AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಕ್ರಿಕೆಟಿಗ ಸರ್ಫರಾಜ್ ಖಾನ್

Sarfaraz Khan: ದೇಶೀ ಕ್ರಿಕೆಟ್​ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುವ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆ ಮೂಲದ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ಪೃಥ್ವಿಶಂಕರ
|

Updated on: Aug 07, 2023 | 1:08 PM

Share
ದೇಶೀ ಕ್ರಿಕೆಟ್​ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುವ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆ ಮೂಲದ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

ದೇಶೀ ಕ್ರಿಕೆಟ್​ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುವ ಸ್ಟಾರ್ ಬ್ಯಾಟರ್ ಸರ್ಫರಾಜ್ ಖಾನ್ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆ ಮೂಲದ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.

1 / 7
ಈ ವಿಚಾರವನ್ನು ಸ್ವತಃ ಸರ್ಫರಾಜ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪತ್ನಿಯೊಂದಿಗಿರುವ ಫೋಟೋವನ್ನು ಹಂಚಿಕೊಳ್ಳುವುದರೊಂದಿಗೆ ಖಚಿತಪಡಿಸಿದ್ದಾರೆ. ಮದುವೆಯಲ್ಲಿ ಸರ್ಫರಾಜ್ ಕಪ್ಪು ಶೆರ್ವಾನಿ ಧರಿಸಿ ಮಿಂಚಿರುವ ಹಲವು ವೀಡಿಯೊ ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಈ ವಿಚಾರವನ್ನು ಸ್ವತಃ ಸರ್ಫರಾಜ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಪತ್ನಿಯೊಂದಿಗಿರುವ ಫೋಟೋವನ್ನು ಹಂಚಿಕೊಳ್ಳುವುದರೊಂದಿಗೆ ಖಚಿತಪಡಿಸಿದ್ದಾರೆ. ಮದುವೆಯಲ್ಲಿ ಸರ್ಫರಾಜ್ ಕಪ್ಪು ಶೆರ್ವಾನಿ ಧರಿಸಿ ಮಿಂಚಿರುವ ಹಲವು ವೀಡಿಯೊ ಮತ್ತು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

2 / 7
ಸ್ಥಳೀಯ ಮಾಧ್ಯಮವೊಂದರೊಂದಿಗೆ ತಮ್ಮ ವಿವಾಹದ ಬಗ್ಗೆ ಮಾತನಾಡಿರುವ ಸರ್ಫರಾಜ್, ತನ್ನ ಮದುವೆಯನ್ನು ಕಾಶ್ಮೀರದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಹಾಗಾಗಿ ಭಾನುವಾರದಂದು ಮದುವೆ ಕಾರ್ಯಕ್ರಮ ನಡೆದಿದ್ದಾರೆ ಎಂದಿದ್ದಾರೆ.

ಸ್ಥಳೀಯ ಮಾಧ್ಯಮವೊಂದರೊಂದಿಗೆ ತಮ್ಮ ವಿವಾಹದ ಬಗ್ಗೆ ಮಾತನಾಡಿರುವ ಸರ್ಫರಾಜ್, ತನ್ನ ಮದುವೆಯನ್ನು ಕಾಶ್ಮೀರದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಹಾಗಾಗಿ ಭಾನುವಾರದಂದು ಮದುವೆ ಕಾರ್ಯಕ್ರಮ ನಡೆದಿದ್ದಾರೆ ಎಂದಿದ್ದಾರೆ.

3 / 7
ವೈವಾಹಿಕ ಜೀನಕ್ಕೆ ಕಾಲಿರಿಸಿದ ಸರ್ಫರಾಜ್ ಅವರಿಗೆ ಕ್ರಿಸ್ ಗೇಲ್, ಸೂರ್ಯಕುಮಾರ್ ಯಾದವ್, ರುತುರಾಜ್ ಗಾಯಕ್ವಾಡ್, ಖಲೀಲ್ ಅಹ್ಮದ್, ಉಮ್ರಾನ್ ಮಲಿಕ್, ಸಿಕಂದರ್ ರಜಾ, ಮನ್ದೀಪ್ ಸಿಂಗ್ ಮತ್ತು ಭಾರತದ ಮಾಜಿ ಆಫ್ ಸ್ಪಿನ್ನರ್ ರಮೇಶ್ ಪೊವಾರ್ ಮದುವೆಯ ಶುಭಾಶಯ ಕೋರಿದ್ದಾರೆ.

ವೈವಾಹಿಕ ಜೀನಕ್ಕೆ ಕಾಲಿರಿಸಿದ ಸರ್ಫರಾಜ್ ಅವರಿಗೆ ಕ್ರಿಸ್ ಗೇಲ್, ಸೂರ್ಯಕುಮಾರ್ ಯಾದವ್, ರುತುರಾಜ್ ಗಾಯಕ್ವಾಡ್, ಖಲೀಲ್ ಅಹ್ಮದ್, ಉಮ್ರಾನ್ ಮಲಿಕ್, ಸಿಕಂದರ್ ರಜಾ, ಮನ್ದೀಪ್ ಸಿಂಗ್ ಮತ್ತು ಭಾರತದ ಮಾಜಿ ಆಫ್ ಸ್ಪಿನ್ನರ್ ರಮೇಶ್ ಪೊವಾರ್ ಮದುವೆಯ ಶುಭಾಶಯ ಕೋರಿದ್ದಾರೆ.

4 / 7
ಇನ್ನು ಕಳೆದ 12 ತಿಂಗಳುಗಳಿಂದ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ಕಾಯುತ್ತಿರುವ ಸರ್ಫರಾಜ್, ದೇಶೀ ಕ್ರಿಕೆಟ್​ನಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಆದರೆ ಇತ್ತೀಚಿಗೆ ಮುಗಿದ ದುಲೀಪ್ ಟ್ರೋಫಿಯಲ್ಲಿ ಸರ್ಫರಾಜ್ ಪ್ರದರ್ಶನ ಅಷ್ಟು ಉತ್ತಮವಾಗಿರಲಿಲ್ಲ. ಆಡಿದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಸರ್ಫರಾಜ್ ಕೇವಲ 54 ರನ್‌ ಗಳಿಸಲಷ್ಟೇ ಶಕ್ತರಾದರು.

ಇನ್ನು ಕಳೆದ 12 ತಿಂಗಳುಗಳಿಂದ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ಕಾಯುತ್ತಿರುವ ಸರ್ಫರಾಜ್, ದೇಶೀ ಕ್ರಿಕೆಟ್​ನಲ್ಲಿ ಸಾಕಷ್ಟು ರನ್ ಗಳಿಸಿದ್ದಾರೆ. ಆದರೆ ಇತ್ತೀಚಿಗೆ ಮುಗಿದ ದುಲೀಪ್ ಟ್ರೋಫಿಯಲ್ಲಿ ಸರ್ಫರಾಜ್ ಪ್ರದರ್ಶನ ಅಷ್ಟು ಉತ್ತಮವಾಗಿರಲಿಲ್ಲ. ಆಡಿದ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಸರ್ಫರಾಜ್ ಕೇವಲ 54 ರನ್‌ ಗಳಿಸಲಷ್ಟೇ ಶಕ್ತರಾದರು.

5 / 7
ಆದರೆ ಈ ಪಂದ್ಯಾವಳಿಯನ್ನು ಹೊರತುಪಡಿಸಿದರೆ, ದೇಶೀ ಲೀಗ್​ನಲ್ಲಿ ಅಬ್ಬರಿಸಿರು ಸರ್ಫರಾಜ್, ಆಡಿರುವ 39 ಪಂದ್ಯಗಳ 58 ಇನ್ನಿಂಗ್ಸ್‌ಗಳಲ್ಲಿ 3559 ರನ್‌ಗಳೊಂದಿಗೆ 74.1 ರ ಸರಾಸರಿಯನ್ನು ಹೊಂದಿದ್ದಾರೆ.

ಆದರೆ ಈ ಪಂದ್ಯಾವಳಿಯನ್ನು ಹೊರತುಪಡಿಸಿದರೆ, ದೇಶೀ ಲೀಗ್​ನಲ್ಲಿ ಅಬ್ಬರಿಸಿರು ಸರ್ಫರಾಜ್, ಆಡಿರುವ 39 ಪಂದ್ಯಗಳ 58 ಇನ್ನಿಂಗ್ಸ್‌ಗಳಲ್ಲಿ 3559 ರನ್‌ಗಳೊಂದಿಗೆ 74.1 ರ ಸರಾಸರಿಯನ್ನು ಹೊಂದಿದ್ದಾರೆ.

6 / 7
ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಗೆ ಸರ್ಫರಾಜ್ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿದ್ದವು. ಆದರೆ ಆಯ್ಕೆಯಾಗಲಿಲ್ಲ. ಆ ಬಳಿಕ ನಡೆದ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಸರ್ಫರಾಜ್, ಸೀಮಿತ ಓವರ್​ಗಳ ಮಾದರಿಯಲ್ಲಿ ಇನ್ನು ಕೊಂಚ ಪಳಗಬೇಕಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಗೆ ಸರ್ಫರಾಜ್ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿದ್ದವು. ಆದರೆ ಆಯ್ಕೆಯಾಗಲಿಲ್ಲ. ಆ ಬಳಿಕ ನಡೆದ ಐಪಿಎಲ್​ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಸರ್ಫರಾಜ್, ಸೀಮಿತ ಓವರ್​ಗಳ ಮಾದರಿಯಲ್ಲಿ ಇನ್ನು ಕೊಂಚ ಪಳಗಬೇಕಿದೆ.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್