| Edited By: |

Updated on:Feb 25, 2021 | 10:08 AM

Share

ಅಹಮದಾಬಾದ್‌: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್​ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್​ ಹಾಗೂ ರಹಾನೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ರೋಹಿತ್​ 57 ರನ್​ ಗಳಿಸಿ ಅಜೇಯರಾಗುಳಿದರೆ, 3 ಬಾಲ್​ ಎದುರಿಸಿದ ರಹಾನೆ 1 ರನ್​ ಗಳಿಸಿದ್ದಾರೆ. ಮೊದಲ ದಿನವೇ.. ಮೊದಲ ಇನ್ನಿಂಗ್ಸ್‌ನಲ್ಲಿ ಲೀಡ್ ಪಡೆದು, ಪಂದ್ಯದ ಮೆಲೆ ಹಿಡಿತ ಸಾಧಿಸಿ ವಿಜೃಂಭಿಸಬೇಕಿದ್ದ ಭಾರತ ತಂಡ ರಕ್ಷಣಾತ್ಮಕ ಬ್ಯಾಟಿಂಗ್​ಗೆ ಮೊರೆಹೋಯಿತು. ಇದಕ್ಕೆ ತಕ್ಕಂತೆ ಮೂರು ವಿಕೆಟುಗಳು ಉರುಳಿದ್ದು ಭಾರತದ ತಂಡಕ್ಕೆ ಮಗ್ಗುಲ ಮುಳ್ಳು ಆಯಿತು. ಇದರಿಂದ ಅಭಿಮಾನಿಗಳಿಗೆ ಕೊಂಚ ನಿರಾಸೆಯಾದರೂ ಭಾರತದ ಬ್ಯಾಟ್ಸ್​ಮನ್​ಗಳು ನಿಧಾನಕ್ಕೆ ಆಡಿಕೊಳ್ಳಲಿ… ಸಮಾಧಾನ ಪಟ್ಟಿಕೊಂಡಿದ್ದಾರೆ.

Published On - 10:16 pm, Wed, 24 February 21

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!