AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಏಕದಿನ ವಿಶ್ವಕಪ್ ಪ್ರೊಮೊ ಶೂಟ್​ನಲ್ಲಿ ಟೀಮ್ ಇಂಡಿಯಾ ಆಟಗಾರರು ಮಿಂಚಿಂಗ್

Team India: ಟೀಮ್ ಇಂಡಿಯಾ ತನ್ನ 2ನೇ ಅಭ್ಯಾಸ ಪಂದ್ಯವನ್ನು ಮಂಗಳವಾರ ಆಡಲಿದೆ. ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತದ ಎದುರಾಳಿ ನೆದರ್​ಲೆಂಡ್ಸ್​. ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ಚೆನ್ನೈಗೆ ಆಗಮಿಸಲಿದ್ದು, ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ತನ್ನ ಮೊದಲ ವಿಶ್ವಕಪ್ ಪಂದ್ಯವನ್ನು ಆಡಲಿದೆ.

VIDEO: ಏಕದಿನ ವಿಶ್ವಕಪ್ ಪ್ರೊಮೊ ಶೂಟ್​ನಲ್ಲಿ ಟೀಮ್ ಇಂಡಿಯಾ ಆಟಗಾರರು ಮಿಂಚಿಂಗ್
Team India
TV9 Web
| Edited By: |

Updated on: Oct 02, 2023 | 10:29 PM

Share

ಏಕದಿನ ವಿಶ್ವಕಪ್​ನ ಪ್ರೊಮೊ ಶೂಟ್​ನಲ್ಲಿ ಟೀಮ್ ಇಂಡಿಯಾ ಆಟಗಾರರು ಕಾಣಿಸಿಕೊಂಡಿದ್ದಾರೆ. ಈಗಾಗಲೇ ಬಹುತೇಕ ತಂಡಗಳ ಫೋಟೋ ಶೂಟ್ ಮುಗಿದಿದ್ದು, ಇದೀಗ ಟೂರ್ನಿಯ ಪ್ರೊಮೊ ವಿಡಿಯೋವನ್ನು ಚಿತ್ರೀಕರಿಸಲಾಗಿದೆ. ಈ ವಿಡಿಯೋದಲ್ಲಿ ನಾಯಕ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ರವಿ ಅಶ್ವಿನ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್ ಸೇರಿದಂತೆ ಹಲವು ಆಟಗಾರರು ಕಾಣಿಸಿಕೊಂಡಿದ್ದಾರೆ.

ಈ ಚಿತ್ರೀಕರಣದ ವಿಡಿಯೋವನ್ನು ಭಾರತ ಕ್ರಿಕೆಟ್ ತಂಡದ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಭಾರತೀಯ ಆಟಗಾರರು ಫೋಟೋಗೆ ಪೋಸ್ ನೀಡುತ್ತಿರುವುದನ್ನು ಕಾಣಬಹುದು.

View this post on Instagram

A post shared by ICC (@icc)

ಕಿಂಗ್ ಕೊಹ್ಲಿ ಇಲ್ಲ:

ಈ ಫೋಟೋ ಶೂಟ್​ನಲ್ಲಾಗಲಿ, ಪ್ರೊಮೊ ವಿಡಿಯೋ ಶೂಟ್​ನಲ್ಲಾಗಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿಲ್ಲ. ಅಂದರೆ ವೈಯುಕ್ತಿಕ ಕಾರಣಗಳಿಗಾಗಿ ಕಿಂಗ್ ಕೊಹ್ಲಿ ತಿರುವನಂತಪುರದಿಂದ ಮುಂಬೈಗೆ ಮರಳಿದ್ದಾರೆ. ಹೀಗಾಗಿ ಅವರು ಚಿತ್ರೀಕರಣದಲ್ಲಿ ಭಾಗವಹಿಸಿರಲಿಲ್ಲ.

ಭಾರತದ​​ ಅಭ್ಯಾಸ ಪಂದ್ಯ:

ಟೀಮ್ ಇಂಡಿಯಾ ತನ್ನ 2ನೇ ಅಭ್ಯಾಸ ಪಂದ್ಯವನ್ನು ಮಂಗಳವಾರ ಆಡಲಿದೆ. ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಭಾರತದ ಎದುರಾಳಿ ನೆದರ್​ಲೆಂಡ್ಸ್​. ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ಚೆನ್ನೈಗೆ ಆಗಮಿಸಲಿದ್ದು, ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ತನ್ನ ಮೊದಲ ವಿಶ್ವಕಪ್ ಪಂದ್ಯವನ್ನು ಆಡಲಿದೆ.

ಇದನ್ನೂ ಓದಿ: ICC World Cup 2023: ಏಕದಿನ ವಿಶ್ವಕಪ್​ನಿಂದ 8 ಆಟಗಾರರು ಔಟ್

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಆರ್​. ಅಶ್ವಿನ್, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ