AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng, 3rd Test, Day 1, LIVE Score: ದಿನದಾಟ ಅಂತ್ಯ, ಭಾರತದ 3 ವಿಕೆಟ್​ ಪತನ, ರೋಹಿತ್​ ಅರ್ಧ ಶತಕ

India vs England: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್​ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್​ ಹಾಗೂ ರಹಾನೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ರೋಹಿತ್​ 57 ರನ್​ ಗಳಿಸಿ ಅಜೇಯರಾಗುಳಿದರೆ, 3 ಬಾಲ್​ ಎದುರಿಸಿದ ರಹಾನೆ 1 ರನ್​ ಗಳಿಸಿದ್ದಾರೆ.

Ind vs Eng, 3rd Test, Day 1, LIVE Score: ದಿನದಾಟ ಅಂತ್ಯ, ಭಾರತದ 3 ವಿಕೆಟ್​ ಪತನ, ರೋಹಿತ್​ ಅರ್ಧ ಶತಕ
ರೋಹಿತ್​ ಅರ್ಧ ಶತಕ
Follow us
ಪೃಥ್ವಿಶಂಕರ
| Updated By: Digi Tech Desk

Updated on:Feb 25, 2021 | 10:08 AM

ಅಹಮದಾಬಾದ್‌: ಮೊದಲನೇ ದಿನದಾಟ ಅಂತ್ಯವಾಗುವ ಮುನ್ನ ಟೀಂ ಇಂಡಿಯಾ ನಾಯಕ ಕೊಹ್ಲಿಯ ವಿಕೆಟ್​ ಕಳೆದುಕೊಂಡಿತು. ನಾಳಿನ ಆಟಕ್ಕೆ ಆರಂಭಿಕ ರೋಹಿತ್​ ಹಾಗೂ ರಹಾನೆ ಬ್ಯಾಟಿಂಗ್​ ಉಳಿಸಿಕೊಂಡಿದ್ದಾರೆ. ರೋಹಿತ್​ 57 ರನ್​ ಗಳಿಸಿ ಅಜೇಯರಾಗುಳಿದರೆ, 3 ಬಾಲ್​ ಎದುರಿಸಿದ ರಹಾನೆ 1 ರನ್​ ಗಳಿಸಿದ್ದಾರೆ. ಮೊದಲ ದಿನವೇ.. ಮೊದಲ ಇನ್ನಿಂಗ್ಸ್‌ನಲ್ಲಿ ಲೀಡ್ ಪಡೆದು, ಪಂದ್ಯದ ಮೆಲೆ ಹಿಡಿತ ಸಾಧಿಸಿ ವಿಜೃಂಭಿಸಬೇಕಿದ್ದ ಭಾರತ ತಂಡ ರಕ್ಷಣಾತ್ಮಕ ಬ್ಯಾಟಿಂಗ್​ಗೆ ಮೊರೆಹೋಯಿತು. ಇದಕ್ಕೆ ತಕ್ಕಂತೆ ಮೂರು ವಿಕೆಟುಗಳು ಉರುಳಿದ್ದು ಭಾರತದ ತಂಡಕ್ಕೆ ಮಗ್ಗುಲ ಮುಳ್ಳು ಆಯಿತು. ಇದರಿಂದ ಅಭಿಮಾನಿಗಳಿಗೆ ಕೊಂಚ ನಿರಾಸೆಯಾದರೂ ಭಾರತದ ಬ್ಯಾಟ್ಸ್​ಮನ್​ಗಳು ನಿಧಾನಕ್ಕೆ ಆಡಿಕೊಳ್ಳಲಿ… ಸಮಾಧಾನ ಪಟ್ಟಿಕೊಂಡಿದ್ದಾರೆ.

Published On - 10:16 pm, Wed, 24 February 21

ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ಬೆಂಗಳೂರಿನಲ್ಲಿ ಮತ್ತೆ ಮಳೆ: ವೀಕೆಂಡ್​ನಲ್ಲಿ ಸಿಲಿಕಾನ್​ ಸಿಟಿ ಕೂಲ್​ ಕೂಲ್
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ತುಮಕೂರು: ಹಾಡಹಗಲೇ ಕಾರಿನ ಗಾಜು ಒಡೆದು 1 ಲಕ್ಷ ರೂ. ಕಳವು
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ದರ್ಶನ್ ಮನೆ ಪಕ್ಕವೇ ನಾಗಶೇಖರ್ ಮನೆ; ಹೇಗಿದೆ ಇಬ್ಬರ ನಡುವಿನ ನಂಟು?
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
ಅವರೇ ದೊಡ್ಡವರು, ನಾನು ಕೆಟ್ಟವನು, ಕಾಲವೇ ನಿರ್ಧರಿಸಲಿ: ನಿರ್ದೇಶಕ ನಾಗಶೇಖರ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
17 ಕೋಟಿ ರೂ. ಮಾಹಿತಿ ಇಲ್ಲ: ಮತ್ತೊಂದು ಬಾಂಬ್ ಸಿಡಿಸಿದ ಬಿಆರ್ ಪಾಟೀಲ್
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಗಂಡು ಮಕ್ಕಳಿಗೆ ಬಸ್ ನಲ್ಲಿ ಹತ್ತಲು ಆಗುತ್ತಿಲ್ಲ, ಪರಿಸ್ಥಿತಿ ಕೆಟ್ಟದಾಗಿದೆ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್, ಮನಿ ಕೊಟ್ರೆ ಮನೆ: ಅಶೋಕ್ ವ್ಯಂಗ್ಯ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮಾದಪ್ಪನಾಣೆಗೂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ:ಸಂಚಲನ ಮೂಡಿಸಿದ ಕೈ ಶಾಸಕ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಮನೆಗೆ ನುಗ್ಗಿ ವ್ಯಕ್ತಿಗೆ ಗುಂಡು ಹಾರಿಸಿ, ಹೆಂಡತಿ, ಮಕ್ಕಳ ಅಪಹರಣ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ
ಭಾರಿ ಗಾತ್ರದ ಜಿಂಕೆಯನ್ನ ಬೇಟೆಯಾಡಿದ ಚಿರತೆ: ವಿಡಿಯೋ ನೋಡಿ