AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟಾಸ್ ಗೆದ್ದ ಭಾರತ ಬ್ಯಾಟಿಂಗ್.. ಕೊಹ್ಲಿ, ಉಮೇಶ್ ಇನ್; ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್

IND vs SA: ಕೇಪ್ ಟೌನ್ ಟೆಸ್ಟ್​ಗೆ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ. ಅವರ ಜಾಗದಲ್ಲಿ ಹನುಮ ವಿಹಾರಿ ಹೊರ ಹೋಗಿದ್ದಾರೆ. ಬೌಲಿಂಗ್ ವಿಭಾಗದಲ್ಲೂ ಬದಲಾವಣೆ ಮಾಡಲಾಗಿದೆ. ಮೊಹಮ್ಮದ್ ಸಿರಾಜ್ ಬದಲಿಗೆ ಉಮೇಶ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ.

IND vs SA: ಟಾಸ್ ಗೆದ್ದ ಭಾರತ ಬ್ಯಾಟಿಂಗ್.. ಕೊಹ್ಲಿ, ಉಮೇಶ್ ಇನ್; ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಟೀಂ ಇಂಡಿಯಾ
TV9 Web
| Edited By: |

Updated on:Jan 11, 2022 | 1:52 PM

Share

ಕೇಪ್‌ಟೌನ್‌ನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಿದೆ. ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಕೇಪ್ ಟೌನ್ ಟೆಸ್ಟ್​ಗೆ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ. ಅವರ ಜಾಗದಲ್ಲಿ ಹನುಮ ವಿಹಾರಿ ಹೊರ ಹೋಗಿದ್ದಾರೆ. ಬೌಲಿಂಗ್ ವಿಭಾಗದಲ್ಲೂ ಬದಲಾವಣೆ ಮಾಡಲಾಗಿದೆ. ಮೊಹಮ್ಮದ್ ಸಿರಾಜ್ ಬದಲಿಗೆ ಉಮೇಶ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಆಫ್ರಿಕಾದ ಬಗ್ಗೆ ಹೇಳುವುದಾದರೆ, ಅವರು ಆಡುವ XI ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಭಾರತದ ಆಡುವ XI ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರಿಷಭ್ ಪಂತ್, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್.

ದಕ್ಷಿಣ ಆಫ್ರಿಕಾದ ಪ್ಲೇಯಿಂಗ್ XI ಡೀನ್ ಎಲ್ಗರ್ (ನಾಯಕ), ಏಡನ್ ಮಾರ್ಕ್ರಾಮ್, ಟೆಂಬಾ ಬವುಮಾ, ಕೀಗನ್ ಪೀಟರ್ಸನ್, ರೆಸಿ ವ್ಯಾನ್ ಡೆರ್ ಡ್ಯುಸೆನ್, ಕಗಿಸೊ ರಬಾಡ, ಲುಂಗಿ ಎನ್ಗಿಡಿ, ಮಾರ್ಕೊ ಯಾನ್ಸನ್, ಡುವಾನ್ ಒಲಿವಿಯರ್, ಕೇಶವ್ ಮಹಾರಾಜ್ ಮತ್ತು ಕೈಲ್ ವೆರೆನ್.

Published On - 1:46 pm, Tue, 11 January 22

Follow Us
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ