AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs new zealand: ಸೋಲಿಗೆ ಟೇಲರ್ ಕಾರಣ ಎಂದ ನ್ಯೂಜಿಲೆಂಡ್ ನಾಯಕ

India vs new zealand: ನಮ್ಮ ತಂಡದ ಕೆಟ್ಟ ಸಮಯ ಎಂದು ಭಾವಿಸುತ್ತೇನೆ. ಮುಂಬೈ ಟೆಸ್ಟ್‌ನಲ್ಲಿ ಮೊದಲ ಇನ್ನಿಂಗ್ಸ್ ಹೊರತುಪಡಿಸಿ, ನ್ಯೂಜಿಲೆಂಡ್‌ನ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಿದರು.

India vs new zealand: ಸೋಲಿಗೆ ಟೇಲರ್ ಕಾರಣ ಎಂದ ನ್ಯೂಜಿಲೆಂಡ್ ನಾಯಕ
India vs new zealand
TV9 Web
| Updated By: ಝಾಹಿರ್ ಯೂಸುಫ್|

Updated on: Dec 06, 2021 | 10:31 PM

Share

ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 372 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಈ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ್ದು ಹಂಗಾಮಿ ನಾಯಕ ಟಾಮ್ ಲ್ಯಾಥಮ್. ಪಂದ್ಯದ ಹೀನಾಯ ಸೋಲಿನ ಬಗ್ಗೆ ಮಾತನಾಡಿದ ಲ್ಯಾಥಮ್, ತಂಡದಲ್ಲಿದ್ದ ಅನುಭವಿ ಬ್ಯಾಟ್ಸ್ ಮನ್ ರಾಸ್ ಟೇಲರ್ ಮಾಡಿದ ಫ್ಲಾಪ್​ ಆದ ಕಾರಣ ತಂಡ ಹೀನಾಯವಾಗಿ ಸೋಲಬೇಕಾಯಿತು ಎಂದರು. ಕಾನ್ಪುರದಲ್ಲಿ ನಡೆದ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಳ ಕ್ರಮಾಂಕದ ಆಟಗಾರರು ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಆದರೆ, ಮುಂಬೈನಲ್ಲಿ ನ್ಯೂಜಿಲೆಂಡ್ ತಂಡ ಎರಡು ಇನ್ನಿಂಗ್ಸ್‌ಗಳಲ್ಲಿ 62 ಮತ್ತು 167 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಬಗ್ಗೆ ಮಾತನಾಡಿದ ಲ್ಯಾಥಮ್, ‘ರಾಸ್ (ಟೇಲರ್) ಸ್ಪಷ್ಟ ಯೋಜನೆಯನ್ನು ಹೊಂದಿದ್ದರು. ಅವರು ಬೌಲರ್‌ಗಳನ್ನು ಒತ್ತಡಕ್ಕೆ ಸಿಲುಕಿಸಲು ಬಯಸಿದ್ದರು. ಉಪಖಂಡದ ತಂಡದ ವಿರುದ್ಧ ನೀವು ಇದನ್ನು ಮಾಡಿದಾಗ, ಎದುರಾಳಿಗಳು ಚೆಂಡನ್ನು ಬೇಗನೆ ಕೆಳಗೆ ಹಾಕಲು ಪ್ರಯತ್ನಿಸುತ್ತಾರೆ. ದುರದೃಷ್ಟವಶಾತ್, ರಾಸ್ ಅವರ ಯೋಜನೆಯು ಕಾರ್ಯರೂಪಕ್ಕೆ ಬರಲಿಲ್ಲ ಎಂದರು. ಇದೇ ವೇಳೆ ಭಾರತದ ಸ್ಪಿನ್ನರ್‌ಗಳನ್ನು ಶ್ಲಾಘಿಸಿದ ಲ್ಯಾಥಮ್, ‘ಟೀಮ್ ಇಂಡಿಯಾ ಬೌಲರುಗಳು ಅತ್ಯುತ್ತಮವಾಗಿ ಬೌಲಿಂಗ್ ಮಾಡಿದ್ದರು. ಅವರು ನಮಗೆ ರನ್ ಗಳಿಸುವ ಅವಕಾಶವನ್ನು ಕೂಡ ನೀಡಿರಲಿಲ್ಲ ಎಂದರು.

ಇದು ನಮ್ಮ ತಂಡದ ಕೆಟ್ಟ ಸಮಯ ಎಂದು ಭಾವಿಸುತ್ತೇನೆ. ಮುಂಬೈ ಟೆಸ್ಟ್‌ನಲ್ಲಿ ಮೊದಲ ಇನ್ನಿಂಗ್ಸ್ ಹೊರತುಪಡಿಸಿ, ನ್ಯೂಜಿಲೆಂಡ್‌ನ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಿದರು. ಸ್ಪಿನ್ನರ್‌ಗಳ ಮೇಲೆ ಆಕ್ರಮಣಕಾರಿ ಧೋರಣೆಯನ್ನು ತೆಗೆದುಕೊಳ್ಳಲು ತಾನು ಯೋಜಿಸಿದ್ದೆ . ಆದರೆ ಅದು ಕಾರ್ಯರೂಪಕ್ಕೆ ಬರಲಿಲ್ಲ ಎಂದು ಲ್ಯಾಥಮ್ ಹೇಳಿದರು.

ಇದನ್ನೂ ಓದಿ: World Record: ಬರೋಬ್ಬರಿ 15 ಸಿಕ್ಸ್​: ಕ್ರಿಕೆಟ್ ಇತಿಹಾಸದ ಅತೀ ವೇಗದ ಶತಕ

ಇದನ್ನೂ ಓದಿ: IPL 20222: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

ಇದನ್ನೂ ಓದಿ: Aakash Chopra: ಚಹಲ್ ಬದಲಿಗೆ RCB ಇವರನ್ನು ಟಾರ್ಗೆಟ್ ಮಾಡಲಿದೆ..!

ಇದನ್ನೂ ಓದಿ: IPL 2022: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

(India vs new zealand Things did not unfold the way we would have wanted them to says tom latham)

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್