AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ T20 Highlights: ಭಾರತ- ಕಿವೀಸ್ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು

India vs New Zealand 1st T20 Highlights in Kannada: ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ.

IND vs NZ T20 Highlights: ಭಾರತ- ಕಿವೀಸ್ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು
India Vs New Zealand
TV9 Web
| Edited By: |

Updated on:Nov 18, 2022 | 2:05 PM

Share

ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ. ಭಾರೀ ಮಳೆಯಿಂದಾಗಿ ಈ ಪಂದ್ಯದ ಟಾಸ್ ಕೂಡ ನಡೆಯಲಿಲ್ಲ. ಸುದೀರ್ಘ ಕಾಯುವಿಕೆಯ ನಂತರ ಅಂಪೈರ್​ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಕ್ಕೆ ಬಂದಿದ್ದಾರೆ. ಇದೀಗ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯ ನವೆಂಬರ್ 20 ರಂದು ನಡೆಯಲಿದೆ.

LIVE NEWS & UPDATES

The liveblog has ended.
  • 18 Nov 2022 02:01 PM (IST)

    ಮಳೆಯಿಂದಾಗಿ ಪಂದ್ಯ ರದ್ದು

    ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ.

  • 18 Nov 2022 01:27 PM (IST)

    ಇದು ಪಂದ್ಯದ ಕಟ್ ಆಫ್ ಸಮಯ

    ವೆಲ್ಲಿಂಗ್ಟನ್‌ನಲ್ಲಿ ಮಳೆ ಇನ್ನೂ ನಿಂತಿಲ್ಲ. ಭಾರತದ ಸಮಯದ ಪ್ರಕಾರ, ಪಂದ್ಯದ ಕಟ್-ಆಫ್ ಸಮಯ ಮಧ್ಯಾಹ್ನ 2:16 ಆಗಿದೆ. ಅಂದರೆ ಇಲ್ಲಿಯವರೆಗೆ ಪಂದ್ಯಕ್ಕಾಗಿ ಕಾಯಲಾಗುವುದು

  • 18 Nov 2022 12:03 PM (IST)

    ವೆಲ್ಲಿಂಗ್ಟನ್‌ನಲ್ಲಿ ಮಳೆ ಪುನರಾರಂಭವಾಗಿದೆ

    ವೆಲ್ಲಿಂಗ್ಟನ್​ನಲ್ಲಿ ಮತ್ತೊಮ್ಮೆ ಮಳೆ ಆರಂಭವಾಗಿದೆ. ಸದ್ಯ ಜೋರು ಮಳೆಯಾಗುತ್ತಿದ್ದು, ಈ ಕಾರಣದಿಂದ ಪಂದ್ಯ ಆರಂಭಕ್ಕೆ ವಿಳಂಬವಾಗುವುದು ಖಚಿತ.

  • 18 Nov 2022 11:37 AM (IST)

    ವೆಲ್ಲಿಂಗ್ಟನ್‌ನಲ್ಲಿ ಮಳೆ ನಿಂತಿದೆ

    ವೆಲ್ಲಿಂಗ್ಟನ್‌ನಲ್ಲಿ ಮಳೆ ನಿಂತಿದೆ. ಅಂಪೈರ್‌ಗಳು ಮತ್ತೊಮ್ಮೆ ಪಿಚ್‌ ಪರಿಶೀಲಿಸುತ್ತಾರೆ ಆದರೆ ಟಾಸ್‌ನಲ್ಲಿ ವಿಳಂಬವಾಗುವುದು ಖಚಿತ.

Published On - Nov 18,2022 11:35 AM

Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ