AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WI vs IND 3rd Odi: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

India vs West Indies 3rd Odi Playing 11: ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ ಪಂದ್ಯವಾಗಿದೆ. ಏಕೆಂದರೆ ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿದೆ.

WI vs IND 3rd Odi: ಟೀಮ್ ಇಂಡಿಯಾದಲ್ಲಿ 1 ಬದಲಾವಣೆ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
India vs West Indies
TV9 Web
| Edited By: |

Updated on: Jul 27, 2022 | 6:40 PM

Share

ಭಾರತ-ವೆಸ್ಟ್ ಇಂಡೀಸ್ ನಡುವಣ ಮೂರನೇ ಏಕದಿನ ಪಂದ್ಯ ಪೋರ್ಟ್ಸ್ ಆಫ್ ಸ್ಪೇನ್​ನ ಕ್ವೀನ್ಸ್ ಓವಲ್​​ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. 3 ಪಂದ್ಯಗಳ ಸರಣಿಯಲ್ಲಿ ಈಗಾಗಲೇ 2-0 ಅಂತರದಿಂದ ಮುನ್ನಡೆ ಹೊಂದಿರುವ ಟೀಮ್ ಇಂಡಿಯಾ ಈ ಪಂದ್ಯಕ್ಕಾಗಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿದೆ. ಅದರಂತೆ ಅವೇಶ್ ಖಾನ್ ಬದಲಿಗೆ ಪ್ರಸಿದ್ಧ್ ಕೃಷ್ಣ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದಾಗ್ಯೂ ಇಶಾನ್ ಕಿಶನ್ ಹಾಗೂ ಅರ್ಷದೀಪ್ ಸಿಂಗ್​ಗೆ ಈ ಬಾರಿ ಕೂಡ ಅವಕಾಶ ಸಿಕ್ಕಿಲ್ಲ.

ಇನ್ನು ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ ಪಂದ್ಯವಾಗಿದೆ. ಏಕೆಂದರೆ ಈಗಾಗಲೇ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿದೆ. ಅದರಂತೆ ಈ ಪಂದ್ಯದಲ್ಲಿ ಗೆದ್ದರೆ ಟೀಮ್ ಇಂಡಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲಿದೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ಶಾಯ್ ಹೋಪ್(w), ಬ್ರಾಂಡನ್ ಕಿಂಗ್, ಕೀಸಿ ಕಾರ್ಟಿ, ಶಮರ್ ಬ್ರೂಕ್ಸ್, ನಿಕೋಲಸ್ ಪೂರನ್(ಸಿ), ಕೈಲ್ ಮೇಯರ್ಸ್, ಜೇಸನ್ ಹೋಲ್ಡರ್, ಕೀಮೋ ಪಾಲ್, ಅಕೇಲ್ ಹೋಸೇನ್, ಹೇಡನ್ ವಾಲ್ಷ್, ಜೇಡನ್ ಸೀಲ್ಸ್

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶಿಖರ್ ಧವನ್ (ನಾಯಕ), ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ದೀಪಕ್ ಹೂಡಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ.

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು