AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ T20 Highlights: ಭಾರತ- ಕಿವೀಸ್ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು

India vs New Zealand 1st T20 Highlights in Kannada: ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ.

IND vs NZ T20 Highlights: ಭಾರತ- ಕಿವೀಸ್ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದು
India Vs New Zealand
TV9 Web
| Edited By: |

Updated on:Nov 18, 2022 | 2:05 PM

Share

ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ. ಭಾರೀ ಮಳೆಯಿಂದಾಗಿ ಈ ಪಂದ್ಯದ ಟಾಸ್ ಕೂಡ ನಡೆಯಲಿಲ್ಲ. ಸುದೀರ್ಘ ಕಾಯುವಿಕೆಯ ನಂತರ ಅಂಪೈರ್​ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಕ್ಕೆ ಬಂದಿದ್ದಾರೆ. ಇದೀಗ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ 3 ಪಂದ್ಯಗಳ ಸರಣಿಯ ಎರಡನೇ ಟಿ20 ಪಂದ್ಯ ನವೆಂಬರ್ 20 ರಂದು ನಡೆಯಲಿದೆ.

LIVE NEWS & UPDATES

The liveblog has ended.
  • 18 Nov 2022 02:01 PM (IST)

    ಮಳೆಯಿಂದಾಗಿ ಪಂದ್ಯ ರದ್ದು

    ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ (India vs New Zealand) ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ.

  • 18 Nov 2022 01:27 PM (IST)

    ಇದು ಪಂದ್ಯದ ಕಟ್ ಆಫ್ ಸಮಯ

    ವೆಲ್ಲಿಂಗ್ಟನ್‌ನಲ್ಲಿ ಮಳೆ ಇನ್ನೂ ನಿಂತಿಲ್ಲ. ಭಾರತದ ಸಮಯದ ಪ್ರಕಾರ, ಪಂದ್ಯದ ಕಟ್-ಆಫ್ ಸಮಯ ಮಧ್ಯಾಹ್ನ 2:16 ಆಗಿದೆ. ಅಂದರೆ ಇಲ್ಲಿಯವರೆಗೆ ಪಂದ್ಯಕ್ಕಾಗಿ ಕಾಯಲಾಗುವುದು

  • 18 Nov 2022 12:03 PM (IST)

    ವೆಲ್ಲಿಂಗ್ಟನ್‌ನಲ್ಲಿ ಮಳೆ ಪುನರಾರಂಭವಾಗಿದೆ

    ವೆಲ್ಲಿಂಗ್ಟನ್​ನಲ್ಲಿ ಮತ್ತೊಮ್ಮೆ ಮಳೆ ಆರಂಭವಾಗಿದೆ. ಸದ್ಯ ಜೋರು ಮಳೆಯಾಗುತ್ತಿದ್ದು, ಈ ಕಾರಣದಿಂದ ಪಂದ್ಯ ಆರಂಭಕ್ಕೆ ವಿಳಂಬವಾಗುವುದು ಖಚಿತ.

  • 18 Nov 2022 11:37 AM (IST)

    ವೆಲ್ಲಿಂಗ್ಟನ್‌ನಲ್ಲಿ ಮಳೆ ನಿಂತಿದೆ

    ವೆಲ್ಲಿಂಗ್ಟನ್‌ನಲ್ಲಿ ಮಳೆ ನಿಂತಿದೆ. ಅಂಪೈರ್‌ಗಳು ಮತ್ತೊಮ್ಮೆ ಪಿಚ್‌ ಪರಿಶೀಲಿಸುತ್ತಾರೆ ಆದರೆ ಟಾಸ್‌ನಲ್ಲಿ ವಿಳಂಬವಾಗುವುದು ಖಚಿತ.

Published On - Nov 18,2022 11:35 AM

Follow Us
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್