AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WI vs IND: ವಿಂಡೀಸ್ ವಿರುದ್ಧದ ಟಿ20 ಸರಣಿಯಿಂದ ಟೀಂ ಇಂಡಿಯಾದ ಸ್ಟಾರ್ ಬೌಲರ್ ಔಟ್..!

WI vs IND: ಹರ್ಷಲ್ ಪಟೇಲ್ ಅವರ ಪಕ್ಕೆಲುಬಿನ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಆದ್ದರಿಂದ ವೆಸ್ಟ್ ಇಂಡೀಸ್ ವಿರುದ್ಧದ ಉಳಿದ ಎರಡೂ ಟಿ20 ಪಂದ್ಯಗಳಿಂದ ಹರ್ಷಲ್ ಹೊರಗುಳಿಯಲಿದ್ದಾರೆ ಎಂದು ಹೇಳಿಕೊಂಡಿದೆ.

WI vs IND: ವಿಂಡೀಸ್ ವಿರುದ್ಧದ ಟಿ20 ಸರಣಿಯಿಂದ ಟೀಂ ಇಂಡಿಯಾದ ಸ್ಟಾರ್ ಬೌಲರ್ ಔಟ್..!
Indian cricket team
TV9 Web
| Edited By: |

Updated on:Aug 06, 2022 | 9:58 PM

Share

ಏಷ್ಯಾ ಕಪ್ 2022 (Asia Cup 2022) ಪ್ರಾರಂಭವಾಗಲು ಕೇವಲ 3 ವಾರಗಳು ಉಳಿದಿವೆ. ಆದರೆ ಈ ಕ್ರೀಡಾಕೂಟಕ್ಕೆ ಭಾರತೀಯ ಕ್ರಿಕೆಟ್ ತಂಡವನ್ನು ಇನ್ನೂ ಘೋಷಿಸಲಾಗಿಲ್ಲ. ತಂಡದ ಆಯ್ಕೆಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಪ್ರಶ್ನೆಗಳಿದ್ದು, ಕೆಲವರು ಆಟಗಾರರ ಫಿಟ್ನೆಸ್ ಬಗ್ಗೆಯೂ ಕಾಳಜಿ ಹೊಂದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಟೀಂ ಇಂಡಿಯಾ ಪರ ಸ್ಥಿರ ಪ್ರದರ್ಶನ ನೀಡುತ್ತಿರುವ ಮಧ್ಯಮ ವೇಗಿ ಹರ್ಷಲ್ ಪಟೇಲ್ (Harshal Patel) ಗಾಯಗೊಂಡಿರುವುದು ಹೊಸ ತಲೆನೋವು ತಂದಿದೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ತಂಡದೊಂದಿಗೆ ಇದ್ದ ಹರ್ಷಲ್ ಈಗ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ.

ಶನಿವಾರ, ಆಗಸ್ಟ್ 6 ರಂದು ಫ್ಲೋರಿಡಾದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ನಾಲ್ಕನೇ T20 ಪಂದ್ಯದ ಪ್ರಾರಂಭದೊಂದಿಗೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಹರ್ಷಸ್ ಪಟೇಲ್ ಅವರ ಗಾಯದ ಬಗ್ಗೆ ಹೊಸ ನವೀಕರಣವನ್ನು ಬಿಡುಗಡೆ ಮಾಡಿದೆ. ಅವರು ಪಕ್ಕೆಲುಬಿನ ಗಾಯದಿಂದ ತೊಂದರೆಗೀಡಾಗಿದ್ದರು, ಇದರಿಂದಾಗಿ ಅವರು ಎರಡನೇ ಮತ್ತು ಮೂರನೇ ಪಂದ್ಯಗಳಲ್ಲಿ ಆಡಲು ಸಾಧ್ಯವಾಗಲಿಲ್ಲ ಎಂದು ಮಂಡಳಿಯು ಎರಡನೇ ಪಂದ್ಯದ ಸಮಯದಲ್ಲಿಯೇ ತಿಳಿಸಿತ್ತು.

ಇದನ್ನೂ ಓದಿ
Image
CWG 2022: ಕುಸ್ತಿಯಲ್ಲಿ ಭಾರತಕ್ಕೆ ಮೊದಲ ಪದಕ ಖಚಿತ; ಫೈನಲ್‌ಗೆ ಲಗ್ಗೆ ಇಟ್ಟ ಅನ್ಶು ಮಲಿಕ್
Image
ಐಪಿಎಲ್ ಫ್ರಾಂಚೈಸಿಗಳ ಮಾಸ್ಟರ್​ ಪ್ಲಾನ್​; ಬಿಬಿಲ್​ ತೊರೆಯಲು ಮುಂದಾದ15 ಆಸೀಸ್ ಆಟಗಾರರು!
Image
IND vs WI: ಸಂಜು ಇನ್, ಶ್ರೇಯಸ್ ಔಟ್! ರೋಹಿತ್ ಬಗ್ಗೆ ಸಸ್ಪೆನ್ಸ್; 4ನೇ ಟಿ20 ಪಂದ್ಯಕ್ಕೆ ಹೀಗಿರಲಿದೆ ಟೀಂ ಇಂಡಿಯಾ

ಇದೀಗ ಬಿಸಿಸಿಐ ಹರ್ಷಲ್ ಪಟೇಲ್ ಈ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ಹೇಳಿದೆ. ಬಿಸಿಸಿಐ ತನ್ನ ಹೇಳಿಕೆಯಲ್ಲಿ, “ಹರ್ಷಲ್ ಪಟೇಲ್ ಅವರ ಪಕ್ಕೆಲುಬಿನ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಆದ್ದರಿಂದ ವೆಸ್ಟ್ ಇಂಡೀಸ್ ವಿರುದ್ಧದ ಉಳಿದ ಎರಡೂ ಟಿ20 ಪಂದ್ಯಗಳಿಂದ ಹರ್ಷಲ್ ಹೊರಗುಳಿಯಲಿದ್ದಾರೆ ಎಂದು ಹೇಳಿಕೊಂಡಿದೆ.

Published On - 9:35 pm, Sat, 6 August 22

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್