AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ T20 Highlights: ಭಾರತ- ಕಿವೀಸ್ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು

India vs New Zealand 1st T20 Highlights in Kannada: ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ.

IND vs NZ T20 Highlights: ಭಾರತ- ಕಿವೀಸ್ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು
India Vs New Zealand
TV9 Web
| Edited By: |

Updated on:Nov 18, 2022 | 2:05 PM

Share

ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ. ಭಾರೀ ಮಳೆಯಿಂದಾಗಿ ಈ ಪಂದ್ಯದ ಟಾಸ್ ಕೂಡ ನಡೆಯಲಿಲ್ಲ. ಸುದೀರ್ಘ ಕಾಯುವಿಕೆಯ ನಂತರ ಅಂಪೈರ್​ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಕ್ಕೆ ಬಂದಿದ್ದಾರೆ. ಇದೀಗ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯ ನವೆಂಬರ್ 20 ರಂದು ನಡೆಯಲಿದೆ.

LIVE NEWS & UPDATES

The liveblog has ended.
  • 18 Nov 2022 02:01 PM (IST)

    ಮಳೆಯಿಂದಾಗಿ ಪಂದ್ಯ ರದ್ದು

    ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ.

  • 18 Nov 2022 01:27 PM (IST)

    ಇದು ಪಂದ್ಯದ ಕಟ್ ಆಫ್ ಸಮಯ

    ವೆಲ್ಲಿಂಗ್ಟನ್‌ನಲ್ಲಿ ಮಳೆ ಇನ್ನೂ ನಿಂತಿಲ್ಲ. ಭಾರತದ ಸಮಯದ ಪ್ರಕಾರ, ಪಂದ್ಯದ ಕಟ್-ಆಫ್ ಸಮಯ ಮಧ್ಯಾಹ್ನ 2:16 ಆಗಿದೆ. ಅಂದರೆ ಇಲ್ಲಿಯವರೆಗೆ ಪಂದ್ಯಕ್ಕಾಗಿ ಕಾಯಲಾಗುವುದು

  • 18 Nov 2022 12:03 PM (IST)

    ವೆಲ್ಲಿಂಗ್ಟನ್‌ನಲ್ಲಿ ಮಳೆ ಪುನರಾರಂಭವಾಗಿದೆ

    ವೆಲ್ಲಿಂಗ್ಟನ್​ನಲ್ಲಿ ಮತ್ತೊಮ್ಮೆ ಮಳೆ ಆರಂಭವಾಗಿದೆ. ಸದ್ಯ ಜೋರು ಮಳೆಯಾಗುತ್ತಿದ್ದು, ಈ ಕಾರಣದಿಂದ ಪಂದ್ಯ ಆರಂಭಕ್ಕೆ ವಿಳಂಬವಾಗುವುದು ಖಚಿತ.

  • 18 Nov 2022 11:37 AM (IST)

    ವೆಲ್ಲಿಂಗ್ಟನ್‌ನಲ್ಲಿ ಮಳೆ ನಿಂತಿದೆ

    ವೆಲ್ಲಿಂಗ್ಟನ್‌ನಲ್ಲಿ ಮಳೆ ನಿಂತಿದೆ. ಅಂಪೈರ್‌ಗಳು ಮತ್ತೊಮ್ಮೆ ಪಿಚ್‌ ಪರಿಶೀಲಿಸುತ್ತಾರೆ ಆದರೆ ಟಾಸ್‌ನಲ್ಲಿ ವಿಳಂಬವಾಗುವುದು ಖಚಿತ.

Published On - Nov 18,2022 11:35 AM

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!