AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND Vs SA: ಭಾರತ-ದಕ್ಷಿಣ ಆಫ್ರಿಕಾ ದ್ವಿತೀಯ ಟಿ20 ಪಂದ್ಯದ ಬಗ್ಗೆ ಇಲ್ಲಿದೆ ವಿವರ..

ಇಂದು (ಡಿಸೆಂಬರ್ 12) ಭಾರತ vs ದಕ್ಷಿಣ ಆಫ್ರಿಕಾ ಎರಡನೇ ಟಿ20 ಪಂದ್ಯ ನಡೆಯಲಿದೆ. ದಕ್ಷಿಣ ಆಫ್ರಿಕಾದ ಗೆಬರ್ಹದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್​ನಲ್ಲಿ ಈ ಪಂದ್ಯ ನಡೆಯಲಿದೆ.  

IND Vs SA: ಭಾರತ-ದಕ್ಷಿಣ ಆಫ್ರಿಕಾ ದ್ವಿತೀಯ ಟಿ20 ಪಂದ್ಯದ ಬಗ್ಗೆ ಇಲ್ಲಿದೆ ವಿವರ..
ಇಂಡಿಯಾ Vs ಆಫ್ರಿಕಾ
ರಾಜೇಶ್ ದುಗ್ಗುಮನೆ
| Edited By: |

Updated on:Dec 12, 2023 | 2:31 PM

Share

ಟೀಂ ಇಂಡಿಯಾ (Team India) ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ಮಳೆಗೆ ಆಹುತಿ ಆಯಿತು. ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಬೇಕು ಎಂಬ ಟೀಂ ಇಂಡಿಯಾ ಕನಸು ಈಡೇರಿರಲಿಲ್ಲ. ಇಂದು (ಡಿಸೆಂಬರ್ 12) ಎರಡನೇ ಪಂದ್ಯ ನಡೆಯಲಿದೆ. ಮೂರು ಮ್ಯಾಚ್​ಗಳ ಸರಣಿ ಇದಾಗಿದ್ದು, ಟೀಂ ಇಂಡಿಯಾಗೆ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇಂಡೋ-ಆಫ್ರಿಕಾ ಎರಡನೇ ಟಿ20 ಪಂದ್ಯ ಯಾವಾಗ? ಎಲ್ಲಿ ನಡೆಯಲಿದೆ? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಎರಡನೇ ಪಂದ್ಯ ಎಲ್ಲಿ?

ಇಂದು (ಡಿಸೆಂಬರ್ 12) ಭಾರತ vs ದಕ್ಷಿಣ ಆಫ್ರಿಕಾ ಎರಡನೇ ಟಿ20 ಪಂದ್ಯ ನಡೆಯಲಿದೆ. ದಕ್ಷಿಣ ಆಫ್ರಿಕಾದ ಗೆಬರ್ಹದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್​ನಲ್ಲಿ ಈ ಪಂದ್ಯ ನಡೆಯಲಿದೆ.

ವೀಕ್ಷಿಸೋದು ಎಲ್ಲಿ?

ಭಾರತ vs ದಕ್ಷಿಣ ಆಫ್ರಿಕಾ ಸರಣಿಯ ಪ್ರಸಾರ ಹಕ್ಕನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಪಡೆದುಕೊಂಡಿದೆ.  ದ್ವಿತೀಯ ಟಿ20 ಪಂದ್ಯವನ್ನು ಸ್ಟಾರ್​ ಸ್ಪೋರ್ಟ್ಸ್ ವಾಹಿನಿ ಹಾಗೂ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್​ನಲ್ಲಿ ಪಂದ್ಯ ನೋಡಬಹುದಾಗಿದೆ.

ಸಮಯ

ಎರಡನೇ ಟಿ20 ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ರಾತ್ರಿ 8:30ಕ್ಕೆ ಪ್ರಾರಂಭ ಆಗಲಿದೆ. ಇಂದು ಕೂಡ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: IND vs SA: ಬಲಿಷ್ಠ ಭಾರತ: ಟೀಮ್ ಇಂಡಿಯಾ ಪರ ಕಣಕ್ಕಿಳಿಯುವವರು ಯಾರು?

ಭಾರತ ಟಿ20 ತಂಡ: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್ (ನಾಯಕ), ಶ್ರೇಯಸ್ ಅಯ್ಯರ್, ರಿಂಕು ಸಿಂಗ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ (ಉಪ ನಾಯಕ), ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ದೀಪಕ್ ಚಹರ್, ಮುಖೇಶ್ ಕುಮಾರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:44 am, Tue, 12 December 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್