AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng, 3rd Test, Day 1, LIVE Score: ದಿನದಾಟ ಅಂತ್ಯ, ಭಾರತದ 3 ವಿಕೆಟ್​ ಪತನ, ರೋಹಿತ್​ ಅರ್ಧ ಶತಕ

India vs England: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್​ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್​ ಹಾಗೂ ರಹಾನೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ರೋಹಿತ್​ 57 ರನ್​ ಗಳಿಸಿ ಅಜೇಯರಾಗುಳಿದರೆ, 3 ಬಾಲ್​ ಎದುರಿಸಿದ ರಹಾನೆ 1 ರನ್​ ಗಳಿಸಿದ್ದಾರೆ.

Ind vs Eng, 3rd Test, Day 1, LIVE Score: ದಿನದಾಟ ಅಂತ್ಯ, ಭಾರತದ 3 ವಿಕೆಟ್​ ಪತನ, ರೋಹಿತ್​ ಅರ್ಧ ಶತಕ
ರೋಹಿತ್​ ಅರ್ಧ ಶತಕ
ಪೃಥ್ವಿಶಂಕರ
| Edited By: |

Updated on:Feb 25, 2021 | 10:08 AM

Share

ಅಹಮದಾಬಾದ್‌: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್​ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್​ ಹಾಗೂ ರಹಾನೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ರೋಹಿತ್​ 57 ರನ್​ ಗಳಿಸಿ ಅಜೇಯರಾಗುಳಿದರೆ, 3 ಬಾಲ್​ ಎದುರಿಸಿದ ರಹಾನೆ 1 ರನ್​ ಗಳಿಸಿದ್ದಾರೆ. ಮೊದಲ ದಿನವೇ.. ಮೊದಲ ಇನ್ನಿಂಗ್ಸ್‌ನಲ್ಲಿ ಲೀಡ್ ಪಡೆದು, ಪಂದ್ಯದ ಮೆಲೆ ಹಿಡಿತ ಸಾಧಿಸಿ ವಿಜೃಂಭಿಸಬೇಕಿದ್ದ ಭಾರತ ತಂಡ ರಕ್ಷಣಾತ್ಮಕ ಬ್ಯಾಟಿಂಗ್​ಗೆ ಮೊರೆಹೋಯಿತು. ಇದಕ್ಕೆ ತಕ್ಕಂತೆ ಮೂರು ವಿಕೆಟುಗಳು ಉರುಳಿದ್ದು ಭಾರತದ ತಂಡಕ್ಕೆ ಮಗ್ಗುಲ ಮುಳ್ಳು ಆಯಿತು. ಇದರಿಂದ ಅಭಿಮಾನಿಗಳಿಗೆ ಕೊಂಚ ನಿರಾಸೆಯಾದರೂ ಭಾರತದ ಬ್ಯಾಟ್ಸ್​ಮನ್​ಗಳು ನಿಧಾನಕ್ಕೆ ಆಡಿಕೊಳ್ಳಲಿ… ಸಮಾಧಾನ ಪಟ್ಟಿಕೊಂಡಿದ್ದಾರೆ.

Published On - 10:16 pm, Wed, 24 February 21

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ