AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ

ICC ODI Rankings: ಮೊಹಮ್ಮದ್ ಸಿರಾಜ್​ಗೂ ಮೊದಲು ಭಾರತದ 5 ಬೌಲರ್​ಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆ ಬೌಲರ್​ಗಳು ಯಾರೆಲ್ಲಾ ಎಂಬುದರ ಕಿರು ಪರಿಚಯ ಇಲ್ಲಿದೆ...

TV9 Web
| Edited By: |

Updated on:Jan 29, 2023 | 11:48 PM

Share
ಐಸಿಸಿ ಪ್ರಕಟಿಸಿರುವ ನೂತನ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಭಾರತದ 6ನೇ ಬೌಲರ್ ಎನಿಸಿಕೊಂಡಿದ್ದಾರೆ.

ಐಸಿಸಿ ಪ್ರಕಟಿಸಿರುವ ನೂತನ ಏಕದಿನ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಇದರೊಂದಿಗೆ ಈ ಸಾಧನೆ ಮಾಡಿದ ಭಾರತದ 6ನೇ ಬೌಲರ್ ಎನಿಸಿಕೊಂಡಿದ್ದಾರೆ.

1 / 8
ಅಂದರೆ ಮೊಹಮ್ಮದ್ ಸಿರಾಜ್​ಗೂ ಮೊದಲು ಭಾರತದ 5 ಬೌಲರ್​ಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆ ಬೌಲರ್​ಗಳು ಯಾರೆಲ್ಲಾ ಎಂಬುದರ ಕಿರು ಪರಿಚಯ ಇಲ್ಲಿದೆ...

ಅಂದರೆ ಮೊಹಮ್ಮದ್ ಸಿರಾಜ್​ಗೂ ಮೊದಲು ಭಾರತದ 5 ಬೌಲರ್​ಗಳು ಏಕದಿನ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಆ ಬೌಲರ್​ಗಳು ಯಾರೆಲ್ಲಾ ಎಂಬುದರ ಕಿರು ಪರಿಚಯ ಇಲ್ಲಿದೆ...

2 / 8
1- ಮಣಿಂದರ್ ಸಿಂಗ್: ಟೀಮ್ ಇಂಡಿಯಾ ಪರ ಐಸಿಸಿ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಮೊದಲ ಬೌಲರ್​ ಮಣಿಂದರ್ ಸಿಂಗ್. 80 ರ ದಶಕದಲ್ಲಿ ಭಾರತದ ಪರ ಆಡಿದ್ದ ಮಣಿಂದರ್ ಅವರು 1987 ರಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಟೀಮ್ ಇಂಡಿಯಾ ಪರ 59 ಏಕದಿನ ಪಂದ್ಯವಾಡಿದ್ದ ಎಡಗೈ ಸ್ಪಿನ್ನರ್ ಮಣಿಂದರ್ ಸಿಂಗ್ ಒಟ್ಟು 66 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

1- ಮಣಿಂದರ್ ಸಿಂಗ್: ಟೀಮ್ ಇಂಡಿಯಾ ಪರ ಐಸಿಸಿ ರ್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ಮೊದಲ ಬೌಲರ್​ ಮಣಿಂದರ್ ಸಿಂಗ್. 80 ರ ದಶಕದಲ್ಲಿ ಭಾರತದ ಪರ ಆಡಿದ್ದ ಮಣಿಂದರ್ ಅವರು 1987 ರಲ್ಲಿ ಅಗ್ರಸ್ಥಾನ ಅಲಂಕರಿಸಿದ್ದರು. ಟೀಮ್ ಇಂಡಿಯಾ ಪರ 59 ಏಕದಿನ ಪಂದ್ಯವಾಡಿದ್ದ ಎಡಗೈ ಸ್ಪಿನ್ನರ್ ಮಣಿಂದರ್ ಸಿಂಗ್ ಒಟ್ಟು 66 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

3 / 8
2- ಕಪಿಲ್ ದೇವ್: ಮಣಿಂದರ್ ಸಿಂಗ್ ಬಳಿಕ ಈ ಸಾಧನೆ ಮಾಡಿದ ಭಾರತದ ಎರಡನೇ ಬೌಲರ್ ಕಪಿಲ್ ದೇವ್. ಟೀಮ್ ಇಂಡಿಯಾ ಪರ 225 ಏಕದಿನ ಪಂದ್ಯವಾಡಿರುವ ಕಪಿಲ್ ಪಾಜಿ ಒಟ್ಟು 253 ವಿಕೆಟ್ ಪಡೆದಿದ್ದಾರೆ. ಇದರ ನಡುವೆ 1989 ರಲ್ಲಿ ಏಕದಿನ ರ‍್ಯಾಂಕಿಂಗ್​​ನಲ್ಲಿ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದರು.

2- ಕಪಿಲ್ ದೇವ್: ಮಣಿಂದರ್ ಸಿಂಗ್ ಬಳಿಕ ಈ ಸಾಧನೆ ಮಾಡಿದ ಭಾರತದ ಎರಡನೇ ಬೌಲರ್ ಕಪಿಲ್ ದೇವ್. ಟೀಮ್ ಇಂಡಿಯಾ ಪರ 225 ಏಕದಿನ ಪಂದ್ಯವಾಡಿರುವ ಕಪಿಲ್ ಪಾಜಿ ಒಟ್ಟು 253 ವಿಕೆಟ್ ಪಡೆದಿದ್ದಾರೆ. ಇದರ ನಡುವೆ 1989 ರಲ್ಲಿ ಏಕದಿನ ರ‍್ಯಾಂಕಿಂಗ್​​ನಲ್ಲಿ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದರು.

4 / 8
3- ಅನಿಲ್ ಕುಂಬ್ಳೆ: ಕನ್ನಡಿಗ ಅನಿಲ್ ಕುಂಬ್ಳೆ ಕೂಡ ಈ ಪಟ್ಟಿಯಲ್ಲಿದ್ದಾರೆ. 271 ಪಂದ್ಯಗಳಿಂದ 337 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಭಾರತದ ಪರ ಅತಿ ಹೆಚ್ಚು ಏಕದಿನ ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ವಿಶೇಷ ಎಂದರೆ 1996 ರಲ್ಲಿ ಅನಿಲ್ ಕುಂಬ್ಳೆ ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಮಿಂಚಿದ್ದರು.

3- ಅನಿಲ್ ಕುಂಬ್ಳೆ: ಕನ್ನಡಿಗ ಅನಿಲ್ ಕುಂಬ್ಳೆ ಕೂಡ ಈ ಪಟ್ಟಿಯಲ್ಲಿದ್ದಾರೆ. 271 ಪಂದ್ಯಗಳಿಂದ 337 ವಿಕೆಟ್ ಪಡೆದಿರುವ ಅನಿಲ್ ಕುಂಬ್ಳೆ ಭಾರತದ ಪರ ಅತಿ ಹೆಚ್ಚು ಏಕದಿನ ವಿಕೆಟ್ ಪಡೆದ ದಾಖಲೆ ಹೊಂದಿದ್ದಾರೆ. ವಿಶೇಷ ಎಂದರೆ 1996 ರಲ್ಲಿ ಅನಿಲ್ ಕುಂಬ್ಳೆ ಐಸಿಸಿ ರ‍್ಯಾಂಕಿಂಗ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಮಿಂಚಿದ್ದರು.

5 / 8
4- ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ 2013 ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಮೂಲಕ ಐಸಿಸಿ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು.

4- ರವೀಂದ್ರ ಜಡೇಜಾ: ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ 2013 ರಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಮೂಲಕ ಐಸಿಸಿ ಬೌಲರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ನಂಬರ್ 1 ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು.

6 / 8
5- ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ 2018 ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್​ 1 ಬೌಲರ್ ಎನಿಸಿಕೊಂಡಿದ್ದರು.

5- ಜಸ್​ಪ್ರೀತ್ ಬುಮ್ರಾ: ಟೀಮ್ ಇಂಡಿಯಾ ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ 2018 ರಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್​ 1 ಬೌಲರ್ ಎನಿಸಿಕೊಂಡಿದ್ದರು.

7 / 8
6- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಇದೀಗ ಅದ್ಭುತ ಲಯದಲ್ಲಿದ್ದಾರೆ. ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಒಟ್ಟು 14 ವಿಕೆಟ್ ಕಬಳಿಸುವ ಮೂಲಕ ಇದೀಗ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 6ನೇ ಭಾರತೀಯ ಎನಿಸಿಕೊಂಡಿದ್ದಾರೆ.

6- ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಇದೀಗ ಅದ್ಭುತ ಲಯದಲ್ಲಿದ್ದಾರೆ. ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಒಟ್ಟು 14 ವಿಕೆಟ್ ಕಬಳಿಸುವ ಮೂಲಕ ಇದೀಗ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ 6ನೇ ಭಾರತೀಯ ಎನಿಸಿಕೊಂಡಿದ್ದಾರೆ.

8 / 8

Published On - 10:57 pm, Fri, 27 January 23

TV9 Web
TV9 Web

TV9 Kannada

Read More
Follow Us
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ