AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI T20 WC Live Score: ವಿಂಡೀಸ್ ಮೊದಲ ವಿಕೆಟ್ ಪತನ

India vs West Indies, T20 world Cup 2026 Live Score Updates: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಎರಡೂ ತಂಡಗಳಿಗೆ ಇದು ನಾಕೌಟ್ ಪಂದ್ಯವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಯಾವ ತಂಡ ಗೆಲುವು ಸಾಧಿಸುತ್ತದೋ ಆ ತಂಡಕ್ಕೆ ಸೆಮಿಫೈನಲ್ ಟಿಕೆಟ್ ಸಿಗಲಿದೆ. ಸೋತ ತಂಡದ ಪ್ರಯಾಣ ಇಲ್ಲಿಗೆ ಅಂತ್ಯವಾಗುತ್ತದೆ.

IND vs WI T20 WC Live Score: ವಿಂಡೀಸ್ ಮೊದಲ ವಿಕೆಟ್ ಪತನ
Ind Vs Wi
ಪೃಥ್ವಿಶಂಕರ
|

Updated on:Mar 01, 2026 | 7:53 PM

Share

LIVE NEWS & UPDATES

  • 01 Mar 2026 07:53 PM (IST)

    IND vs WI Live: ಹೋಪ್ ಔಟ್

    ವರುಣ್ ಚಕ್ರವರ್ತಿ ದಾಳಿಗೆ ಇಳಿದು ವಿಕೆಟ್ ಪಡೆದರು. ಅವರು ತಮ್ಮ ಐದನೇ ಎಸೆತದಲ್ಲಿ ವೆಸ್ಟ್ ಇಂಡೀಸ್ ನಾಯಕ ಶೈ ಹೋಪ್ ಅವರನ್ನು ಬೌಲ್ಡ್ ಮಾಡಿದರು.

  • 01 Mar 2026 07:32 PM (IST)

    IND vs WI Live: ಪವರ್‌ಪ್ಲೇ ಅಂತ್ಯ

    ಪವರ್‌ಪ್ಲೇನಲ್ಲಿ ವೆಸ್ಟ್ ಇಂಡೀಸ್ 45 ರನ್ ಗಳಿಸಿತು, ಯಾವುದೇ ವಿಕೆಟ್ ಬೀಳಲಿಲ್ಲ. ಟೀಮ್ ಇಂಡಿಯಾ ಎರಡು ಅವಕಾಶಗಳನ್ನು ಕಳೆದುಕೊಂಡಿತು. ರೋಸ್ಟನ್ ಚೇಸ್ ಅವರನ್ನು ರನ್ ಔಟ್ ಮಾಡುವ ಅವಕಾಶವನ್ನು ತಪ್ಪಿಸಿಕೊಂಡರು ಮತ್ತು ಒಂದು ಕ್ಯಾಚ್ ಅನ್ನು ಸಹ ಕೈಬಿಡಲಾಯಿತು. ಕಳಪೆ ಫೀಲ್ಡಿಂಗ್ ಟೀಮ್ ಇಂಡಿಯಾಕ್ಕೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಬಹುದು.

  • 01 Mar 2026 07:23 PM (IST)

    IND vs WI Live: ಮತ್ತೊಂದು ದುಬಾರಿ ಓವರ್

    ಅರ್ಶ್ದೀಪ್ ಸಿಂಗ್ ಅವರ ಓವರ್​ನಲ್ಲಿ 10 ರನ್ ಬಂತು. ರೋಸ್ಟನ್ ಚೇಸ್ ಎರಡು ಬೌಂಡರಿಗಳನ್ನು ಬಾರಿಸಿದರು.

  • 01 Mar 2026 06:55 PM (IST)

    IND vs WI Live: ವೆಸ್ಟ್ ಇಂಡೀಸ್ ತಂಡ

    ಶೈ ಹೋಪ್ (ನಾಯಕ), ಶಿಮ್ರಾನ್ ಹೆಟ್ಮೈರ್, ರೋವ್ಮನ್ ಪೊವೆಲ್, ರೋಸ್ಟನ್ ಚೇಸ್, ಶೆರ್ಫೇನ್ ರುದರ್ಫೋರ್ಡ್, ಜೇಸನ್ ಹೋಲ್ಡರ್, ಮ್ಯಾಥ್ಯೂ ಫೋರ್ಡ್, ರೊಮಾರಿಯೊ ಶೆಫರ್ಡ್, ಗುಡಕೇಶ್ ಮೋತಿ, ಶಮರ್ ಜೋಸೆಫ್, ಅಕಿಲ್ ಹೊಸೈನ್.

  • 01 Mar 2026 06:54 PM (IST)

    IND vs WI Live: ಭಾರತ ತಂಡ

    ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಜಸ್ಪ್ರಿತ್ ಬುಮ್ರಾ, ವರುಣ್ ಚಕ್ರವರ್ತಿ

  • 01 Mar 2026 06:35 PM (IST)

    IND vs WI T20 WC Live: ಟಾಸ್ ಗೆದ್ದ ಭಾರತ

    ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಮಾಡಲಿದೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯವು ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ ಏಕೆಂದರೆ ಈ ಪಂದ್ಯದಲ್ಲಿ ಯಾವ ತಂಡ ಗೆಲುವು ಸಾಧಿಸುತ್ತದೋ ಆ ತಂಡಕ್ಕೆ ಸೆಮಿಫೈನಲ್ ಟಿಕೆಟ್ ಸಿಗಲಿದೆ. ಸೋತ ತಂಡದ ಪ್ರಯಾಣ ಇಲ್ಲಿಗೆ ಅಂತ್ಯವಾಗುತ್ತದೆ. ಹೀಗಾಗಿ ಉಭಯ ತಂಡಗಳು ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟ ನೀಡುವುದನ್ನು ನಿರೀಕ್ಷಿಸಲಾಗಿದೆ.

Published On - Mar 01,2026 6:34 PM

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!