AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs West Indies: ಭಾರತ-ವೆಸ್ಟ್ ಇಂಡೀಸ್ ಟಿ20 ಸರಣಿ ವೇಳಾಪಟ್ಟಿ

India vs West Indies T20 Schedule: ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್).

India vs West Indies: ಭಾರತ-ವೆಸ್ಟ್ ಇಂಡೀಸ್ ಟಿ20 ಸರಣಿ ವೇಳಾಪಟ್ಟಿ
India vs West Indies
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 14, 2022 | 6:15 PM

ವೆಸ್ಟ್ ಇಂಡೀಸ್ (India vs West Indies) ನಡುವಣ ಏಕದಿನ ಸರಣಿಯನ್ನು ಭಾರತ ತಂಡವು ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಇದೀಗ ಟೀಮ್ ಇಂಡಿಯಾ ಟಿ20 ಸರಣಿಗೆ ಸಜ್ಜಾಗುತ್ತಿದೆ. ಈ ಸರಣಿಯಲ್ಲಿ ಒಟ್ಟು 3 ಪಂದ್ಯಗಳು ನಡೆಯಲಿದ್ದು, ಎಲ್ಲಾ ಪಂದ್ಯಗಳು ಕೊಲ್ಕತ್ತಾ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿದೆ. ಫೆಬ್ರವರಿ 16 ರಿಂದ ಶುರುವಾಗಲಿರುವ ಈ ಸರಣಿಗಾಗಿ ಈಗಾಗಲೇ ಉಭಯ ತಂಡಗಳನ್ನು ಘೋಷಿಸಲಾಗಿದೆ. ಆದರೆ ಗಾಯದ ಕಾರಣ ಈ ಸರಣಿಯಿಂದ ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಹಾಗೂ ಸ್ಪಿನ್ನರ್ ಅಕ್ಷರ್ ಪಟೇಲ್ ಹೊರಗುಳಿದಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ದದ ಟಿ20 ಸರಣಿಯ ವೇಳಾಪಟ್ಟಿ ಈ ಕೆಳಗಿನಂತಿವೆ.

ಭಾರತ-ವೆಸ್ಟ್ ಇಂಡೀಸ್ T20 ಸರಣಿಯ ವೇಳಾಪಟ್ಟಿ:

ಫೆಬ್ರವರಿ 16 – 1 ನೇ T20, ಕೋಲ್ಕತ್ತಾ

ಫೆಬ್ರವರಿ 18 – 2 ನೇ T20, ಕೋಲ್ಕತ್ತಾ

ಫೆಬ್ರವರಿ 20 – 3 ನೇ T20, ಕೋಲ್ಕತ್ತಾ

ವೆಸ್ಟ್ ಇಂಡೀಸ್ ಟಿ20 ತಂಡ: ಕೀರನ್ ಪೊಲಾರ್ಡ್ (ನಾಯಕ), ನಿಕೋಲಸ್ ಪೂರನ್ (ಉಪನಾಯಕ), ಫ್ಯಾಬಿಯನ್ ಅಲೆನ್, ಡ್ಯಾರೆನ್ ಬ್ರಾವೋ, ರೋಸ್ಟನ್ ಚೇಸ್, ಶೆಲ್ಡನ್ ಕಾಟ್ರೆಲ್, ಡೊಮಿನಿಕ್ ಡ್ರೇಕ್ಸ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕಿಲ್ ಹೊಸೈನ್, ಬ್ರೇಮನ್ ಕಿಂಗ್, ರೋವ್ಮನ್ ಪೊವೆಲ್, ರೊಮಾರಿಯೋ ಶೆಫರ್ಡ್, ಕೈಲ್ ಮೈಯರ್ಸ್, ಓಡಿಯನ್ ಸ್ಮಿತ್ ಮತ್ತು ಹೇಡನ್ ವಾಲ್ಷ್ ಜೂನಿಯರ್.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್ ಮತ್ತು ಹರ್ಷಲ್ ಪಟೇಲ್

ಇದನ್ನೂ ಓದಿ: IPL 2022: RCB ತಂಡ ಕಟ್ಟಿದೆ…ಆದರೆ ಆರಂಭಿಕ ಯಾರು ಎಂಬುದೇ ಈಗ ಪ್ರಶ್ನೆ..?

ಇದನ್ನೂ ಓದಿ: IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..! 

(India vs West Indies T20 Series 2022 Schedule)

ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಎರಡ್ಮೂರು ಮಹಾನ್ ನಾಯಕರಿಗೆ ಅಪಮೃತ್ಯು, ಡೆಲ್ಲಿಗೂ ಅಪಾಯ: ಕೋಡಿಶ್ರೀ ಭವಿಷ್ಯ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕೊರೋನಾ ತರ ಮತ್ತೊಂದು ರೋಗ ಅಪಾಯದ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕೋಡಿಶ್ರೀ ಮತ್ತೆ ಸ್ಫೋಟಕ ಭವಿಷ್ಯ
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಕ್ರಿಮಿ ಕೊಲ್ಲಬಾರದೆಂದು ಕುರಾನ್​​ನಲ್ಲಿದೆ, ಆದ್ರೆ..ಕೋಡಿಮಠಶ್ರೀ ಮಾತು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
ಸ್ಕೂಟಿ ಸ್ಟಾರ್ಟ್​ ಮಾಡುತ್ತಲೇ ಕುಸಿದುಬಿದ್ದು ವ್ಯಕ್ತಿ ಸಾವು
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
RCB vs CSK: ರೂಲ್ಸ್ ಗೊತ್ತಿಲ್ದೆ ಪಂದ್ಯ ಸೋತ ಚೆನ್ನೈ ಸೂಪರ್ ಕಿಂಗ್ಸ್
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಆಕ್ರೋಶ... ವಿರಾಟ್ ಕೊಹ್ಲಿ ಔಟಾದಾಗ ಖಲೀಲ್ ಅಹ್ಮದ್ ಸಂಭ್ರಮ ಹೇಗಿತ್ತು ನೋಡಿ
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಊಟಿಯಲ್ಲಿ ದೆವ್ವದ ಅನುಭವ: ಪ್ರಿಯಾಂಕಾ ಉಪೇಂದ್ರ ಮಾತು ಕೇಳಿ ಸೃಜನ್ ಶಾಕ್
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಗರ್ಲ್​ಫ್ರೆಂಡ್​ ಜತೆ ಸುತ್ತುತ್ತಿದ್ದ ಮಗ, ಇಬ್ಬರಿಗೂ ಬಿತ್ತು ಏಟು
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ
ಕಳೆದು ಹೋದ ಮೊಬೈಲ್ ಕೊರಗಜ್ಜನ ಕೃಪೆಯಿಂದ ಸಿಕ್ತು: ನಟಿ ಇಳಾ ವಿಟ್ಲಾ